Advertisement
MIRROR FOCUS

ಅಡಿಕೆ ಹಳದಿ ರೋಗ ಸಾವಯವ ಕೃಷಿಯಿಂದ ನಿಯಂತ್ರಣವೇ ? | ಮರ್ಕಂಜದ ಕೃಷಿಕ ಬಾಲಕೃಷ್ಣ ಏನು ಹೇಳುತ್ತಾರೆ ?

Share

ಅಡಿಕೆ ಹಳದಿ ಎಲೆ ರೋಗ  ಈಗ ವೇಗವಾಗಿ ವಿಸ್ತರಣೆಯಾಗುತ್ತಿದೆ. ಸಂಪಾಜೆ ಪ್ರದೇಶದಲ್ಲಿ ಮಾತ್ರಾ ಕಂಡುಬರುತ್ತಿದ್ದ ರೋಗ ಈಗ ಮರ್ಕಂಜ ಸೇರಿದಂತೆ ಹಲವು ಕಡೆಗಳಲ್ಲಿ  ಕಂಡುಬಂದಿದೆ. ಈ ರೋಗ  ನಿಯಂತ್ರಣಕ್ಕೆ ಹಲವು ಕೃಷಿಕರು ವಿವಿಧ ಪ್ರಯತ್ನ ಮಾಡಿದ್ದಾರೆ. ಅದರಲ್ಲಿ  ಮರ್ಕಂಜದ ಬಾಲಕೃಷ್ಣ ಅವರು ಸಾವಯವ ಕೃಷಿಯ ಪ್ರಯತ್ನ ಮಾಡಿದ್ದಾರೆ. ಇದರಿಂದ ಹರಡುವಿಕೆ ನಿಧಾನವಾಗಿದೆ ಎನ್ನುತ್ತಾರೆ.

Advertisement
Advertisement
Advertisement

ಅಡಿಕೆ ಹಳದಿ ಎಲೆ ರೋಗ ನಿವಾರಣೆಗೆ ವಿವಿಧ ಪ್ರಯತ್ನ ಕೃಷಿಕರೇ ಮಾಡಿದ್ದಾರೆ. ಕೃಷಿ ವಿಜ್ಞಾನಿಗಳ ರೀತಿಯಲ್ಲಿಯೇ ಹಲವು ಪ್ರಯತ್ನ ಮಾಡಿದವರು ಇದ್ದಾರೆ. ಅದರಲ್ಲಿ  ಸಾವಯವ ಕೃಷಿಯೂ ಒಂದು ವಿಧಾನ.ಸಾವಯವ ಕೃಷಿಯಿಂದ  ರೋಗ ವಿಸ್ತರಣೆಯ ಪ್ರಭಾವ ಕಡಿಮೆಯಾಗಿದೆ ಎಂದು ಹೇಳುತ್ತಾರೆ. ಅಡಿಕೆ ಹಳದಿ ಎಲೆ ರೋಗವು ಇಂತಹ ತೋಟಗಳಿಗೆ ನಿಧಾನವಾಗಿ ಬರುತ್ತದೆ ಮತ್ತು ಹರಡುತ್ತವೆ ಎಂದು ಹೇಳುತ್ತಾರೆ. ಇಂತಹ ಕೃಷಿ ಕೂಡಾ ಇಂದು ಹಳದಿ ಎಲೆ ರೋಗ ಪೀಡಿತ ಪ್ರದೇಶದಲ್ಲಿ ಅಗತ್ಯವಾಗಿದೆ. ರೋಗ ವಿಸ್ತರಣೆಯನ್ನು ಸ್ವಲ್ಪ ನಿಧಾನವಾಗಿಸಬಹುದು ಎಂಬುದು ಸಾವಯವ ಕೃಷಿಕರ ಸಲಹೆಯಾಗಿದೆ.

ಮರ್ಕಂಜದ ಕೃಷಿಕ ಬಾಲಕೃಷ್ಣ ಅವರ ತೋಟದಲ್ಲಿ ಕಳೆದ ಐದು ವರ್ಷದ ಹಿಂದೆ ರೋಗ ಕಂಡುಬಂದಿತ್ತು. ಆಗಲೇ ವಿಸ್ತರಣೆಯಾಗಿತ್ತು, ತಕ್ಷಣವೇ ಸಾವಯವ ಕೃಷಿ ಆರಂಭಿಸಿದರು. ಆ ತೋಟದಲ್ಲಿ ರೋಗ ವಿಸ್ತರಣೆ ಕಡಿಮೆಯಾಗಿದೆ ಎನ್ನುವುದು ಅವರ ಅಭಿಪ್ರಾಯ. ಆದರೆ ರೋಗವೇ ಬರುವುದಿಲ್ಲ ಎನ್ನುವುದಕ್ಕೆ ಸಾಧ್ಯವಿಲ್ಲ ಎನ್ನುತ್ತಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

15 hours ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

20 hours ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

20 hours ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

20 hours ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

20 hours ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

20 hours ago