Advertisement
ರಾಷ್ಟ್ರೀಯ

ಮತ್ತೆ ಅಕ್ರಮವಾಗಿ ಭಾರತಕ್ಕೆ ಅಡಿಕೆ ಆಮದು ಪತ್ತೆ | ವಶಕ್ಕೆ ಪಡೆದ ಗಡಿ ಭದ್ರತಾಪಡೆಯ ಅಧಿಕಾರಿಗಳು | 1.26 ಕೋಟಿ ರೂ ಮೌಲ್ಯದ ಅಡಿಕೆ ವಶ |

Share

ಅಸ್ಸಾಂ(ಸುದ್ದಿಮೂಲ) : ಅಸ್ಸಾಂ ಗಡಿಭಾಗದಲ್ಲಿ  ಭಾರತದ ಒಳಕ್ಕೆ ಅಕ್ರಮವಾಗಿ ಸಾಗಾಟವಾಗುತ್ತಿದ್ದ 1.25 ಕೋಟಿ ರೂಪಾಯಿ ಮೌಲ್ಯದ ಸುಮಾರು 563 ಚೀಲ ಅಡಿಕೆಯನ್ನು  ಅಸ್ಸಾಂ ಗಡಿಭದ್ರತಾ ಪಡೆ ವಶಕ್ಕೆ ಪಡೆದು ಸಂಬಂಧಿತ ಇಲಾಖೆಗೆ ಹಸ್ತಾಂತರಿಸಿದೆ.

Advertisement
Advertisement

ಕಳಪೆ ಗುಣಮಟ್ಟದ ಅಡಿಕೆ ಕಳೆದ ಕೆಲವು ಸಮಯಗಳಿಂದ ಅಸ್ಸಾಂ ಗಡಿಯ ಮೂಲಕ ಭಾರತದೊಳಕ್ಕೆ ಬಂದು ಪಶ್ಚಿಮ ಬಂಗಾಳದ ದಾರಿಯಲ್ಲಿ ಭಾರತದ ವಿವಿದೆಡೆಗೆ ಸರಬರಾಜು ಆಗುತ್ತಿತ್ತು. ಈ ಅಕ್ರಮ ಸಾಗಾಟವನ್ನು ಅಸ್ಸಾಂ ಗಡಿ ಭದ್ರತಾ ಪಡೆ ಮಾಹಿತಿ ಲಭ್ಯವಾದ ತಕ್ಷಣವೇ ಕಾರ್ಯಾಚರಣೆ ನಡೆಸಿ ವಶಕ್ಕೆ ತೆಗೆದುಕೊಳ್ಳುವ ಕೆಲಸ ಮಾಡುತ್ತಲೇ ಇದೆ. ಬುಧವಾರ ಕೂಡಾ ಅಕ್ರಮ ಅಡಿಕೆ ಸಾಗಾಟದ ಮಾಹಿತಿ ಪಡೆದು ಅಸ್ಸಾಂ ಗಡಿ ಭದ್ರತಾ ಪಡೆ ಹಾಗೂ ಸ್ಟಮ್ ಪ್ರಿವೆಂಟಿವ್ ಫೋರ್ಸ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಚಂಪೈ ಜಿಲ್ಲೆಯಲ್ಲಿ ಅಡಿಕೆ ವಶಕ್ಕೆ ಪಡೆದಿದ್ದಾರೆ.

Advertisement
ಮುಂದೆ ವಿವಿಧ ರಾಜ್ಯಗಳ ಚುನಾವಣೆ ಇರುವುದರಿಂದ ದೇಶದ ಗಡಿ ಭದ್ರತೆ ಇನ್ನಷ್ಟು ಹೆಚ್ಚಾಗಲಿದೆ. ಹೀಗಾಗಿ ಅಡಿಕೆ ಸೇರಿದಂತೆ ಇತರ ವಸ್ತುಗಳ ಅಕ್ರಮ ಪ್ರವೇಶಕ್ಕೆ ತಡೆ ಬೀಳಲಿದೆ. ಹೀಗಾಗಿ ಅಡಿಕೆ ಧಾರಣೆಯು ಕರ್ನಾಟಕದಲ್ಲಿ ಏರಿಕೆಯ ಹಾದಿ ಹಿಡಿಯುವ ಸಾಧ್ಯತೆ ನಿಚ್ಚಳವಾಗಿದೆ.

 

 

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

3 hours ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

3 hours ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

3 hours ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

3 hours ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

4 hours ago

ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?

ತಾಪಮಾನದ ಏರಿಕೆಗೆ ಎಲ್ಲಾ ಕ್ಷೇತ್ರಗಳ ಕೊಡುಗೆ ಬಹಳಷ್ಟಿದೆ.ಆದರೆ ಅದರ ಹೊಡೆತ ಮೊದಲು ಸಿಗೋದು…

4 hours ago