ಗುಜರಾತಿನ ಅಹಮದಾಬಾದ್ ಸಿಂಧುಭವನ್ ಪ್ರದೇಶದಲ್ಲಿ ನೀರವ್ ಭರತಭಾಯ್ ಪಟೇಲ್ ಎಂಬವರಿಗೆ ಅಡಿಕೆ ಖರೀದಿ ವ್ಯವಹಾರದಲ್ಲಿ ಸುಮಾರು 59 ಲಕ್ಷ ರೂಪಾಯಿ ವಂಚಿಸಿದ ಬಗ್ಗೆ ಅಹಮದಾಬಾದ್ ಪೊಲೀಸರಿಗೆ ದೂರು ನೀಡಿದ್ದಾರೆ.
ಮಾಧವಪುರದಲ್ಲಿ ಸೌರಾಷ್ಟ್ರ ಟ್ರೇಡರ್ಸ್ ಮೂಲಕ ಅಡಿಕೆ ವ್ಯವಹಾರ ನಡೆಸುತ್ತಿರುವ ಮೆಹುಲ್ ಖೈರಯ್ಯ ಅವರು ವಂಚಿಸಿ ಮುಂಬಯಿಗೆ ತೆರಳಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಕಳೆದ 11 ತಿಂಗಳಿನಿಂದ ಅಡಿಕೆ ವ್ಯಾಪಾರ ಮಾಡುತ್ತಿದ್ದ ಮೆಹುಲ್ ಖೈರಯ್ಯ ಅವರು ಅಡಿಕೆ ಖರೀದಿಸಿ ಕೂಡಲೇ ಹಣ ನೀಡುತ್ತಿದ್ದರು. ಒಟ್ಟು ಸುಮಾರು 1.5 ಕೋಟಿ ಮೌಲ್ಯದ ಅಡಿಕೆ ಖರೀದಿಸಿದ ನಂತರ ಆಗಾಗ ಹಣ ಪಾವತಿ ಮಾಡುತ್ತಿದ್ದರು. ಈಚೆಗೆ ಅಡಿಕೆ ಖರೀದಿ ಮಾಡಿದ 59 ಲಕ್ಷ ವಂಚಿಸಿ ಮುಂಬಯಿಗೆ ಪರಾರಿಯಾಗಿದ್ದಾರೆ ಎಂದು ಭರತಭಾಯ್ ಪಟೇಲ್ ದೂರಿನಲ್ಲಿ ತಿಳಿಸಿದ್ದಾರೆ.
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…