Advertisement
ಸುದ್ದಿಗಳು

ಅಡಿಕೆ ಮೇಲಿನ ನಿಷೇಧದ ಗುಮ್ಮ ಪ್ರತ್ಯಕ್ಷ | ಈ ಬಾರಿ ಬಿಜೆಪಿ ಸಂಸದ ಇದರ ರುವಾರಿ…!!

Share

ಅಡಿಕೆ ಧಾರಣೆ ಏರಿಕೆಯಾಗುತ್ತಿದ್ದಂತೆಯೇ ಅಡಿಕೆ ನಿಷೇಧದ ಗುಮ್ಮ ಪ್ರತೀ ಬಾರಿ ಬರುತ್ತಿದೆ. ಈ ಬಾರಿಯೂ ಮತ್ತೆ ಆ ಸುದ್ದಿ ಪ್ರತ್ಯಕ್ಷವಾಗಿದೆ. ಆದರೆ ಈ ಬಾರಿ  ಬಿಜೆಪಿ ಸಂಸದ ಇದರ ರುವಾರಿ…!. 

ಅಡಿಕೆ ಧಾರಣೆ ಕಳೆದ ಒಂದು ವರ್ಷದಿಂದ ಏರಿಕೆಯಾಗುತ್ತಲೇ ಇದೆ. ಅಡಿಕೆ ಆಮದಿಗೆ ತಡೆಯಾಗಿರುವುದು  ಹಾಗೂ ಭಾರತದಲ್ಲಿ  ಅಡಿಕೆ ಬೇಡಿಕೆ ಇರುವುದು  ಧಾರಣೆ ಏರಿಕೆಗೆ ಕಾರಣವಾಗಿದೆ. ಧಾರಣೆ ಏರಿಕೆ ಬೆನ್ನಲ್ಲೇ ಅಡಿಕೆ ನಿಷೇಧ ಅಥವಾ ಅಡಿಕೆ ಹಾನಿಕಾರಕದ ಗುಮ್ಮ ಪ್ರತೀ ಬಾರಿಯೂ ಬರುತ್ತಿದೆ. ಈ ಬಾರಿಯೂ ಅಂತಹ ಗುಮ್ಮ ಕಾಣಿಸಿದೆ. ಕಳೆದ ವರ್ಷವೂ ಕಾಣಿಸಿಕೊಂಡಿತ್ತು. ಇದೀಗ ಜಾರ್ಖಂಡ್‌ ಬಿಜೆಪಿ ಸಂಸದ ನಿಶಿಕಾಂತ್‌ ಅವರು ಪ್ರಧಾನಿಗಳಿಗೆ ಪತ್ರ ಬರೆದಿದ್ದಾರೆ. ಅಡಿಕೆ ಸೇವನೆ ಹಾನಿಕಾರಕವಾಗಿದ್ದು , ಇದನ್ನು ಜನರ ಸೇವಿಸಿದಂತೆ  ನಿಷೇಧ ಮಾಡಬೇಕು ಹಾಗೂ ಪೂಜೆ ಅಥವಾ ಧಾರ್ಮಿಕ ಕಾರ್ಯಗಳಲ್ಲಿ  ಮಾತ್ರವೇ ಬಳಕೆ ಮಾಡಬೇಕು ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ ಎಂದು ತಿಳಿದುಬಂದಿದೆ.

ಅಡಿಕೆ ನಿಷೇಧದ ಗುಮ್ಮ...

ಅಡಿಕೆ ನಿಷೇಧದ ಗುಮ್ಮನ ಬಗ್ಗೆ ಎರಡು ತಿಂಗಳ ಹಿಂದೆ ” ರೂರಲ್‌ ಮಿರರ್‌ ”  ಅಡಿಕೆ ಹಾನಿಕಾರಕ ಸುದ್ದಿಯು ಮತ್ತೆ ಪ್ರಚಲಿತಕ್ಕೆ ಬರಲಿದ್ದು, ಈ ಬಗ್ಗೆ ಅಂತರಾಷ್ಟ್ರೀಯ ಮಟ್ಟದಲ್ಲೂ ಲಾಬಿಗಳು ನಡೆಯುತ್ತಿರುವ ಬಗ್ಗೆ ವರದಿ ಮಾಡಿತ್ತು. ಇದೀಗ ಭಾರತದಲ್ಲೂ ಅಡಿಕೆ ಹಾನಿಕಾರಕ, ನಿಷೇಧದ ಗುಮ್ಮ ಮತ್ತೆ ಮೇಲೆದ್ದಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

21 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago