Advertisement
ಸುದ್ದಿಗಳು

ಅಡಿಕೆ ಬೆಳೆಗಾರರ ಭವಿಷ್ಯ ಗಮನದಲ್ಲಿರಿಸಿಯೇ ಸಚಿವರು ಹೇಳಿಕೆ ನೀಡಿದ್ದಾರೆ | ತಪ್ಪಾಗಿ ಅರ್ಥೈಸಲಾಗಿದೆ | ಬೆಳೆಗಾರರಿಗೆ ಆತಂಕ ಬೇಡ | ಸಚಿವ ಅಂಗಾರ ಹೇಳಿಕೆ |

Share

ಅಡಿಕೆ ಬೆಳೆಗಾರರ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಅಡಿಕೆ ಕೃಷಿಕರೂ ಆಗಿರುವ  ಗೃಹಸಚಿವರು ಹೇಳಿಕೆ ನೀಡಿದ್ದಾರೆ. ಆದರೆ ಇದನ್ನು ಕೆಲವರು ತಪ್ಪಾಗಿ ಅರ್ಥೈಸಿಕೊಂಡು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ಕೃಷಿಕರು ಯಾವುದೇ ಗೊಂದಲ ಪಡುವುವುದು ಬೇಡ, ಬೆಳೆಗಾರರ ಪರವಾಗಿ ಸರ್ಕಾರ ಇದೆ ಎಂದು ಸಚಿವ ಎಸ್‌ ಅಂಗಾರ ಹೇಳಿದ್ದಾರೆ.

ಸುಳ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಅಡಿಕೆ ಕೃಷಿಗೆ ಭವಿಷ್ಯವಿಲ್ಲ ಎಂದು ಗೃಹ ಸಚಿವರು ಹೇಳಿರುವ ಹೇಳಿಕೆಯನ್ನು ಕೆಲವು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಕಾಂಗ್ರೆಸ್‌ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದೆ. ಕೃಷಿಕರಲ್ಲಿ ಗೊಂದಲ ಮೂಡಿಸುತ್ತಿದೆ. ಅಡಿಕೆ ಬೆಳೆಗಾರರ ಭವಿಷ್ಯವನ್ನು ಗಮನದಲ್ಲಿರಿಸಿಕೊಂಡೇ ಸಚಿವರು ಹೇಳಿಕೆ ನೀಡಿದ್ದಾರೆ. ಕೆಲವು ರಾಜ್ಯಗಳಲ್ಲಿ ಒಂದೇ ಬೆಳೆಯನ್ನು ಬೆಳೆಯಲು ಅವಕಾಶ ಇಲ್ಲ, ಆಯಾ ಪ್ರದೇಶಕ್ಕೆ ಅನುಗುಣವಾಗಿ ಬೆಳೆ ಬದಲಾವಣೆ ಆಗುತ್ತದೆ ಎಂದ ಸಚಿವರು ಅಡಿಕೆ ಅಭಿವೃದ್ಧಿ, ಸಂಶೋಧನೆಗೆ ಸರ್ಕಾರ ನೆರವು ನೀಡುತ್ತಿದೆ.  ಅಡಿಕೆಯ ಧಾರಣೆಯನ್ನು ಉಳಿಸಿಕೊಳ್ಳುವ ಅಗತ್ಯ ಇದೆ. ಸರ್ಕಾರಕ್ಕೂ ಜವಾಬ್ದಾರಿ ಇದೆ ಎಂದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

33 minutes ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

2 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

3 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

15 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

18 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

23 hours ago