ಮ್ಯಾನ್ಮಾರ್ನಿಂದ ಇಂಡೋ-ಮ್ಯಾನ್ಮಾರ್ ಗಡಿಯ ಮೂಲಕ ಮಿಜೋರಾಂ ಗೆ ಕಳ್ಳಸಾಗಣೆ ಮಾಡಲಾದ ಅಡಿಕೆಯನ್ನು ಕಂಟೈನರ್ ಟ್ರಕ್ ಮೂಲಕ ಪಶ್ಚಿಮ ಬಂಗಾಳದ ವಿವಿದೆಡೆಗೆ ಅಡಿಕೆಯನ್ನು ಸಾಗಾಟ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದೆ.ಮಿಜೋರಾಂ ಗೆ ಬಂದ ಅಡಿಕೆಯನ್ನು ಕಂಟೈನರ್ ಟ್ರಕ್ ಸಾಗಾಟ ಮಾಡುವ ವೇಳೆ ಅಸ್ಸಾಂನ ಗುವಾಹಟಿಯ ಖಾನಾಪುರದಲ್ಲಿ ಕಸ್ಟಮ್ಟ್ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದು ತನಿಖೆ ನಡೆಸಿದಾಗ ಸುಮಾರು 2.55 ಕೋಟಿ ರೂ.ಮೌಲ್ಯದ ಅಡಿಕೆ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ 3 ಜನರನ್ನು ವಶಕ್ಕೆ ಪಡೆದಿದ್ದಾರೆ. ತನಿಖೆ ನಡೆಸುತ್ತಿದ್ದಾರೆ.
ಅಡಿಕೆಗೆ ಕಳೆದ ಕೆಲವು ಸಮಯಗಳಿಂದ ಮತ್ತೆ ಬೇಡಿಕೆ ವ್ಯಕ್ತವಾಗಿತ್ತು. ಆದರೆ ಪೂರೈಕೆ ಸರಿಯಾಗದ ಕಾರಣದಿಂದ ವಿದೇಶಿ ಅಡಿಕೆಯನ್ನು ಕಳ್ಳದಾರಿಯ ಮೂಲಕ ಸಾಗಾಟ ಮಾಡಲು ಸತತ ಪ್ರಯತ್ನ ಮಾಡಲಾಗುತ್ತಿದೆ. ಈಗಲೂ ಉತ್ತಮ ಧಾರಣೆ ಅಡಿಕೆ ಲಭ್ಯವಾಗುತ್ತಿದೆ. ಇದೀಗ ಧಾರಣೆಯೂ ಏರಿಕೆಯಾಗಿದೆ. ಹೊಸ ಅಡಿಕೆ ಧಾರಣೆ 270 ರೂಪಾಯಿಗಿಂತ ಅಧಿಕವಾಗಿದ್ದು ನವರಾತ್ರಿವರೆಗೆ ಈ ಏರಿಕೆ ಇರಲಿದೆ. ನಂತರ 15 ದಿನಗಳ ವರೆಗೆ ಸ್ಥಿರತೆ ಇದ್ದು ಬಳಿಕ ಧಾರಣೆ ಏರಿಕೆಯಾಗಬಹುದು ಎಂಬುದು ಈಗಿನ ಮಾರುಕಟ್ಟೆ ನಿರೀಕ್ಷೆ.
1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490
ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…