ಕೃಷಿ ಮಾಧ್ಯಮ ಕೇಂದ್ರ ಮತ್ತು ಫಾರ್ಮರ್ ಫಸ್ಟ್ ಟ್ರಸ್ಟ್ ವತಿಯಿಂದ ಕೃಷಿಕರ ಸಂಗಾತಿ, ಕೃಷಿ ಮಾಸಿಕ ಪತ್ರಿಕೆ ಅಡಿಕೆ ಪತ್ರಿಕೆಯ ವತಿಯಿಂದ ನಡೆಯುತ್ತಿರುವ ಅಡಿಕೆಯ ಚೊಗರಿನ ವಿನೂತನ ಅಭಿಯಾನವನ್ನು ಪುಸ್ತಕ ರೂಪದಲ್ಲಿ ದಾಖಲಿಸುವ ಪ್ರಯತ್ನ ನಡೆಯುತ್ತಿದೆ.
ಕೆಲವೇ ದಿನಗಳಲ್ಲಿ ಈ ವರ್ಣಮಯ ಕೃತಿ ಬಿಡುಗಡೆಯಾಗಲಿದೆ. ಅಡಿಕೆ ಬೆಳೆಗಾರರ, ಕೃಷಿಕಲ್ಲಿ ಅಡಿಕೆ ಬೆಳೆ ವಿಸ್ತರಣೆ, ಅಡಿಕೆ ಹಾನಿಕಾರಕದ ಆತಂಕದ ನಡುವೆ ಅಡಿಕೆಯ ಹೊಸ ಬಳಕೆಯ ಸಾದ್ಯತೆಗಳ ಕಡೆಗೆ ಬೆಳಕು ಚೆಲ್ಲುವ ಈ ವಿಶೇಷ ಕೃತಿಯು ಅಡಿಕೆ ಬೆಳೆಗಾರರಿಗೆ ಹೊಸದೊಂದ ಮಜಲನ್ನು ತೋರಿಸಲಿದೆ ಎನ್ನುವ ನಿರೀಕ್ಷೆ ಇದೆ. ಅಡಿಕೆ ಪತ್ರಿಕೆ ಕಳೆದ ಹಲವು ಸಮಯಗಳಿಂದ ರೈತ ಪರವಾದ ಹೆಜ್ಜೆಗಳನ್ನು ಇರಿಸಿದೆ. ಅಡಿಕೆ ಕೊಯ್ಲು ತರಬೇತಿ ಶಿಬಿರ, ಫೈಬರ್ ದೋಟಿ ಶಿಬಿರ, ತೆಂಗು ಕೊಯ್ಲು ಪರಿಚಯ ಸೇರಿದಂತೆ ಹಲವು ಆಂದೋಲನ, ಜಲಾಂದೋಲನ ಸೇರಿದಂತೆ ವಿವಿಧ ಕೃಷಿ ಪರವಾದ ಕೆಲಸವನ್ನು ಮಾಡಿದೆ.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…