ರಾಷ್ಟ್ರೀಯ

ಮತ್ತೆ ಅಕ್ರಮವಾಗಿ ಭಾರತಕ್ಕೆ ಅಡಿಕೆ ಆಮದು ಪತ್ತೆ | ವಶಕ್ಕೆ ಪಡೆದ ಗಡಿ ಭದ್ರತಾಪಡೆಯ ಅಧಿಕಾರಿಗಳು | 1.26 ಕೋಟಿ ರೂ ಮೌಲ್ಯದ ಅಡಿಕೆ ವಶ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಸ್ಸಾಂ(ಸುದ್ದಿಮೂಲ) : ಅಸ್ಸಾಂ ಗಡಿಭಾಗದಲ್ಲಿ  ಭಾರತದ ಒಳಕ್ಕೆ ಅಕ್ರಮವಾಗಿ ಸಾಗಾಟವಾಗುತ್ತಿದ್ದ 1.25 ಕೋಟಿ ರೂಪಾಯಿ ಮೌಲ್ಯದ ಸುಮಾರು 563 ಚೀಲ ಅಡಿಕೆಯನ್ನು  ಅಸ್ಸಾಂ ಗಡಿಭದ್ರತಾ ಪಡೆ ವಶಕ್ಕೆ ಪಡೆದು ಸಂಬಂಧಿತ ಇಲಾಖೆಗೆ ಹಸ್ತಾಂತರಿಸಿದೆ.

Advertisement
Advertisement

ಕಳಪೆ ಗುಣಮಟ್ಟದ ಅಡಿಕೆ ಕಳೆದ ಕೆಲವು ಸಮಯಗಳಿಂದ ಅಸ್ಸಾಂ ಗಡಿಯ ಮೂಲಕ ಭಾರತದೊಳಕ್ಕೆ ಬಂದು ಪಶ್ಚಿಮ ಬಂಗಾಳದ ದಾರಿಯಲ್ಲಿ ಭಾರತದ ವಿವಿದೆಡೆಗೆ ಸರಬರಾಜು ಆಗುತ್ತಿತ್ತು. ಈ ಅಕ್ರಮ ಸಾಗಾಟವನ್ನು ಅಸ್ಸಾಂ ಗಡಿ ಭದ್ರತಾ ಪಡೆ ಮಾಹಿತಿ ಲಭ್ಯವಾದ ತಕ್ಷಣವೇ ಕಾರ್ಯಾಚರಣೆ ನಡೆಸಿ ವಶಕ್ಕೆ ತೆಗೆದುಕೊಳ್ಳುವ ಕೆಲಸ ಮಾಡುತ್ತಲೇ ಇದೆ. ಬುಧವಾರ ಕೂಡಾ ಅಕ್ರಮ ಅಡಿಕೆ ಸಾಗಾಟದ ಮಾಹಿತಿ ಪಡೆದು ಅಸ್ಸಾಂ ಗಡಿ ಭದ್ರತಾ ಪಡೆ ಹಾಗೂ ಸ್ಟಮ್ ಪ್ರಿವೆಂಟಿವ್ ಫೋರ್ಸ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಚಂಪೈ ಜಿಲ್ಲೆಯಲ್ಲಿ ಅಡಿಕೆ ವಶಕ್ಕೆ ಪಡೆದಿದ್ದಾರೆ.

ಮುಂದೆ ವಿವಿಧ ರಾಜ್ಯಗಳ ಚುನಾವಣೆ ಇರುವುದರಿಂದ ದೇಶದ ಗಡಿ ಭದ್ರತೆ ಇನ್ನಷ್ಟು ಹೆಚ್ಚಾಗಲಿದೆ. ಹೀಗಾಗಿ ಅಡಿಕೆ ಸೇರಿದಂತೆ ಇತರ ವಸ್ತುಗಳ ಅಕ್ರಮ ಪ್ರವೇಶಕ್ಕೆ ತಡೆ ಬೀಳಲಿದೆ. ಹೀಗಾಗಿ ಅಡಿಕೆ ಧಾರಣೆಯು ಕರ್ನಾಟಕದಲ್ಲಿ ಏರಿಕೆಯ ಹಾದಿ ಹಿಡಿಯುವ ಸಾಧ್ಯತೆ ನಿಚ್ಚಳವಾಗಿದೆ.

 

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ

ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…

2 hours ago

ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ

ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…

3 hours ago

ಬದುಕು ಪುರಾಣ | ಎಲ್ಲರೊಳಗೂ ಏಕಲವ್ಯನಿದ್ದಾನೆ!

 ‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…

3 hours ago

ಮನೆಯಲ್ಲಿ ಸಂಪತ್ತು, ಸಂತೋಷ ಹೆಚ್ಚಾಗಲು ಮುಖ್ಯ ದ್ವಾರ ಹೀಗಿರಲಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ಮಹಿಳಾ ಗ್ರಾಮಸಭೆ | ರಾಷ್ಟೀಯ ಕೃಷಿ ವಿಕಾಸ ಯೋಜನೆ ಬಗ್ಗೆ ಮಾಹಿತಿ ನೀಡಿದ ವಿಜ್ಞಾನಿ

ಸುಳ್ಯ ತಾಲೂಕಿನ ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಈಚೆಗೆ…

3 hours ago

ಮರ್ಕಂಜ ಪ್ರಶಾಂತ್ ಕೆ ಅವರಿಗೆ ಕರ್ನಾಟಕ ಲಲಿತಕಲಾ ಅಕಾಡೆಮಿ 52 ನೇ ವಾರ್ಷಿಕ ಬಹುಮಾನ

ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ನಡೆದ ಕಲಾ ಸ್ಪರ್ಧೆಯಲ್ಲಿ ಸಂಸ್ಕೃತಿಯ ಚಲನೆ ಎನ್ನುವ ಕಲಾ…

3 hours ago