Advertisement
MIRROR FOCUS

ಅಸ್ಸಾಂನಲ್ಲಿ 68 ಮೆಟ್ರಿಕ್ ಟನ್ ವಿದೇಶಿ ಮೂಲದ ಅಡಿಕೆ ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು

Share
ಡಿಕೆ ಆಮದು ಮತ್ತೆ ತಡೆಯಲಾಗಿದೆ. 68 ಮೆಟ್ರಿಕ್ ಟನ್ ವಿದೇಶಿ ಮೂಲದ  ಅಡಿಕೆಯನ್ನು ಅಸ್ಸಾಂನ ಕಸ್ಟಮ್ಟ್‌ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
Advertisement
Advertisement

ಮ್ಯಾನ್ಮಾರ್‌ನಿಂದ ಇಂಡೋ-ಮ್ಯಾನ್ಮಾರ್ ಗಡಿಯ ಮೂಲಕ ಮಿಜೋರಾಂ ಗೆ  ಕಳ್ಳಸಾಗಣೆ ಮಾಡಲಾದ ಅಡಿಕೆಯನ್ನು ಕಂಟೈನರ್ ಟ್ರಕ್‌ ಮೂಲಕ ಪಶ್ಚಿಮ ಬಂಗಾಳದ ವಿವಿದೆಡೆಗೆ ಅಡಿಕೆಯನ್ನು ಸಾಗಾಟ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದೆ.ಮಿಜೋರಾಂ ಗೆ ಬಂದ ಅಡಿಕೆಯನ್ನು ಕಂಟೈನರ್ ಟ್ರಕ್‌ ಸಾಗಾಟ ಮಾಡುವ ವೇಳೆ ಅಸ್ಸಾಂನ ಗುವಾಹಟಿಯ ಖಾನಾಪುರದಲ್ಲಿ ಕಸ್ಟಮ್ಟ್‌ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದು ತನಿಖೆ ನಡೆಸಿದಾಗ ಸುಮಾರು 2.55 ಕೋಟಿ ರೂ.ಮೌಲ್ಯದ ಅಡಿಕೆ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ 3 ಜನರನ್ನು ವಶಕ್ಕೆ ಪಡೆದಿದ್ದಾರೆ. ತನಿಖೆ ನಡೆಸುತ್ತಿದ್ದಾರೆ.

Advertisement

ಅಡಿಕೆಗೆ ಕಳೆದ ಕೆಲವು ಸಮಯಗಳಿಂದ ಮತ್ತೆ ಬೇಡಿಕೆ ವ್ಯಕ್ತವಾಗಿತ್ತು. ಆದರೆ ಪೂರೈಕೆ ಸರಿಯಾಗದ ಕಾರಣದಿಂದ ವಿದೇಶಿ ಅಡಿಕೆಯನ್ನು ಕಳ್ಳದಾರಿಯ ಮೂಲಕ ಸಾಗಾಟ ಮಾಡಲು ಸತತ ಪ್ರಯತ್ನ ಮಾಡಲಾಗುತ್ತಿದೆ. ಈಗಲೂ ಉತ್ತಮ ಧಾರಣೆ ಅಡಿಕೆ ಲಭ್ಯವಾಗುತ್ತಿದೆ. ಇದೀಗ ಧಾರಣೆಯೂ ಏರಿಕೆಯಾಗಿದೆ. ಹೊಸ ಅಡಿಕೆ ಧಾರಣೆ  270  ರೂಪಾಯಿಗಿಂತ ಅಧಿಕವಾಗಿದ್ದು ನವರಾತ್ರಿವರೆಗೆ ಈ ಏರಿಕೆ ಇರಲಿದೆ. ನಂತರ  15  ದಿನಗಳ ವರೆಗೆ ಸ್ಥಿರತೆ ಇದ್ದು ಬಳಿಕ  ಧಾರಣೆ ಏರಿಕೆಯಾಗಬಹುದು  ಎಂಬುದು ಈಗಿನ ಮಾರುಕಟ್ಟೆ ನಿರೀಕ್ಷೆ.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

1 day ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

1 day ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

1 day ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

1 day ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

1 day ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

1 day ago