ಗುಜರಾತಿನ ಅಹಮದಾಬಾದ್ ಸಿಂಧುಭವನ್ ಪ್ರದೇಶದಲ್ಲಿ ನೀರವ್ ಭರತಭಾಯ್ ಪಟೇಲ್ ಎಂಬವರಿಗೆ ಅಡಿಕೆ ಖರೀದಿ ವ್ಯವಹಾರದಲ್ಲಿ ಸುಮಾರು 59 ಲಕ್ಷ ರೂಪಾಯಿ ವಂಚಿಸಿದ ಬಗ್ಗೆ ಅಹಮದಾಬಾದ್ ಪೊಲೀಸರಿಗೆ ದೂರು ನೀಡಿದ್ದಾರೆ.
ಮಾಧವಪುರದಲ್ಲಿ ಸೌರಾಷ್ಟ್ರ ಟ್ರೇಡರ್ಸ್ ಮೂಲಕ ಅಡಿಕೆ ವ್ಯವಹಾರ ನಡೆಸುತ್ತಿರುವ ಮೆಹುಲ್ ಖೈರಯ್ಯ ಅವರು ವಂಚಿಸಿ ಮುಂಬಯಿಗೆ ತೆರಳಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಕಳೆದ 11 ತಿಂಗಳಿನಿಂದ ಅಡಿಕೆ ವ್ಯಾಪಾರ ಮಾಡುತ್ತಿದ್ದ ಮೆಹುಲ್ ಖೈರಯ್ಯ ಅವರು ಅಡಿಕೆ ಖರೀದಿಸಿ ಕೂಡಲೇ ಹಣ ನೀಡುತ್ತಿದ್ದರು. ಒಟ್ಟು ಸುಮಾರು 1.5 ಕೋಟಿ ಮೌಲ್ಯದ ಅಡಿಕೆ ಖರೀದಿಸಿದ ನಂತರ ಆಗಾಗ ಹಣ ಪಾವತಿ ಮಾಡುತ್ತಿದ್ದರು. ಈಚೆಗೆ ಅಡಿಕೆ ಖರೀದಿ ಮಾಡಿದ 59 ಲಕ್ಷ ವಂಚಿಸಿ ಮುಂಬಯಿಗೆ ಪರಾರಿಯಾಗಿದ್ದಾರೆ ಎಂದು ಭರತಭಾಯ್ ಪಟೇಲ್ ದೂರಿನಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…