ಐಎಆರ್‌ಸಿಯಿಂದ ಹೊಸ ಅಧ್ಯಯನ | ಭಾರತದ ಅಡಿಕೆ ಬೆಳೆಯೇ ಟಾರ್ಗೆಟ್..!?‌ | ಎಚ್ಚರಿಕೆ ವಹಿಸದಿದ್ದರೆ ಭವಿಷ್ಯದಲ್ಲಿ ಅಡಿಕೆ ಬೆಳೆಯ ಮೇಲೆಯೇ ಅಪಾಯ..! |

November 15, 2024
4:42 PM
ಇದುವರೆಗೆ ಅಡಿಕೆ ಹಾನಿಕಾರಕ ಎಂದು ವರದಿ ಮಾಡುತ್ತಿದ್ದ ಸಂಸ್ಥೆಗಳು ಇದೀಗ ಅಡಿಕೆಯನ್ನು ನಿಯಂತ್ರಣ ಮಾಡಬೇಕು ಎಂದು ಶಿಫಾರಸು ಮಾಡಲು ಆರಂಭಿಸಿದ್ದಾರೆ. ಹೀಗಾಗಿ ಅಡಿಕೆ ಬೆಳೆಗಾರರು ಈ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕಿದೆ.

ಇಂಟರ್ನ್ಯಾಷನಲ್ ಏಜೆನ್ಸಿ ಫಾರ್ ರಿಸರ್ಚ್ ಆನ್ ಕ್ಯಾನ್ಸರ್ (IARC) ನೇತೃತ್ವದ ಮತ್ತು ದಿ ಲ್ಯಾನ್ಸೆಟ್ ಆಂಕೊಲಾಜಿ ಜರ್ನಲ್‌ನಲ್ಲಿ ಪ್ರಕಟವಾದ ಅಧ್ಯಯನವು ಕ್ಯಾನ್ಸರ್‌ ಪ್ರಕರಣಗಳಲ್ಲಿ ಅಡಿಕೆ ಹಾಗೂ ಹೊಗೆರಹಿತ ತಂಬಾಕು ಕಾರಣ ಎಂದು ಹೇಳಿದೆ. IARC ಯು WHO ದ ಅಂಗಸಂಸ್ಥೆ ಅಥವಾ  ಏಜೆನ್ಸಿಯಾಗಿದ್ದು, ಕ್ಯಾನ್ಸರ್ ಕುರಿತು ಸಂಶೋಧನೆ ನಡೆಸುತ್ತದೆ. ಪ್ರತಿ ಐದು ವರ್ಷಗಳಿಗೊಮ್ಮೆ ವಿಶ್ವ ಕ್ಯಾನ್ಸರ್ ವರದಿಯನ್ನು ಇದು ಪ್ರಕಟಿಸುತ್ತದೆ. ಈ ಬಾರಿಯ ವರದಿಯಲ್ಲಿ ಜಾಗತಿಕವಾಗಿ ಹೊಗೆರಹಿತ ತಂಬಾಕಿನಿಂದ ಉಂಟಾಗುವ 1,20,200 ಬಾಯಿಯ ಕ್ಯಾನ್ಸರ್ ಪ್ರಕರಣಗಳಲ್ಲಿ 83,400 ಪ್ರಕರಣಗಳನ್ನು ಭಾರತದಿಂದ ದಾಖಲಿಸಿದೆ. 2022 ರಲ್ಲಿ ಈ ಅಧ್ಯಯನ ನಡೆಸಿದ್ದು ಅಡಿಕೆಯ ಮೇಲೆ ಋಣಾತ್ಮಕ ಅಭಿಪ್ರಾಯವನ್ನು ನೀಡಿದೆ.…..ಮುಂದೆ ಓದಿ….

Advertisement

ತಂಬಾಕು, ಗುಟ್ಕಾ ಹಾಗೂ ಅಡಿಕೆಯಂತಹ ಹೊಗೆರಹಿತ ತಂಬಾಕು ಉತ್ಪನ್ನಗಳ ಹೆಚ್ಚಿನ ಬಳಕೆಯಿಂದ  ದಕ್ಷಿಣ ಏಷ್ಯಾದ ದೇಶಗಳಲ್ಲಿ ಭಾರತವು ಅತಿ ಹೆಚ್ಚು ಬಾಯಿಯ ಕ್ಯಾನ್ಸರ್ ಪ್ರಕರಣಗಳನ್ನು ಹೊಂದಿದೆ ಎಂದು ಅಧ್ಯಯನ ವರದಿ ಉಲ್ಲೇಖಿಸಿದೆ.

ಹೊಗೆರಹಿತ ತಂಬಾಕು ಮತ್ತು ಅಡಿಕೆ ಉತ್ಪನ್ನಗಳು ಪ್ರಪಂಚದಾದ್ಯಂತ ವಿವಿಧ ರೂಪಗಳಲ್ಲಿ ಗ್ರಾಹಕರಿಗೆ ಲಭ್ಯವಿವೆ, ಆದರೆ ಹೊಗೆಯಿಲ್ಲದ ತಂಬಾಕು ಮತ್ತು ಅಡಿಕೆ ಸೇವನೆಯು ಬಾಯಿಯ ಕ್ಯಾನ್ಸರ್ ಸೇರಿದಂತೆ ಅನೇಕ ರೋಗಗಳಿಗೆ ಕಾರಣವಾಗಿದೆ ಎಂದು ಕ್ಯಾನ್ಸರ್ ವಿಭಾಗದ ವಿಜ್ಞಾನಿ ಡಾ.ಹ್ಯಾರಿಯೆಟ್ ರುಮ್ಗೇ ಹೇಳಿದ್ದಾರೆ.

Advertisement

“ಪ್ರಪಂಚದಾದ್ಯಂತ 120,000 ಕ್ಕೂ ಹೆಚ್ಚು ಜನರು ಬಾಯಿಯ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ ಎಂದು ನಾವು ಕಂಡುಕೊಂಡಿದ್ದೇವೆ. ಅದು ಹೊಗೆರಹಿತ ತಂಬಾಕು ಅಥವಾ ಅಡಿಕೆ ಬಳಸುವುದರಿಂದ ಉಂಟಾಗಿರುವುದು ಹೆಚ್ಚಾಗಿದೆ. ಹೀಗಾಗಿ  ಆರೋಗ್ಯ ರಕ್ಷಣೆಯ ಮೇಲೆ  ಪ್ರಭಾವ ಬೀರುವ  ಹೊಗೆರಹಿತ ತಂಬಾಕು ಮತ್ತು ಅಡಿಕೆ ಸೇವನೆಯನ್ನು ಕಡಿಮೆ ಮಾಡಲು ತಡೆಗಟ್ಟುವ  ಪ್ರಾಮುಖ್ಯತೆಯನ್ನು ಎತ್ತಿ ತೋರಿಸುತ್ತವೆ, ”ಎಂದು ಡಾ.ಹ್ಯಾರಿಯೆಟ್ ರುಮ್ಗೇ ಹೇಳಿದ್ದಾರೆ.

Advertisement

IARC ಅಧ್ಯಯನವು 2022 ರಲ್ಲಿ 3,89,800 ಬಾಯಿಯ ಕ್ಯಾನ್ಸರ್ ಪ್ರಕರಣಗಳಲ್ಲಿ 1,20,200 ಹೊಗೆರಹಿತ ತಂಬಾಕು ಮತ್ತು ಅಡಿಕೆ ಸೇವನೆಯಿಂದ ಉಂಟಾಗಿದೆ ಎಂದು ದಾಖಲಿಸಿದೆ. ಹೀಗಾಗಿ ಹೊಗೆರಹಿತ ತಂಬಾಕು ಮತ್ತು ಅಡಿಕೆ ಬಳಕೆಯನ್ನು ತಡೆಯುವ ಮೂಲಕ ಎಲ್ಲಾ ಬಾಯಿಯ ಕ್ಯಾನ್ಸರ್ ಪ್ರಕರಣಗಳಲ್ಲಿ ಮೂರನೇ ಒಂದು ಭಾಗದಷ್ಟು (31%) ತಪ್ಪಿಸಬಹುದು ಎಂದೂ ವರದಿ ಉಲ್ಲೇಖಿಸಿದೆ. ಹೊಗೆರಹಿತ ತಂಬಾಕು ಮತ್ತು ಅಡಿಕೆ ಬಳಕೆಯಿಂದ ಉಂಟಾಗುವ ಎಲ್ಲಾ ಬಾಯಿಯ ಕ್ಯಾನ್ಸರ್ ಪ್ರಕರಣಗಳಲ್ಲಿ 95% ಕ್ಕಿಂತ ಹೆಚ್ಚು ಕಡಿಮೆ ಮತ್ತು ಮಧ್ಯಮ-ಆದಾಯದ ದೇಶಗಳಲ್ಲಿ ಸಂಭವಿಸಿದೆ. ಭಾರತದಲ್ಲಿ 83,400 ಪ್ರಕರಣ, ಭಾರತದ ನಂತರ ಬಾಂಗ್ಲಾದೇಶ (9,700), ಪಾಕಿಸ್ತಾನ (8,900), ಚೀನಾ (3,200), ಮ್ಯಾನ್ಮಾರ್ (1,600), ಶ್ರೀಲಂಕಾ (1,300), ಇಂಡೋನೇಷ್ಯಾ (990), ಮತ್ತು ಥೈಲ್ಯಾಂಡ್ (785) ಪ್ರಕರಣಗಳು ದಾಖಲಾಗಿದೆ.

ಜಾಗತಿಕವಾಗಿ, ಅಂದಾಜು 300 ಮಿಲಿಯನ್ ಜನರು ಹೊಗೆರಹಿತ ತಂಬಾಕು ಬಳಸುತ್ತಾರೆ ಮತ್ತು 600 ಮಿಲಿಯನ್ ಜನರು ಅಡಿಕೆ ಬಳಸುತ್ತಾರೆ. ದಕ್ಷಿಣ-ಮಧ್ಯ ಏಷ್ಯಾ, ಆಗ್ನೇಯ ಏಷ್ಯಾ ಮತ್ತು ಇತರ ಹೆಚ್ಚಿನ ದೇಶಗಳಲ್ಲಿ ಅಡಿಕೆ ಬಳಕೆಯಲ್ಲಿದೆ. ಹೊಗೆರಹಿತ ತಂಬಾಕು ಮತ್ತು ಅಡಿಕೆ ಉತ್ಪನ್ನಗಳು ಗ್ರಾಹಕರಿಗೆ ವಿವಿಧ ರೂಪಗಳಲ್ಲಿ ಲಭ್ಯವಿದೆ.

ಬಾಂಗ್ಲಾದೇಶದಲ್ಲಿ, ತಂಬಾಕಿನೊಂದಿಗೆ ಅಡಿಕೆ ಸೇವನೆಯು 67% ಬಾಯಿಯ ಕ್ಯಾನ್ಸರ್ ಪ್ರಕರಣಗಳಿಗೆ ಕಾರಣವಾಗಿದೆ.  ಭಾರತದಲ್ಲಿ, ಅಡಿಕೆ 30% ಮತ್ತು ತಂಬಾಕಿನೊಂದಿಗೆ ಅಡಿಕೆ ಸೇವನೆಯು 28%  ಕಾರಣವಾಗಿದೆ ಎಂದು ವರದಿ ಹೇಳಿದೆ.

ಈಗಾಗಲೇ ತಂಬಾಕು ಧೂಮಪಾನದ ನಿಯಂತ್ರಣವು ಸುಧಾರಿಸಿದೆ, ಹೊಗೆರಹಿತ ತಂಬಾಕು ಸೇವನೆಯ ತಡೆಗಟ್ಟುವಿಕೆ ಸ್ಥಗಿತಗೊಂಡಿದೆ ಮತ್ತು ಅಡಿಕೆ ಇನ್ನೂ ನಿಯಂತ್ರಣವಾಗಿಲ್ಲ ಎಂದು ಕ್ಯಾನ್ಸರ್‌ ವಿಭಾಗದ ವೈದ್ಯ ಡಾ.ಹ್ಯಾರಿಯೆಟ್ ರುಮ್ಗೇ ವರದಿಯ ಕೊನೆಯಲ್ಲಿ ಶಿಫಾರಸು ಮಾಡಿದ್ದಾರೆ.

ಇಡೀ ವರದಿಯಲ್ಲಿ 2022 ರಲ್ಲಿ  ಭಾರತದಿಂದಲೇ ಹೆಚ್ಚು ಜನರ ಸ್ಯಾಂಪಲ್‌ ಹಾಗೂ ಅಭಿಪ್ರಾಯ ಪಡೆಯಲಾಗಿದೆ. ಅಂದರೆ ಭಾರತದಲ್ಲಿ ಅಡಿಕೆ ಬೆಳೆ ವಿಸ್ತರಣೆ ಹಾಗೂ ಧಾರಣೆ ಏರಿಕೆಯ ನಡುವೆ ಅಡಿಕೆ ಬೆಳೆ ನಿಯಂತ್ರಣ ಹಾಗೂ ನಿರ್ಬಂಧ ಮಾಡುವ ತಂತ್ರದ ಭಾಗವೇ ಎಂಬ ಶಂಕೆಯೂ ಇದೆ. ಈ ಹಿಂದೆ ಅಡಿಕೆ ಹಾನಿಕಾರಕ ಎಂದು WHO ವರದಿಯ ಬಳಿಕ ಇಂದಿಗೂ ಅಡಿಕೆ ಹಾನಿಕಾರಕವಲ್ಲ ಎಂದು ಸಾಬೀತು ಮಾಡಲು ಸಾಧ್ಯವಾಗಲಿಲ್ಲ. ಇದೀಗ ಮತ್ತೆ ನಡೆದ ಅಧ್ಯಯನದಲ್ಲೂ ಅಡಿಕೆಯೂ ಹಾನಿಕಾರಕ ಎಂದು ಉಲ್ಲೇಖಿಸಲಾಗಿದೆಯಲ್ಲದೆ, ಈ ಬಾರಿ ಅಡಿಕೆಯನ್ನೂ ನಿಯಂತ್ರಣ ಮಾಡಬೇಕು ಎಂದೂ ಶಿಫಾರಸು ಮಾಡಲಾಗಿದೆ. ಹೀಗಾಗಿ ಈಗಲೇ ಎಚ್ಚೆತ್ತುಕೊಳ್ಳದಿದ್ದಲ್ಲಿ ಭವಿಷ್ಯದ ಅಡಿಕೆ ಬೆಳೆಯ ಮೇಲೆ ತೂಗುಗತ್ತಿ ಇದೆ. (Source :WHO-IARC Repot )

Advertisement

The study led by the International Agency for Research on Cancer (IARC) and published in The Lancet Oncology journal showed that India logged 83,400 of the 120,200 oral cancer cases globally caused by smokeless tobacco (chewed, sucked, inhaled, applied locally, or ingested) and areca nut (seed of the areca palm) in 2022.

Arecanuts have been a traditional staple in rural India for generations, commonly utilized in religious ceremonies and practices. There is no evidence to suggest that consuming Arecanuts in their natural form is harmful. In fact, Arecanuts are also incorporated in Ayurvedic medicine. Despite this long history of safe consumption, recent reports have raised concerns among farmers.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

ಇದನ್ನೂ ಓದಿ

ಆನೆ ದಾಳಿಗೆ ಮೂರು ವರ್ಷದಲ್ಲಿ 129 ರೈತರು ಬಲಿ | ವಿಧಾನಪರಿಷತ್‌ನಲ್ಲಿ ಮಾಹಿತಿ ನೀಡಿದ ಅರಣ್ಯ ಇಲಾಖೆ
August 11, 2025
9:01 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-08-2025 | ಇಂದು ಸಾಮಾನ್ಯ ಮಳೆ | ಆ-12 ರಿಂದ ಆ-20 ರವರಗೆ ರಾಜ್ಯದ ವಿವಿದೆಡೆ ಮಳೆ |
August 11, 2025
1:47 PM
by: ಸಾಯಿಶೇಖರ್ ಕರಿಕಳ
ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ
August 11, 2025
8:43 AM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್
August 11, 2025
7:27 AM
by: ದ ರೂರಲ್ ಮಿರರ್.ಕಾಂ
ಆನೆ ದಾಳಿಗೆ ಮೂರು ವರ್ಷದಲ್ಲಿ 129 ರೈತರು ಬಲಿ | ವಿಧಾನಪರಿಷತ್‌ನಲ್ಲಿ ಮಾಹಿತಿ ನೀಡಿದ ಅರಣ್ಯ ಇಲಾಖೆ

ಪ್ರಮುಖ ಸುದ್ದಿ

MIRROR FOCUS

ಆನೆ ದಾಳಿಗೆ ಮೂರು ವರ್ಷದಲ್ಲಿ 129 ರೈತರು ಬಲಿ | ವಿಧಾನಪರಿಷತ್‌ನಲ್ಲಿ ಮಾಹಿತಿ ನೀಡಿದ ಅರಣ್ಯ ಇಲಾಖೆ
August 11, 2025
9:01 PM
by: ದ ರೂರಲ್ ಮಿರರ್.ಕಾಂ
ಆನೆ ದಾಳಿಗೆ ಮೂರು ವರ್ಷದಲ್ಲಿ 129 ರೈತರು ಬಲಿ | ವಿಧಾನಪರಿಷತ್‌ನಲ್ಲಿ ಮಾಹಿತಿ ನೀಡಿದ ಅರಣ್ಯ ಇಲಾಖೆ
August 11, 2025
9:01 PM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ
August 11, 2025
8:43 AM
by: The Rural Mirror ಸುದ್ದಿಜಾಲ
ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ
August 9, 2025
7:48 PM
by: The Rural Mirror ಸುದ್ದಿಜಾಲ
4,000 ವರ್ಷಗಳಷ್ಟು ಹಳೆಯ ಹಲ್ಲುಗಳಲ್ಲಿ ಅಡಿಕೆ ಜಗಿದ ಪುರಾವೆ..!
August 9, 2025
6:54 AM
by: ದ ರೂರಲ್ ಮಿರರ್.ಕಾಂ

Editorial pick

4,000 ವರ್ಷಗಳಷ್ಟು ಹಳೆಯ ಹಲ್ಲುಗಳಲ್ಲಿ ಅಡಿಕೆ ಜಗಿದ ಪುರಾವೆ..!
August 9, 2025
6:54 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ
July 26, 2025
8:18 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಕೊಳೆರೋಗ ಇದೆಯೇ…? | ಮಾಹಿತಿ ದಾಖಲಿಸಬಹುದೇ…?
July 24, 2025
5:20 PM
by: ದ ರೂರಲ್ ಮಿರರ್.ಕಾಂ

ವಿಡಿಯೋ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಆನೆ ದಾಳಿಗೆ ಮೂರು ವರ್ಷದಲ್ಲಿ 129 ರೈತರು ಬಲಿ | ವಿಧಾನಪರಿಷತ್‌ನಲ್ಲಿ ಮಾಹಿತಿ ನೀಡಿದ ಅರಣ್ಯ ಇಲಾಖೆ
August 11, 2025
9:01 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-08-2025 | ಇಂದು ಸಾಮಾನ್ಯ ಮಳೆ | ಆ-12 ರಿಂದ ಆ-20 ರವರಗೆ ರಾಜ್ಯದ ವಿವಿದೆಡೆ ಮಳೆ |
August 11, 2025
1:47 PM
by: ಸಾಯಿಶೇಖರ್ ಕರಿಕಳ
ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ
August 11, 2025
8:43 AM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್
August 11, 2025
7:27 AM
by: ದ ರೂರಲ್ ಮಿರರ್.ಕಾಂ
ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ
August 10, 2025
7:00 AM
by: ನಾ.ಕಾರಂತ ಪೆರಾಜೆ
ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ
August 9, 2025
7:48 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 09-08-2025 | ಬಂಗಾಳಕೊಲ್ಲಿಯ ವಾಯುಭಾರ ಕುಸಿತ- ಮುಂಗಾರು ಚುರುಕು |
August 9, 2025
2:23 PM
by: ಸಾಯಿಶೇಖರ್ ಕರಿಕಳ
ಹೊಸರುಚಿ | ಹಲಸಿನ ಹಣ್ಣಿನ ಹಲ್ವ
August 9, 2025
7:37 AM
by: ದಿವ್ಯ ಮಹೇಶ್
ನೆಗೆಟಿವ್ ವಾತಾವರಣದಿಂದ ಮಕ್ಕಳನ್ನು ರಕ್ಷಿಸುವುದೇ ಪಾಲಕರಿಗಿರುವ ಅತಿ ದೊಡ್ಡ ಸವಾಲು
August 9, 2025
7:21 AM
by: ದ ರೂರಲ್ ಮಿರರ್.ಕಾಂ
4,000 ವರ್ಷಗಳಷ್ಟು ಹಳೆಯ ಹಲ್ಲುಗಳಲ್ಲಿ ಅಡಿಕೆ ಜಗಿದ ಪುರಾವೆ..!
August 9, 2025
6:54 AM
by: ದ ರೂರಲ್ ಮಿರರ್.ಕಾಂ

ವಿಶೇಷ ವರದಿ

4,000 ವರ್ಷಗಳಷ್ಟು ಹಳೆಯ ಹಲ್ಲುಗಳಲ್ಲಿ ಅಡಿಕೆ ಜಗಿದ ಪುರಾವೆ..!
August 9, 2025
6:54 AM
by: ದ ರೂರಲ್ ಮಿರರ್.ಕಾಂ
ಈ ಬಾರಿಯ ಮಳೆಯಿಂದ ಅಡಿಕೆಗೆ ಕೊಳೆರೋಗ | ಮರ ಏರಿ ಔಷಧಿ ಸಿಂಪಡಿಸಿದ ಮಹಿಳೆ |
August 6, 2025
7:16 AM
by: ವಿಶೇಷ ಪ್ರತಿನಿಧಿ
ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ
July 26, 2025
8:18 AM
by: ದ ರೂರಲ್ ಮಿರರ್.ಕಾಂ
ಕೃಷಿಕರಿಗೆ ಕೈಕೊಟ್ಟ ಹವಾಮಾನ | ಅಡಿಕೆಗೆ ವ್ಯಾಪಕವಾಗಿ ಹರಡಿದ ಕೊಳೆರೋಗ | ರೋಗನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನದಲ್ಲಿ ಅಡಿಕೆ ಬೆಳೆಗಾರರು |
July 24, 2025
10:48 AM
by: ವಿಶೇಷ ಪ್ರತಿನಿಧಿ

OPINION

ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..
July 24, 2025
12:43 PM
by: ಪ್ರಬಂಧ ಅಂಬುತೀರ್ಥ
ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..
July 24, 2025
12:43 PM
by: ಪ್ರಬಂಧ ಅಂಬುತೀರ್ಥ
ಹಸುರೆಂಬ ಉಸಿರಿನ ಮಹತ್ವ ಇದು…
July 13, 2025
10:55 PM
by: ಎ ಪಿ ಸದಾಶಿವ ಮರಿಕೆ
ಹಲಸಿನ ಬೀಜದ ಖಾರಾ ಸೇವ್‌ – ನೀವೂ ಮಾಡಿನೋಡಿ
July 13, 2025
10:15 PM
by: The Rural Mirror ಸುದ್ದಿಜಾಲ
ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…
July 13, 2025
5:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group