ಮ್ಯಾನ್ಮಾರ್ನಿಂದ ಇಂಡೋ-ಮ್ಯಾನ್ಮಾರ್ ಗಡಿಯ ಮೂಲಕ ಮಿಜೋರಾಂ ಗೆ ಕಳ್ಳಸಾಗಣೆ ಮಾಡಲಾದ ಅಡಿಕೆಯನ್ನು ಕಂಟೈನರ್ ಟ್ರಕ್ ಮೂಲಕ ಪಶ್ಚಿಮ ಬಂಗಾಳದ ವಿವಿದೆಡೆಗೆ ಅಡಿಕೆಯನ್ನು ಸಾಗಾಟ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದೆ.ಮಿಜೋರಾಂ ಗೆ ಬಂದ ಅಡಿಕೆಯನ್ನು ಕಂಟೈನರ್ ಟ್ರಕ್ ಸಾಗಾಟ ಮಾಡುವ ವೇಳೆ ಅಸ್ಸಾಂನ ಗುವಾಹಟಿಯ ಖಾನಾಪುರದಲ್ಲಿ ಕಸ್ಟಮ್ಟ್ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದು ತನಿಖೆ ನಡೆಸಿದಾಗ ಸುಮಾರು 2.55 ಕೋಟಿ ರೂ.ಮೌಲ್ಯದ ಅಡಿಕೆ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ 3 ಜನರನ್ನು ವಶಕ್ಕೆ ಪಡೆದಿದ್ದಾರೆ. ತನಿಖೆ ನಡೆಸುತ್ತಿದ್ದಾರೆ.
ಅಡಿಕೆಗೆ ಕಳೆದ ಕೆಲವು ಸಮಯಗಳಿಂದ ಮತ್ತೆ ಬೇಡಿಕೆ ವ್ಯಕ್ತವಾಗಿತ್ತು. ಆದರೆ ಪೂರೈಕೆ ಸರಿಯಾಗದ ಕಾರಣದಿಂದ ವಿದೇಶಿ ಅಡಿಕೆಯನ್ನು ಕಳ್ಳದಾರಿಯ ಮೂಲಕ ಸಾಗಾಟ ಮಾಡಲು ಸತತ ಪ್ರಯತ್ನ ಮಾಡಲಾಗುತ್ತಿದೆ. ಈಗಲೂ ಉತ್ತಮ ಧಾರಣೆ ಅಡಿಕೆ ಲಭ್ಯವಾಗುತ್ತಿದೆ. ಇದೀಗ ಧಾರಣೆಯೂ ಏರಿಕೆಯಾಗಿದೆ. ಹೊಸ ಅಡಿಕೆ ಧಾರಣೆ 270 ರೂಪಾಯಿಗಿಂತ ಅಧಿಕವಾಗಿದ್ದು ನವರಾತ್ರಿವರೆಗೆ ಈ ಏರಿಕೆ ಇರಲಿದೆ. ನಂತರ 15 ದಿನಗಳ ವರೆಗೆ ಸ್ಥಿರತೆ ಇದ್ದು ಬಳಿಕ ಧಾರಣೆ ಏರಿಕೆಯಾಗಬಹುದು ಎಂಬುದು ಈಗಿನ ಮಾರುಕಟ್ಟೆ ನಿರೀಕ್ಷೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…