MIRROR FOCUS

ಅಡಿಕೆ ರೇಟ್ ಜಂಪ್‌ | ದಾಖಲೆ ಧಾರಣೆ | ಒಮ್ಮೆಲೇ 15 ರೂಪಾಯಿ ಏರಿಕೆ ಕಂಡ ಮಾರುಕಟ್ಟೆ

Share

ಪುತ್ತೂರು: ಅಡಿಕೆ ಮಾರುಕಟ್ಟೆ ಒಮ್ಮೆಲೇ ಏರಿಕೆ ಕಂಡಿದೆ. ಹೊಸ ಅಡಿಕೆ , ಹಳೆ ಅಡಿಕೆ ಹಾಗೂ ಡಬ್ಬಲ್‌ ಚೋಲ್‌ ಧಾರಣೆಯಲ್ಲೂ ಏರಿಕೆಯಾಗಿದೆ. ‌

Advertisement

ಈಗ ಅಧಿಕೃತವಾಗಿ 400  ರೂಪಾಯಿ ಧಾರಣೆಯನ್ನು ಅಡಿಕೆ ಕಂಡಿದೆ. ಹೊಸ ಅಡಿಕೆ 330 ರೂಪಾಯಿ, ಹಳೆ ಅಡಿಕೆ 400 ರೂಪಯಿ ಹಾಗೂ ಡಬ್ಬಲ್‌ ಚೋಲ್ 410  ರೂಪಾಯಿಗೆ ಏರಿಕೆಯಾಗಿದೆ.

ಗುರುವಾರ ಹೊಸ ಅಡಿಕೆ 300  ರೂಪಾಯಿ, ಹಳೆ ಅಡಿಕೆ 383 ರೂಪಯಿ ಹಾಗೂ ಡಬ್ಬಲ್‌ ಚೋಲ್ 400  ರೂಪಾಯಿ ಧಾರಣೆ ಇದ್ದರೆ ಶುಕ್ರವಾರ ಒಮ್ಮೆಲೇ ಧಾರಣೆ ಏರಿಕೆಯಾಗಿದೆ. ಹೊಸ ಅಡಿಕೆಗೆ  30  ರೂಪಾಯಿಯಷ್ಟು ಏರಿಕೆಯಾಗಿದೆ. ಇದುವರೆಗಿನ ದಾಖಲೆಗಳ ಪ್ರಕಾಋ ಈ ರೀತಿಯ ಏರಿಕೆ ಮೊದಲ ಬಾರಿಯಾಗಿದೆ. ಧಾರಣೆ ಏರಿಕೆಯಾಗುತ್ತಲೇ ಅಡಿಕೆ ಮಾರುಕಟ್ಟೆ ವಲಯದಲ್ಲಿ  ಸಂಚಲನ ಮೂಡಿಸಿದೆ. ಕಳೆದ ಒಂದು ವಾರದಿಂದ ಖಾಸಗಿ ವಲಯದಲ್ಲಿ  ಧಾರಣೆ ಏರಿಕೆಯಾಗುತ್ತಲೇ ಇತ್ತು. ಇದೀಗ ಕ್ಯಾಂಪ್ಕೋ ಕೂಡಾ ಧಾರಣೆ ಏರಿಕೆ ಮಾಡಿದೆ. ಈ ಮೂಲಕ ಅಧಿಕೃತವಾಗಿ ಸಾರ್ವಕಾಲಿಕ ದಾಖಲೆಯ ಧಾರಣೆ ಕಂಡಿದೆ. ಮುಂದೆ ಏರಿಕೆಯ ನಿರೀಕ್ಷೆ ಇದೆ ಎಂದು ಮಾರುಕಟ್ಟೆ ವಿಶ್ಲೇಷಕರು ಹೇಳುತ್ತಾರೆ. ಅಡಿಮೆ ಆಮದು ಆಗದೇ ಇದ್ದರೆ ಧಾರಣೆ ಏರಿಕೆ ನಿರೀಕ್ಷೆ ಮಾಡಲಾಗುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹರಿಯಾಣ | 800 ಮೆ.ವ್ಯಾ.ವಿದ್ಯುತ್ ಉತ್ಪಾದನಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ

ಹರಿಯಾಣ ಪ್ರವಾಸದಲ್ಲಿರುವ  ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…

11 hours ago

ಚಾಮರಾಜನಗರ ಜಿಲ್ಲೆ ಸಿದ್ದಾಪುರ ಜಮೀನು ವಿವಾದ | ರೈತರು ಆತಂಕಪಡುವ ಅಗತ್ಯವಿಲ್ಲ

ಚಾಮರಾಜನಗರ ಜಿಲ್ಲೆಯ ಸಿದ್ದಾಪುರ ಗ್ರಾಮದ ಸಾವಿರಾರು ಎಕರೆ ಜಮೀನು ರಾಜವಂಶಸ್ಥರಿಗೆ ಸೇರಿದ್ದು, ಅದನ್ನು…

11 hours ago

ಹವಾಮಾನ ವರದಿ |14.04.2025 | ಕರಾವಳಿ ಕೆಲವು ಕಡೆ ಗುಡುಗು ಸಹಿತ ಮಳೆ | ಎ.19ರ ನಂತರ ಮಳೆಯ ಪ್ರಮಾಣ ತೀರಾ ಕಡಿಮೆ |

15.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

18 hours ago

ಅನುಭವದ ಕೃಷಿಯಿಂದ ಡಾಟಾ ಆಧಾರಿತ “ಸ್ಮಾರ್ಟ್ ಫಾರ್ಮಿಂಗ್ “‌ ಕಡೆಗೆ ಆಧುನಿಕ ಕೃಷಿ

ಸ್ಮಾರ್ಟ್ ಕೃಷಿಯು ಕೃಷಿ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದೆ. ತಂತ್ರಜ್ಞಾನ, ಯಾಂತ್ರೀಕರಣ ಮತ್ತು…

23 hours ago

ಜೂ.30 ರಿಂದ ಮಂಡ್ಯ ಮೈಶುಗರ್ ಕಾರ್ಖಾನೆಯಲ್ಲಿ  ಕಬ್ಬು ಅರೆಯುವ ಪ್ರಕ್ರಿಯೆ ಆರಂಭ

ಮಂಡ್ಯ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ…

1 day ago

ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿ | ಸಚಿವ ಅಮಿತ್‌ ಶಾ ಹೇಳಿಕೆ

ಇಂದು ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯಾಗುತ್ತಿದೆ. 8 ಲಕ್ಷಕ್ಕೂ ಅಧಿಕ ಸಹಕಾರಿ ಸಂಘಗಳು…

1 day ago