ಅಡಿಕೆ ಮೇಲಿನ ನಿಷೇಧದ ಗುಮ್ಮ ಪ್ರತ್ಯಕ್ಷ | ಈ ಬಾರಿ ಬಿಜೆಪಿ ಸಂಸದ ಇದರ ರುವಾರಿ…!!

November 9, 2021
10:34 AM

ಅಡಿಕೆ ಧಾರಣೆ ಏರಿಕೆಯಾಗುತ್ತಿದ್ದಂತೆಯೇ ಅಡಿಕೆ ನಿಷೇಧದ ಗುಮ್ಮ ಪ್ರತೀ ಬಾರಿ ಬರುತ್ತಿದೆ. ಈ ಬಾರಿಯೂ ಮತ್ತೆ ಆ ಸುದ್ದಿ ಪ್ರತ್ಯಕ್ಷವಾಗಿದೆ. ಆದರೆ ಈ ಬಾರಿ  ಬಿಜೆಪಿ ಸಂಸದ ಇದರ ರುವಾರಿ…!. 

Advertisement
Advertisement

ಅಡಿಕೆ ಧಾರಣೆ ಕಳೆದ ಒಂದು ವರ್ಷದಿಂದ ಏರಿಕೆಯಾಗುತ್ತಲೇ ಇದೆ. ಅಡಿಕೆ ಆಮದಿಗೆ ತಡೆಯಾಗಿರುವುದು  ಹಾಗೂ ಭಾರತದಲ್ಲಿ  ಅಡಿಕೆ ಬೇಡಿಕೆ ಇರುವುದು  ಧಾರಣೆ ಏರಿಕೆಗೆ ಕಾರಣವಾಗಿದೆ. ಧಾರಣೆ ಏರಿಕೆ ಬೆನ್ನಲ್ಲೇ ಅಡಿಕೆ ನಿಷೇಧ ಅಥವಾ ಅಡಿಕೆ ಹಾನಿಕಾರಕದ ಗುಮ್ಮ ಪ್ರತೀ ಬಾರಿಯೂ ಬರುತ್ತಿದೆ. ಈ ಬಾರಿಯೂ ಅಂತಹ ಗುಮ್ಮ ಕಾಣಿಸಿದೆ. ಕಳೆದ ವರ್ಷವೂ ಕಾಣಿಸಿಕೊಂಡಿತ್ತು. ಇದೀಗ ಜಾರ್ಖಂಡ್‌ ಬಿಜೆಪಿ ಸಂಸದ ನಿಶಿಕಾಂತ್‌ ಅವರು ಪ್ರಧಾನಿಗಳಿಗೆ ಪತ್ರ ಬರೆದಿದ್ದಾರೆ. ಅಡಿಕೆ ಸೇವನೆ ಹಾನಿಕಾರಕವಾಗಿದ್ದು , ಇದನ್ನು ಜನರ ಸೇವಿಸಿದಂತೆ  ನಿಷೇಧ ಮಾಡಬೇಕು ಹಾಗೂ ಪೂಜೆ ಅಥವಾ ಧಾರ್ಮಿಕ ಕಾರ್ಯಗಳಲ್ಲಿ  ಮಾತ್ರವೇ ಬಳಕೆ ಮಾಡಬೇಕು ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ ಎಂದು ತಿಳಿದುಬಂದಿದೆ.

Advertisement
ಅಡಿಕೆ ನಿಷೇಧದ ಗುಮ್ಮ...

ಅಡಿಕೆ ನಿಷೇಧದ ಗುಮ್ಮನ ಬಗ್ಗೆ ಎರಡು ತಿಂಗಳ ಹಿಂದೆ ” ರೂರಲ್‌ ಮಿರರ್‌ ”  ಅಡಿಕೆ ಹಾನಿಕಾರಕ ಸುದ್ದಿಯು ಮತ್ತೆ ಪ್ರಚಲಿತಕ್ಕೆ ಬರಲಿದ್ದು, ಈ ಬಗ್ಗೆ ಅಂತರಾಷ್ಟ್ರೀಯ ಮಟ್ಟದಲ್ಲೂ ಲಾಬಿಗಳು ನಡೆಯುತ್ತಿರುವ ಬಗ್ಗೆ ವರದಿ ಮಾಡಿತ್ತು. ಇದೀಗ ಭಾರತದಲ್ಲೂ ಅಡಿಕೆ ಹಾನಿಕಾರಕ, ನಿಷೇಧದ ಗುಮ್ಮ ಮತ್ತೆ ಮೇಲೆದ್ದಿದೆ.

Advertisement

 

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಇತ್ತೀಚಿಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ : ಮಕ್ಕಳ ತೂಕ ಮತ್ತು ಎತ್ತರವನ್ನು ಹೆಚ್ಚಿಸುವ ಆಹಾರಗಳು
April 25, 2024
3:13 PM
by: The Rural Mirror ಸುದ್ದಿಜಾಲ
ಕೊನೆಗೂ ಗಾಂಧಿ ಕುಡಿಗಳ ಕ್ಷೇತ್ರ ಫಿಕ್ಸ್‌ : ರಾಯ್ ಬರೇಲಿಯಿಂದ ಪ್ರಿಯಾಂಕಾ, ಅಮೇಥಿಯಿಂದ ರಾಹುಲ್ ಸ್ಪರ್ಧೆ ಬಹುತೇಕ ಖಚಿತ
April 25, 2024
3:00 PM
by: The Rural Mirror ಸುದ್ದಿಜಾಲ
ಬರಗಾಲ ಎಫೆಕ್ಟ್‌ : ಗಗನಕ್ಕೇರಿದ ತರಕಾರಿ ದರ : ಕ್ಯಾರೆಟ್, ಬೀನ್ಸ್, ಮೆಣಸಿನಕಾಯಿ ಯಾವುದೂ ಮುಟ್ಟುವಂಗಿಲ್ಲ..
April 25, 2024
2:39 PM
by: The Rural Mirror ಸುದ್ದಿಜಾಲ
ಕರಾವಳಿ ಜಿಲ್ಲೆಯ ಕೃಷಿ ಕ್ಷೇತ್ರದ ಕಡೆಗೆ ಗಮನ | ಅಡಿಕೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಯತ್ನ | ಮಂಗಳೂರು ಬಿಜೆಪಿ ಅಭ್ಯರ್ಥಿ ಭರವಸೆ |
April 25, 2024
2:00 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror