Advertisement
ಸುದ್ದಿಗಳು

ಅಡಿಕೆ ಮೇಲಿನ ನಿಷೇಧದ ಗುಮ್ಮ ಪ್ರತ್ಯಕ್ಷ | ಈ ಬಾರಿ ಬಿಜೆಪಿ ಸಂಸದ ಇದರ ರುವಾರಿ…!!

Share

ಅಡಿಕೆ ಧಾರಣೆ ಏರಿಕೆಯಾಗುತ್ತಿದ್ದಂತೆಯೇ ಅಡಿಕೆ ನಿಷೇಧದ ಗುಮ್ಮ ಪ್ರತೀ ಬಾರಿ ಬರುತ್ತಿದೆ. ಈ ಬಾರಿಯೂ ಮತ್ತೆ ಆ ಸುದ್ದಿ ಪ್ರತ್ಯಕ್ಷವಾಗಿದೆ. ಆದರೆ ಈ ಬಾರಿ  ಬಿಜೆಪಿ ಸಂಸದ ಇದರ ರುವಾರಿ…!. 

ಅಡಿಕೆ ಧಾರಣೆ ಕಳೆದ ಒಂದು ವರ್ಷದಿಂದ ಏರಿಕೆಯಾಗುತ್ತಲೇ ಇದೆ. ಅಡಿಕೆ ಆಮದಿಗೆ ತಡೆಯಾಗಿರುವುದು  ಹಾಗೂ ಭಾರತದಲ್ಲಿ  ಅಡಿಕೆ ಬೇಡಿಕೆ ಇರುವುದು  ಧಾರಣೆ ಏರಿಕೆಗೆ ಕಾರಣವಾಗಿದೆ. ಧಾರಣೆ ಏರಿಕೆ ಬೆನ್ನಲ್ಲೇ ಅಡಿಕೆ ನಿಷೇಧ ಅಥವಾ ಅಡಿಕೆ ಹಾನಿಕಾರಕದ ಗುಮ್ಮ ಪ್ರತೀ ಬಾರಿಯೂ ಬರುತ್ತಿದೆ. ಈ ಬಾರಿಯೂ ಅಂತಹ ಗುಮ್ಮ ಕಾಣಿಸಿದೆ. ಕಳೆದ ವರ್ಷವೂ ಕಾಣಿಸಿಕೊಂಡಿತ್ತು. ಇದೀಗ ಜಾರ್ಖಂಡ್‌ ಬಿಜೆಪಿ ಸಂಸದ ನಿಶಿಕಾಂತ್‌ ಅವರು ಪ್ರಧಾನಿಗಳಿಗೆ ಪತ್ರ ಬರೆದಿದ್ದಾರೆ. ಅಡಿಕೆ ಸೇವನೆ ಹಾನಿಕಾರಕವಾಗಿದ್ದು , ಇದನ್ನು ಜನರ ಸೇವಿಸಿದಂತೆ  ನಿಷೇಧ ಮಾಡಬೇಕು ಹಾಗೂ ಪೂಜೆ ಅಥವಾ ಧಾರ್ಮಿಕ ಕಾರ್ಯಗಳಲ್ಲಿ  ಮಾತ್ರವೇ ಬಳಕೆ ಮಾಡಬೇಕು ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ ಎಂದು ತಿಳಿದುಬಂದಿದೆ.

ಅಡಿಕೆ ನಿಷೇಧದ ಗುಮ್ಮ...

ಅಡಿಕೆ ನಿಷೇಧದ ಗುಮ್ಮನ ಬಗ್ಗೆ ಎರಡು ತಿಂಗಳ ಹಿಂದೆ ” ರೂರಲ್‌ ಮಿರರ್‌ ”  ಅಡಿಕೆ ಹಾನಿಕಾರಕ ಸುದ್ದಿಯು ಮತ್ತೆ ಪ್ರಚಲಿತಕ್ಕೆ ಬರಲಿದ್ದು, ಈ ಬಗ್ಗೆ ಅಂತರಾಷ್ಟ್ರೀಯ ಮಟ್ಟದಲ್ಲೂ ಲಾಬಿಗಳು ನಡೆಯುತ್ತಿರುವ ಬಗ್ಗೆ ವರದಿ ಮಾಡಿತ್ತು. ಇದೀಗ ಭಾರತದಲ್ಲೂ ಅಡಿಕೆ ಹಾನಿಕಾರಕ, ನಿಷೇಧದ ಗುಮ್ಮ ಮತ್ತೆ ಮೇಲೆದ್ದಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

4 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

9 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

13 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

17 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 days ago