ಅಸ್ಸಾಂನಲ್ಲಿ 68 ಮೆಟ್ರಿಕ್ ಟನ್ ವಿದೇಶಿ ಮೂಲದ ಅಡಿಕೆ ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು

October 7, 2020
10:00 PM
Advertisement
ಡಿಕೆ ಆಮದು ಮತ್ತೆ ತಡೆಯಲಾಗಿದೆ. 68 ಮೆಟ್ರಿಕ್ ಟನ್ ವಿದೇಶಿ ಮೂಲದ  ಅಡಿಕೆಯನ್ನು ಅಸ್ಸಾಂನ ಕಸ್ಟಮ್ಟ್‌ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

Advertisement
Advertisement
Advertisement

ಮ್ಯಾನ್ಮಾರ್‌ನಿಂದ ಇಂಡೋ-ಮ್ಯಾನ್ಮಾರ್ ಗಡಿಯ ಮೂಲಕ ಮಿಜೋರಾಂ ಗೆ  ಕಳ್ಳಸಾಗಣೆ ಮಾಡಲಾದ ಅಡಿಕೆಯನ್ನು ಕಂಟೈನರ್ ಟ್ರಕ್‌ ಮೂಲಕ ಪಶ್ಚಿಮ ಬಂಗಾಳದ ವಿವಿದೆಡೆಗೆ ಅಡಿಕೆಯನ್ನು ಸಾಗಾಟ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದೆ.ಮಿಜೋರಾಂ ಗೆ ಬಂದ ಅಡಿಕೆಯನ್ನು ಕಂಟೈನರ್ ಟ್ರಕ್‌ ಸಾಗಾಟ ಮಾಡುವ ವೇಳೆ ಅಸ್ಸಾಂನ ಗುವಾಹಟಿಯ ಖಾನಾಪುರದಲ್ಲಿ ಕಸ್ಟಮ್ಟ್‌ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದು ತನಿಖೆ ನಡೆಸಿದಾಗ ಸುಮಾರು 2.55 ಕೋಟಿ ರೂ.ಮೌಲ್ಯದ ಅಡಿಕೆ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ 3 ಜನರನ್ನು ವಶಕ್ಕೆ ಪಡೆದಿದ್ದಾರೆ. ತನಿಖೆ ನಡೆಸುತ್ತಿದ್ದಾರೆ.

Advertisement

ಅಡಿಕೆಗೆ ಕಳೆದ ಕೆಲವು ಸಮಯಗಳಿಂದ ಮತ್ತೆ ಬೇಡಿಕೆ ವ್ಯಕ್ತವಾಗಿತ್ತು. ಆದರೆ ಪೂರೈಕೆ ಸರಿಯಾಗದ ಕಾರಣದಿಂದ ವಿದೇಶಿ ಅಡಿಕೆಯನ್ನು ಕಳ್ಳದಾರಿಯ ಮೂಲಕ ಸಾಗಾಟ ಮಾಡಲು ಸತತ ಪ್ರಯತ್ನ ಮಾಡಲಾಗುತ್ತಿದೆ. ಈಗಲೂ ಉತ್ತಮ ಧಾರಣೆ ಅಡಿಕೆ ಲಭ್ಯವಾಗುತ್ತಿದೆ. ಇದೀಗ ಧಾರಣೆಯೂ ಏರಿಕೆಯಾಗಿದೆ. ಹೊಸ ಅಡಿಕೆ ಧಾರಣೆ  270  ರೂಪಾಯಿಗಿಂತ ಅಧಿಕವಾಗಿದ್ದು ನವರಾತ್ರಿವರೆಗೆ ಈ ಏರಿಕೆ ಇರಲಿದೆ. ನಂತರ  15  ದಿನಗಳ ವರೆಗೆ ಸ್ಥಿರತೆ ಇದ್ದು ಬಳಿಕ  ಧಾರಣೆ ಏರಿಕೆಯಾಗಬಹುದು  ಎಂಬುದು ಈಗಿನ ಮಾರುಕಟ್ಟೆ ನಿರೀಕ್ಷೆ.

 

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇಸಿಗೆ ಜರ್ನಿಯ ಚಿಲಿಪಿಲಿ ಗೂಡು | ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ |
April 19, 2024
4:02 PM
by: ಮಹೇಶ್ ಪುಚ್ಚಪ್ಪಾಡಿ
ತೀರ್ಥಹಳ್ಳಿ ಮೊದಲ ಮಳೆ ವ್ಯಕ್ತಿ ಬಲಿ | ಶಿವಮೊಗ್ಗದಲ್ಲೂ ಗಾಳಿ ಮಳೆ |
April 19, 2024
10:02 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಮಳೆ
April 18, 2024
10:09 PM
by: ದ ರೂರಲ್ ಮಿರರ್.ಕಾಂ
ಮರುಭೂಮಿ ನಾಡು ದುಬೈನಲ್ಲಿ 75 ವರ್ಷಗಳಲ್ಲೇ ದಾಖಲೆ ಮಳೆ…! | ಪ್ರವಾಹಕ್ಕೆ UAE ತತ್ತರ |
April 18, 2024
3:49 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror