ಕೃಷಿ ಮಾಧ್ಯಮ ಕೇಂದ್ರ ಮತ್ತು ಫಾರ್ಮರ್ ಫಸ್ಟ್ ಟ್ರಸ್ಟ್ ವತಿಯಿಂದ ಕೃಷಿಕರ ಸಂಗಾತಿ, ಕೃಷಿ ಮಾಸಿಕ ಪತ್ರಿಕೆ ಅಡಿಕೆ ಪತ್ರಿಕೆಯ ವತಿಯಿಂದ ನಡೆಯುತ್ತಿರುವ ಅಡಿಕೆಯ ಚೊಗರಿನ ವಿನೂತನ ಅಭಿಯಾನವನ್ನು ಪುಸ್ತಕ ರೂಪದಲ್ಲಿ ದಾಖಲಿಸುವ ಪ್ರಯತ್ನ ನಡೆಯುತ್ತಿದೆ.
ಕೆಲವೇ ದಿನಗಳಲ್ಲಿ ಈ ವರ್ಣಮಯ ಕೃತಿ ಬಿಡುಗಡೆಯಾಗಲಿದೆ. ಅಡಿಕೆ ಬೆಳೆಗಾರರ, ಕೃಷಿಕಲ್ಲಿ ಅಡಿಕೆ ಬೆಳೆ ವಿಸ್ತರಣೆ, ಅಡಿಕೆ ಹಾನಿಕಾರಕದ ಆತಂಕದ ನಡುವೆ ಅಡಿಕೆಯ ಹೊಸ ಬಳಕೆಯ ಸಾದ್ಯತೆಗಳ ಕಡೆಗೆ ಬೆಳಕು ಚೆಲ್ಲುವ ಈ ವಿಶೇಷ ಕೃತಿಯು ಅಡಿಕೆ ಬೆಳೆಗಾರರಿಗೆ ಹೊಸದೊಂದ ಮಜಲನ್ನು ತೋರಿಸಲಿದೆ ಎನ್ನುವ ನಿರೀಕ್ಷೆ ಇದೆ. ಅಡಿಕೆ ಪತ್ರಿಕೆ ಕಳೆದ ಹಲವು ಸಮಯಗಳಿಂದ ರೈತ ಪರವಾದ ಹೆಜ್ಜೆಗಳನ್ನು ಇರಿಸಿದೆ. ಅಡಿಕೆ ಕೊಯ್ಲು ತರಬೇತಿ ಶಿಬಿರ, ಫೈಬರ್ ದೋಟಿ ಶಿಬಿರ, ತೆಂಗು ಕೊಯ್ಲು ಪರಿಚಯ ಸೇರಿದಂತೆ ಹಲವು ಆಂದೋಲನ, ಜಲಾಂದೋಲನ ಸೇರಿದಂತೆ ವಿವಿಧ ಕೃಷಿ ಪರವಾದ ಕೆಲಸವನ್ನು ಮಾಡಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…