ರಾಷ್ಟ್ರೀಯ

ಮತ್ತೆ ಅಕ್ರಮವಾಗಿ ಭಾರತಕ್ಕೆ ಅಡಿಕೆ ಆಮದು ಪತ್ತೆ | ವಶಕ್ಕೆ ಪಡೆದ ಗಡಿ ಭದ್ರತಾಪಡೆಯ ಅಧಿಕಾರಿಗಳು | 1.26 ಕೋಟಿ ರೂ ಮೌಲ್ಯದ ಅಡಿಕೆ ವಶ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಸ್ಸಾಂ(ಸುದ್ದಿಮೂಲ) : ಅಸ್ಸಾಂ ಗಡಿಭಾಗದಲ್ಲಿ  ಭಾರತದ ಒಳಕ್ಕೆ ಅಕ್ರಮವಾಗಿ ಸಾಗಾಟವಾಗುತ್ತಿದ್ದ 1.25 ಕೋಟಿ ರೂಪಾಯಿ ಮೌಲ್ಯದ ಸುಮಾರು 563 ಚೀಲ ಅಡಿಕೆಯನ್ನು  ಅಸ್ಸಾಂ ಗಡಿಭದ್ರತಾ ಪಡೆ ವಶಕ್ಕೆ ಪಡೆದು ಸಂಬಂಧಿತ ಇಲಾಖೆಗೆ ಹಸ್ತಾಂತರಿಸಿದೆ.

Advertisement

ಕಳಪೆ ಗುಣಮಟ್ಟದ ಅಡಿಕೆ ಕಳೆದ ಕೆಲವು ಸಮಯಗಳಿಂದ ಅಸ್ಸಾಂ ಗಡಿಯ ಮೂಲಕ ಭಾರತದೊಳಕ್ಕೆ ಬಂದು ಪಶ್ಚಿಮ ಬಂಗಾಳದ ದಾರಿಯಲ್ಲಿ ಭಾರತದ ವಿವಿದೆಡೆಗೆ ಸರಬರಾಜು ಆಗುತ್ತಿತ್ತು. ಈ ಅಕ್ರಮ ಸಾಗಾಟವನ್ನು ಅಸ್ಸಾಂ ಗಡಿ ಭದ್ರತಾ ಪಡೆ ಮಾಹಿತಿ ಲಭ್ಯವಾದ ತಕ್ಷಣವೇ ಕಾರ್ಯಾಚರಣೆ ನಡೆಸಿ ವಶಕ್ಕೆ ತೆಗೆದುಕೊಳ್ಳುವ ಕೆಲಸ ಮಾಡುತ್ತಲೇ ಇದೆ. ಬುಧವಾರ ಕೂಡಾ ಅಕ್ರಮ ಅಡಿಕೆ ಸಾಗಾಟದ ಮಾಹಿತಿ ಪಡೆದು ಅಸ್ಸಾಂ ಗಡಿ ಭದ್ರತಾ ಪಡೆ ಹಾಗೂ ಸ್ಟಮ್ ಪ್ರಿವೆಂಟಿವ್ ಫೋರ್ಸ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಚಂಪೈ ಜಿಲ್ಲೆಯಲ್ಲಿ ಅಡಿಕೆ ವಶಕ್ಕೆ ಪಡೆದಿದ್ದಾರೆ.

ಮುಂದೆ ವಿವಿಧ ರಾಜ್ಯಗಳ ಚುನಾವಣೆ ಇರುವುದರಿಂದ ದೇಶದ ಗಡಿ ಭದ್ರತೆ ಇನ್ನಷ್ಟು ಹೆಚ್ಚಾಗಲಿದೆ. ಹೀಗಾಗಿ ಅಡಿಕೆ ಸೇರಿದಂತೆ ಇತರ ವಸ್ತುಗಳ ಅಕ್ರಮ ಪ್ರವೇಶಕ್ಕೆ ತಡೆ ಬೀಳಲಿದೆ. ಹೀಗಾಗಿ ಅಡಿಕೆ ಧಾರಣೆಯು ಕರ್ನಾಟಕದಲ್ಲಿ ಏರಿಕೆಯ ಹಾದಿ ಹಿಡಿಯುವ ಸಾಧ್ಯತೆ ನಿಚ್ಚಳವಾಗಿದೆ.

 

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 10-07-2025 | ಮುಂದಿನ 10 ದಿನಗಳವರೆಗೂ ಸಾಮಾನ್ಯ ಮಳೆ | ಜು.16 ರಿಂದ ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ..?

ಈಗಿನಂತೆ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಜುಲೈ 16ರಿಂದ…

3 hours ago

ಮುಂದಿನ 7 ದಿನಗಳ ಉತ್ತಮ ಮಳೆ – ಹವಾಮಾನ ಇಲಾಖೆ

ಮುಂದಿನ ಏಳು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಕೆಲವು ಕಡೆ ಭಾರೀ…

9 hours ago

ತೆಂಗು ಉತ್ಪಾದನೆ ಹೆಚ್ಚಿಸಲು‌ ಕೇರಳದಲ್ಲಿ ಪ್ಲಾನ್‌ | ಹೊಸ ಕೋರ್ಸ್‌ ಅಭಿವೃದ್ಧಿಪಡಿಸಲು ಚಿಂತನೆ |

ಇತಿಹಾಸದಲ್ಲಿ ಮೊದಲ ಬಾರಿಗೆ ಕೇರಳ ಕೊಬ್ಬರಿ ಆಮದು ಮಾಡಿಕೊಳ್ಳುವ ಸಾಧ್ಯತೆ ಇದೆ.ತೆಂಗಿನಕಾಯಿ ಉತ್ಪಾದನೆಯಲ್ಲಿ…

9 hours ago

ಶ್ರಾವಣ ಮಾಸದಲ್ಲಿ ಮೊಸರನ್ನು ತಿನ್ನಬಾರದಂತೆ ಯಾಕೆ?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

10 hours ago

ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ

ದೇಶದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಹೆಚ್ಚು ಪರಿಸರ…

19 hours ago

ಪ್ರತಿಯೊಂದು  ಗ್ರಾಮ ಪಂಚಾಯಿತಿಯಲ್ಲಿ  ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣ

ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ…

20 hours ago