ಕೃಷಿ ಮಾಧ್ಯಮ ಕೇಂದ್ರ ಮತ್ತು ಫಾರ್ಮರ್ ಫಸ್ಟ್ ಟ್ರಸ್ಟ್ ವತಿಯಿಂದ ಕೃಷಿಕರ ಸಂಗಾತಿ, ಕೃಷಿ ಮಾಸಿಕ ಪತ್ರಿಕೆ ಅಡಿಕೆ ಪತ್ರಿಕೆಯ ವತಿಯಿಂದ ನಡೆಯುತ್ತಿರುವ ಅಡಿಕೆಯ ಚೊಗರಿನ ವಿನೂತನ ಅಭಿಯಾನವನ್ನು ಪುಸ್ತಕ ರೂಪದಲ್ಲಿ ದಾಖಲಿಸುವ ಪ್ರಯತ್ನ ನಡೆಯುತ್ತಿದೆ.
ಕೆಲವೇ ದಿನಗಳಲ್ಲಿ ಈ ವರ್ಣಮಯ ಕೃತಿ ಬಿಡುಗಡೆಯಾಗಲಿದೆ. ಅಡಿಕೆ ಬೆಳೆಗಾರರ, ಕೃಷಿಕಲ್ಲಿ ಅಡಿಕೆ ಬೆಳೆ ವಿಸ್ತರಣೆ, ಅಡಿಕೆ ಹಾನಿಕಾರಕದ ಆತಂಕದ ನಡುವೆ ಅಡಿಕೆಯ ಹೊಸ ಬಳಕೆಯ ಸಾದ್ಯತೆಗಳ ಕಡೆಗೆ ಬೆಳಕು ಚೆಲ್ಲುವ ಈ ವಿಶೇಷ ಕೃತಿಯು ಅಡಿಕೆ ಬೆಳೆಗಾರರಿಗೆ ಹೊಸದೊಂದ ಮಜಲನ್ನು ತೋರಿಸಲಿದೆ ಎನ್ನುವ ನಿರೀಕ್ಷೆ ಇದೆ. ಅಡಿಕೆ ಪತ್ರಿಕೆ ಕಳೆದ ಹಲವು ಸಮಯಗಳಿಂದ ರೈತ ಪರವಾದ ಹೆಜ್ಜೆಗಳನ್ನು ಇರಿಸಿದೆ. ಅಡಿಕೆ ಕೊಯ್ಲು ತರಬೇತಿ ಶಿಬಿರ, ಫೈಬರ್ ದೋಟಿ ಶಿಬಿರ, ತೆಂಗು ಕೊಯ್ಲು ಪರಿಚಯ ಸೇರಿದಂತೆ ಹಲವು ಆಂದೋಲನ, ಜಲಾಂದೋಲನ ಸೇರಿದಂತೆ ವಿವಿಧ ಕೃಷಿ ಪರವಾದ ಕೆಲಸವನ್ನು ಮಾಡಿದೆ.
ಭೂಮಿಯಲ್ಲೇ ಅತಿಹೆಚ್ಚು ಮಳೆಯಾಗುವ ಮೇಘಾಲಯ ಈಗ ನೀರಿನ ಕೊರತೆಯ ಆತಂಕ ಎದುರಿಸುತ್ತಿದೆ. ಹವಾಮಾನ…
ಗಲ್ಫ್ ಯುದ್ಧದಿಂದ ಭಾರತದ ₹11.8 ಬಿಲಿಯನ್ ಕೃಷಿ-ಆಹಾರ ರಫ್ತು ಅಪಾಯದಲ್ಲಿದೆ. ಸಾಗಾಟ ಅಡಚಣೆ…
ರಾಜ್ಯದ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ, ಮಲೆನಾಡು ಹಾಗೂ…
ಬೇಸಿಗೆ ಬಿಸಿಲು ತೀವ್ರಗೊಳ್ಳುತ್ತಿದ್ದಂತೆ ಜನ, ಜಾನುವಾರುಗಳ ಜೊತೆಗೆ ಪ್ರಾಣಿ-ಪಕ್ಷಿಗಳಿಗೂ ನೀರು ಮತ್ತು ಆಹಾರದ…
ಕೃಷಿ-ಆಹಾರ ವ್ಯವಸ್ಥೆಯಲ್ಲಿ ಮಹಿಳೆಯರ ನಾಯಕತ್ವ ಬಲಪಡಿಸಲು ಜಾಗತಿಕ ಸಮ್ಮೇಳನದಲ್ಲಿ ಮಹತ್ವದ ನಿರ್ಧಾರಗಳು ಕೈಗೊಳ್ಳಲಾಗಿದೆ.…
ಖಾರೀಫ್ ಬೆಳೆಗಾಲಕ್ಕೆ ರೈತರಿಗೆ ಕೊರತೆ ಆಗದಂತೆ ದೇಶದಲ್ಲಿ ರಸಗೊಬ್ಬರ ದಾಸ್ತಾನು ಹೆಚ್ಚಿಸಲಾಗಿದೆ. ಯೂರಿಯಾ…