Advertisement
ರಾಷ್ಟ್ರೀಯ

ಮತ್ತೆ ಅಕ್ರಮವಾಗಿ ಭಾರತಕ್ಕೆ ಅಡಿಕೆ ಆಮದು ಪತ್ತೆ | ವಶಕ್ಕೆ ಪಡೆದ ಗಡಿ ಭದ್ರತಾಪಡೆಯ ಅಧಿಕಾರಿಗಳು | 1.26 ಕೋಟಿ ರೂ ಮೌಲ್ಯದ ಅಡಿಕೆ ವಶ |

Share

ಅಸ್ಸಾಂ(ಸುದ್ದಿಮೂಲ) : ಅಸ್ಸಾಂ ಗಡಿಭಾಗದಲ್ಲಿ  ಭಾರತದ ಒಳಕ್ಕೆ ಅಕ್ರಮವಾಗಿ ಸಾಗಾಟವಾಗುತ್ತಿದ್ದ 1.25 ಕೋಟಿ ರೂಪಾಯಿ ಮೌಲ್ಯದ ಸುಮಾರು 563 ಚೀಲ ಅಡಿಕೆಯನ್ನು  ಅಸ್ಸಾಂ ಗಡಿಭದ್ರತಾ ಪಡೆ ವಶಕ್ಕೆ ಪಡೆದು ಸಂಬಂಧಿತ ಇಲಾಖೆಗೆ ಹಸ್ತಾಂತರಿಸಿದೆ.

ಕಳಪೆ ಗುಣಮಟ್ಟದ ಅಡಿಕೆ ಕಳೆದ ಕೆಲವು ಸಮಯಗಳಿಂದ ಅಸ್ಸಾಂ ಗಡಿಯ ಮೂಲಕ ಭಾರತದೊಳಕ್ಕೆ ಬಂದು ಪಶ್ಚಿಮ ಬಂಗಾಳದ ದಾರಿಯಲ್ಲಿ ಭಾರತದ ವಿವಿದೆಡೆಗೆ ಸರಬರಾಜು ಆಗುತ್ತಿತ್ತು. ಈ ಅಕ್ರಮ ಸಾಗಾಟವನ್ನು ಅಸ್ಸಾಂ ಗಡಿ ಭದ್ರತಾ ಪಡೆ ಮಾಹಿತಿ ಲಭ್ಯವಾದ ತಕ್ಷಣವೇ ಕಾರ್ಯಾಚರಣೆ ನಡೆಸಿ ವಶಕ್ಕೆ ತೆಗೆದುಕೊಳ್ಳುವ ಕೆಲಸ ಮಾಡುತ್ತಲೇ ಇದೆ. ಬುಧವಾರ ಕೂಡಾ ಅಕ್ರಮ ಅಡಿಕೆ ಸಾಗಾಟದ ಮಾಹಿತಿ ಪಡೆದು ಅಸ್ಸಾಂ ಗಡಿ ಭದ್ರತಾ ಪಡೆ ಹಾಗೂ ಸ್ಟಮ್ ಪ್ರಿವೆಂಟಿವ್ ಫೋರ್ಸ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಚಂಪೈ ಜಿಲ್ಲೆಯಲ್ಲಿ ಅಡಿಕೆ ವಶಕ್ಕೆ ಪಡೆದಿದ್ದಾರೆ.

ಮುಂದೆ ವಿವಿಧ ರಾಜ್ಯಗಳ ಚುನಾವಣೆ ಇರುವುದರಿಂದ ದೇಶದ ಗಡಿ ಭದ್ರತೆ ಇನ್ನಷ್ಟು ಹೆಚ್ಚಾಗಲಿದೆ. ಹೀಗಾಗಿ ಅಡಿಕೆ ಸೇರಿದಂತೆ ಇತರ ವಸ್ತುಗಳ ಅಕ್ರಮ ಪ್ರವೇಶಕ್ಕೆ ತಡೆ ಬೀಳಲಿದೆ. ಹೀಗಾಗಿ ಅಡಿಕೆ ಧಾರಣೆಯು ಕರ್ನಾಟಕದಲ್ಲಿ ಏರಿಕೆಯ ಹಾದಿ ಹಿಡಿಯುವ ಸಾಧ್ಯತೆ ನಿಚ್ಚಳವಾಗಿದೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

2 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

3 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

18 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago