Advertisement
MIRROR FOCUS

ಅಡಿಕೆ ಹಳದಿ ರೋಗ ಸಾವಯವ ಕೃಷಿಯಿಂದ ನಿಯಂತ್ರಣವೇ ? | ಮರ್ಕಂಜದ ಕೃಷಿಕ ಬಾಲಕೃಷ್ಣ ಏನು ಹೇಳುತ್ತಾರೆ ?

Share

ಅಡಿಕೆ ಹಳದಿ ಎಲೆ ರೋಗ  ಈಗ ವೇಗವಾಗಿ ವಿಸ್ತರಣೆಯಾಗುತ್ತಿದೆ. ಸಂಪಾಜೆ ಪ್ರದೇಶದಲ್ಲಿ ಮಾತ್ರಾ ಕಂಡುಬರುತ್ತಿದ್ದ ರೋಗ ಈಗ ಮರ್ಕಂಜ ಸೇರಿದಂತೆ ಹಲವು ಕಡೆಗಳಲ್ಲಿ  ಕಂಡುಬಂದಿದೆ. ಈ ರೋಗ  ನಿಯಂತ್ರಣಕ್ಕೆ ಹಲವು ಕೃಷಿಕರು ವಿವಿಧ ಪ್ರಯತ್ನ ಮಾಡಿದ್ದಾರೆ. ಅದರಲ್ಲಿ  ಮರ್ಕಂಜದ ಬಾಲಕೃಷ್ಣ ಅವರು ಸಾವಯವ ಕೃಷಿಯ ಪ್ರಯತ್ನ ಮಾಡಿದ್ದಾರೆ. ಇದರಿಂದ ಹರಡುವಿಕೆ ನಿಧಾನವಾಗಿದೆ ಎನ್ನುತ್ತಾರೆ.

ಅಡಿಕೆ ಹಳದಿ ಎಲೆ ರೋಗ ನಿವಾರಣೆಗೆ ವಿವಿಧ ಪ್ರಯತ್ನ ಕೃಷಿಕರೇ ಮಾಡಿದ್ದಾರೆ. ಕೃಷಿ ವಿಜ್ಞಾನಿಗಳ ರೀತಿಯಲ್ಲಿಯೇ ಹಲವು ಪ್ರಯತ್ನ ಮಾಡಿದವರು ಇದ್ದಾರೆ. ಅದರಲ್ಲಿ  ಸಾವಯವ ಕೃಷಿಯೂ ಒಂದು ವಿಧಾನ.ಸಾವಯವ ಕೃಷಿಯಿಂದ  ರೋಗ ವಿಸ್ತರಣೆಯ ಪ್ರಭಾವ ಕಡಿಮೆಯಾಗಿದೆ ಎಂದು ಹೇಳುತ್ತಾರೆ. ಅಡಿಕೆ ಹಳದಿ ಎಲೆ ರೋಗವು ಇಂತಹ ತೋಟಗಳಿಗೆ ನಿಧಾನವಾಗಿ ಬರುತ್ತದೆ ಮತ್ತು ಹರಡುತ್ತವೆ ಎಂದು ಹೇಳುತ್ತಾರೆ. ಇಂತಹ ಕೃಷಿ ಕೂಡಾ ಇಂದು ಹಳದಿ ಎಲೆ ರೋಗ ಪೀಡಿತ ಪ್ರದೇಶದಲ್ಲಿ ಅಗತ್ಯವಾಗಿದೆ. ರೋಗ ವಿಸ್ತರಣೆಯನ್ನು ಸ್ವಲ್ಪ ನಿಧಾನವಾಗಿಸಬಹುದು ಎಂಬುದು ಸಾವಯವ ಕೃಷಿಕರ ಸಲಹೆಯಾಗಿದೆ.

ಮರ್ಕಂಜದ ಕೃಷಿಕ ಬಾಲಕೃಷ್ಣ ಅವರ ತೋಟದಲ್ಲಿ ಕಳೆದ ಐದು ವರ್ಷದ ಹಿಂದೆ ರೋಗ ಕಂಡುಬಂದಿತ್ತು. ಆಗಲೇ ವಿಸ್ತರಣೆಯಾಗಿತ್ತು, ತಕ್ಷಣವೇ ಸಾವಯವ ಕೃಷಿ ಆರಂಭಿಸಿದರು. ಆ ತೋಟದಲ್ಲಿ ರೋಗ ವಿಸ್ತರಣೆ ಕಡಿಮೆಯಾಗಿದೆ ಎನ್ನುವುದು ಅವರ ಅಭಿಪ್ರಾಯ. ಆದರೆ ರೋಗವೇ ಬರುವುದಿಲ್ಲ ಎನ್ನುವುದಕ್ಕೆ ಸಾಧ್ಯವಿಲ್ಲ ಎನ್ನುತ್ತಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

6 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

15 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

22 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

22 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago