Advertisement
ಸುದ್ದಿಗಳು

ಅಡಿಕೆ ಧಾರಣೆ ಏರಿಕೆಯ ನಡುವೆ ಇರಲಿ ಎಚ್ಚರ | ಗುಜರಾತಲ್ಲಿ ಅಡಿಕೆ ವ್ಯಾಪಾರಿಗೆ 59 ಲಕ್ಷ ರೂಪಾಯಿ ವಂಚನೆಯ ದೂರು |

Share

ಗುಜರಾತಿನ ಅಹಮದಾಬಾದ್‌ ಸಿಂಧುಭವನ್‌ ಪ್ರದೇಶದಲ್ಲಿ ನೀರವ್ ಭರತಭಾಯ್ ಪಟೇಲ್ ಎಂಬವರಿಗೆ ಅಡಿಕೆ ಖರೀದಿ ವ್ಯವಹಾರದಲ್ಲಿ ಸುಮಾರು 59 ಲಕ್ಷ ರೂಪಾಯಿ ವಂಚಿಸಿದ ಬಗ್ಗೆ ಅಹಮದಾಬಾದ್‌ ಪೊಲೀಸರಿಗೆ ದೂರು ನೀಡಿದ್ದಾರೆ.

Advertisement
Advertisement

ಮಾಧವಪುರದಲ್ಲಿ ಸೌರಾಷ್ಟ್ರ ಟ್ರೇಡರ್ಸ್ ಮೂಲಕ ಅಡಿಕೆ ವ್ಯವಹಾರ ನಡೆಸುತ್ತಿರುವ ಮೆಹುಲ್ ಖೈರಯ್ಯ ಅವರು ವಂಚಿಸಿ ಮುಂಬಯಿಗೆ ತೆರಳಿದ್ದಾರೆ ಎಂದು ದೂರಿನಲ್ಲಿ  ತಿಳಿಸಿದ್ದಾರೆ. ಕಳೆದ 11 ತಿಂಗಳಿನಿಂದ ಅಡಿಕೆ ವ್ಯಾಪಾರ ಮಾಡುತ್ತಿದ್ದ ಮೆಹುಲ್ ಖೈರಯ್ಯ ಅವರು ಅಡಿಕೆ ಖರೀದಿಸಿ ಕೂಡಲೇ ಹಣ ನೀಡುತ್ತಿದ್ದರು. ಒಟ್ಟು ಸುಮಾರು 1.5 ಕೋಟಿ ಮೌಲ್ಯದ ಅಡಿಕೆ ಖರೀದಿಸಿದ ನಂತರ ಆಗಾಗ ಹಣ ಪಾವತಿ ಮಾಡುತ್ತಿದ್ದರು. ಈಚೆಗೆ ಅಡಿಕೆ ಖರೀದಿ ಮಾಡಿದ 59 ಲಕ್ಷ ವಂಚಿಸಿ ಮುಂಬಯಿಗೆ ಪರಾರಿಯಾಗಿದ್ದಾರೆ ಎಂದು ಭರತಭಾಯ್ ಪಟೇಲ್ ದೂರಿನಲ್ಲಿ  ತಿಳಿಸಿದ್ದಾರೆ.

Advertisement
ಅಹಮದಾಬಾದ್‌ ನ ಸಿಂಧುಭವನ್‌ ಪ್ರದೇಶದಲ್ಲಿ ನೀರವ್ ಭರತಭಾಯ್ ಪಟೇಲ್ ಹಲವು ಸಮಯಗಳಿಂದ ಅಡಿಕೆ ವ್ಯಾಪಾರ ನಡೆಸುತ್ತಿದ್ದಾರೆ. ಈಚೆಗೆ ಸುಮಾರು 11 ತಿಂಗಳುಗಳ ಹಿಂದೆ ಮುಂಬಯಿ ಮೂಲದ ಮೆಹುಲ್ ರಮೇಶ್ ಭಾಯ್ ಖೈರಯ್ಯ  ಅವರ ಪರಿಚಯವಾಗಿ ಅಡಿಕೆ ಮಾರಾಟದ ವ್ಯವಹಾರ ಮಾಡುತ್ತಿದ್ದರು. ಆರಂಭದಲ್ಲಿ  ಅಡಿಕೆ ಸ್ಯಾಂಪಲ್‌ ಎಂದು ಖರೀದಿ ಮಾಡಿ ಉತ್ತಮ ರೇಟು ನೀಡಿದ್ದರು. ಇದೀಗ 6  ತಿಂಗಳಿನಿಂದ ವಂಚಿಸಿ ಪರಾರಿಯಾಗಿದ್ದಾರೆ, ಈ ಬಗ್ಗೆ ಹಣ ಪಾವತಿ ಮಾಡುವ ಭರವಸೆಯನ್ನು  ಕಳೆದ ಎರಡು ತಿಂಗಳಿನಿಂದ ನೀಡಿ ಇದೀಗ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ  ತಿಳಿಸಿದ್ದಾರೆ.
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜೀವಕ್ಕೇ ಅಮೃತ – ಜೀವಾಮೃತ : ಗಿಡ/ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚುತ್ತೆ..

ಈ ವಿಡಿಯೋ ನೋಡಿ. ಸುಡುಮಣ್ಣೂ ಆಯ್ತು, ಕಸಗಳ ವಿಲೇವಾರಿಯೂ ಆಯ್ತು ಎಂದು ತೋಟದ…

1 hour ago

ಸ್ವಚ್ಛತೆ ಬಗ್ಗೆ ಒಂದು ಅನಿಸಿಕೆ : ಎಲ್ಲಾ ಯಕ್ಷಗಾನ ಮೇಳದವರಿಗೆ ಒಂದು ವಿನಂತಿ : ಚುನಾವಣೆಯ ಡ್ಯೂಟಿಯವರಿಗೂ ಸ್ವಚ್ಛತೆ ಬಗ್ಗೆ ತರಬೇತಿ ನೀಡಿ

ಮುಖ್ಯವಾಗಿ ಯಾವುದೇ ಸಮಾರಂಭ(Function) ಪ್ರಾರಂಭವಾಗುವ ಮುಂಚೆ, ಆ ಸ್ಥಳ ಎಷ್ಟು ಸ್ವಚ್ಛತೆಯಿಂದ(Clean) ಕೂಡಿತ್ತೋ,…

2 hours ago

ನಮ್ಮ ಮಕ್ಕಳಿಗಾಗಿ ಒಂದು ನೀತಿ ಕಥೆ…….ಸಾಧ್ಯವಾದರೆ ಇದನ್ನು ಮಕ್ಕಳಿಗೆ ಓದಿ ಹೇಳಿ ಅಥವಾ ಓದಲು ಹೇಳಿ

ಭಾವನಾತ್ಮಕ(Sentimental) ದೃಶ್ಯದ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ(Social media) ಹರಿದಾಡುತ್ತಿದೆ. ಅದರ ಒಳ ಅರ್ಥ…

3 hours ago

ಬಹಳ ದಿನಗಳ ನಂತರ ಗ್ರಾಹಕರಿಗೆ ಸಿಹಿ ಸುದ್ದಿ : ಚಿನ್ನದ ದರದಲ್ಲಿ ಭಾರಿ ಇಳಿಕೆ : ಎಲ್​ಪಿಜಿ ಗ್ಯಾಸ್ ಸಿಲಿಂಡರ್​ ಬೆಲೆಯಲ್ಲೂ ಇಳಿಕೆ!

ಚುನಾವಣೆ(Election) ಬರುತ್ತಿದ್ದಂತೆ ಅನೇಕ ದಿನನಿತ್ಯ ವಸ್ತುಗಳ ಬೆಳೆ ಇಳಿಯೋದು(price low) ಮಾಮೂಲು. ಆದರೆ…

3 hours ago

Karnataka Weather | 01-05-2024 | ಮುಂದುವರಿದ ಅಧಿಕ ತಾಪಮಾನ | ಮಲೆನಾಡು ತಪ್ಪಲು ಭಾಗದಲ್ಲಿ ಅನಿರೀಕ್ಷಿತ ಮಳೆ ಸಾಧ್ಯತೆ |

ಅಧಿಕ ತಾಪಮಾನದ ಕಾರಣದಿಂದ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ…

5 hours ago