MIRROR FOCUS

ಅಡಿಕೆ ಹಳದಿ ರೋಗ ಸಾವಯವ ಕೃಷಿಯಿಂದ ನಿಯಂತ್ರಣವೇ ? | ಮರ್ಕಂಜದ ಕೃಷಿಕ ಬಾಲಕೃಷ್ಣ ಏನು ಹೇಳುತ್ತಾರೆ ?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆ ಹಳದಿ ಎಲೆ ರೋಗ  ಈಗ ವೇಗವಾಗಿ ವಿಸ್ತರಣೆಯಾಗುತ್ತಿದೆ. ಸಂಪಾಜೆ ಪ್ರದೇಶದಲ್ಲಿ ಮಾತ್ರಾ ಕಂಡುಬರುತ್ತಿದ್ದ ರೋಗ ಈಗ ಮರ್ಕಂಜ ಸೇರಿದಂತೆ ಹಲವು ಕಡೆಗಳಲ್ಲಿ  ಕಂಡುಬಂದಿದೆ. ಈ ರೋಗ  ನಿಯಂತ್ರಣಕ್ಕೆ ಹಲವು ಕೃಷಿಕರು ವಿವಿಧ ಪ್ರಯತ್ನ ಮಾಡಿದ್ದಾರೆ. ಅದರಲ್ಲಿ  ಮರ್ಕಂಜದ ಬಾಲಕೃಷ್ಣ ಅವರು ಸಾವಯವ ಕೃಷಿಯ ಪ್ರಯತ್ನ ಮಾಡಿದ್ದಾರೆ. ಇದರಿಂದ ಹರಡುವಿಕೆ ನಿಧಾನವಾಗಿದೆ ಎನ್ನುತ್ತಾರೆ.

Advertisement

ಅಡಿಕೆ ಹಳದಿ ಎಲೆ ರೋಗ ನಿವಾರಣೆಗೆ ವಿವಿಧ ಪ್ರಯತ್ನ ಕೃಷಿಕರೇ ಮಾಡಿದ್ದಾರೆ. ಕೃಷಿ ವಿಜ್ಞಾನಿಗಳ ರೀತಿಯಲ್ಲಿಯೇ ಹಲವು ಪ್ರಯತ್ನ ಮಾಡಿದವರು ಇದ್ದಾರೆ. ಅದರಲ್ಲಿ  ಸಾವಯವ ಕೃಷಿಯೂ ಒಂದು ವಿಧಾನ.ಸಾವಯವ ಕೃಷಿಯಿಂದ  ರೋಗ ವಿಸ್ತರಣೆಯ ಪ್ರಭಾವ ಕಡಿಮೆಯಾಗಿದೆ ಎಂದು ಹೇಳುತ್ತಾರೆ. ಅಡಿಕೆ ಹಳದಿ ಎಲೆ ರೋಗವು ಇಂತಹ ತೋಟಗಳಿಗೆ ನಿಧಾನವಾಗಿ ಬರುತ್ತದೆ ಮತ್ತು ಹರಡುತ್ತವೆ ಎಂದು ಹೇಳುತ್ತಾರೆ. ಇಂತಹ ಕೃಷಿ ಕೂಡಾ ಇಂದು ಹಳದಿ ಎಲೆ ರೋಗ ಪೀಡಿತ ಪ್ರದೇಶದಲ್ಲಿ ಅಗತ್ಯವಾಗಿದೆ. ರೋಗ ವಿಸ್ತರಣೆಯನ್ನು ಸ್ವಲ್ಪ ನಿಧಾನವಾಗಿಸಬಹುದು ಎಂಬುದು ಸಾವಯವ ಕೃಷಿಕರ ಸಲಹೆಯಾಗಿದೆ.

ಮರ್ಕಂಜದ ಕೃಷಿಕ ಬಾಲಕೃಷ್ಣ ಅವರ ತೋಟದಲ್ಲಿ ಕಳೆದ ಐದು ವರ್ಷದ ಹಿಂದೆ ರೋಗ ಕಂಡುಬಂದಿತ್ತು. ಆಗಲೇ ವಿಸ್ತರಣೆಯಾಗಿತ್ತು, ತಕ್ಷಣವೇ ಸಾವಯವ ಕೃಷಿ ಆರಂಭಿಸಿದರು. ಆ ತೋಟದಲ್ಲಿ ರೋಗ ವಿಸ್ತರಣೆ ಕಡಿಮೆಯಾಗಿದೆ ಎನ್ನುವುದು ಅವರ ಅಭಿಪ್ರಾಯ. ಆದರೆ ರೋಗವೇ ಬರುವುದಿಲ್ಲ ಎನ್ನುವುದಕ್ಕೆ ಸಾಧ್ಯವಿಲ್ಲ ಎನ್ನುತ್ತಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕುಶಾಲಿ ಗೌಡ, ಬೆಂಗಳೂರು

ಕುಶಾಲಿ ಗೌಡ, ಗ್ರೆಡ್ -3, ಜ್ಞಾನ ಅಕಾಡೆಮಿ, ತರಬನ ಹಳ್ಳಿ ಬೆಂಗಳೂರು |…

7 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಅನ್ವಿತಾ ಸಿ

ಅನ್ವಿತಾ ಸಿ, 9 ನೇ ತರಗತಿ, ಸರ್ಕಾರಿ ಪ್ರೌಢಶಾಲೆ , ಪಂಜ  |…

7 hours ago

ಕರಾವಳಿ ಕರ್ನಾಟಕ, ಕೇರಳ ಭಾರೀ ಮಳೆ ಸಾಧ್ಯತೆ

ಜಮ್ಮು ಮತ್ತು ಕಾಶ್ಮೀರ, ಕರಾವಳಿ ಕರ್ನಾಟಕ, ಕೇರಳ ಮತ್ತು ಮಾಹೆಯ ಹಲವೆಡೆ ಮುಂದಿನ…

7 hours ago

ಕರಾವಳಿ-ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ | ಶಾಲೆಗಳಿಗೆ ಜು.17 ರಂದು ರಜೆ

ದಕ್ಷಿಣ ಕನ್ನಡ , ಉಡುಪಿ ಹಾಗೂ ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ…

7 hours ago

ಗ್ರಾಮೀಣಾಭಿವೃದ್ಧಿಯೇ ನಮ್ಮ ಗುರಿ ಎಂದ ಶಾಲಿನಿ ರಜನೀಶ್

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ( ನಬಾರ್ಡ್) ನ 44ನೇ…

8 hours ago

ಕಳಪೆ ಗೊಬ್ಬರ ಮಾರಿದ್ದ ಆರೋಪ | ರಾಣೆಬೆನ್ನೂರಿನಲ್ಲಿ ಕೇಸು ದಾಖಲು

ರೈತರಿಗೆ ‘ಎನ್‌ಪಿಕೆ 17 :17 :17 ' ಹೆಸರಿನಲ್ಲಿ ಕಳಪೆ ಗೊಬ್ಬರ ಮಾರಿದ್ದ…

9 hours ago