ಕೃಷಿ ಮಾಧ್ಯಮ ಕೇಂದ್ರ ಮತ್ತು ಫಾರ್ಮರ್ ಫಸ್ಟ್ ಟ್ರಸ್ಟ್ ವತಿಯಿಂದ ಕೃಷಿಕರ ಸಂಗಾತಿ, ಕೃಷಿ ಮಾಸಿಕ ಪತ್ರಿಕೆ ಅಡಿಕೆ ಪತ್ರಿಕೆಯ ವತಿಯಿಂದ ನಡೆಯುತ್ತಿರುವ ಅಡಿಕೆಯ ಚೊಗರಿನ ವಿನೂತನ ಅಭಿಯಾನವನ್ನು ಪುಸ್ತಕ ರೂಪದಲ್ಲಿ ದಾಖಲಿಸುವ ಪ್ರಯತ್ನ ನಡೆಯುತ್ತಿದೆ.
ಕೆಲವೇ ದಿನಗಳಲ್ಲಿ ಈ ವರ್ಣಮಯ ಕೃತಿ ಬಿಡುಗಡೆಯಾಗಲಿದೆ. ಅಡಿಕೆ ಬೆಳೆಗಾರರ, ಕೃಷಿಕಲ್ಲಿ ಅಡಿಕೆ ಬೆಳೆ ವಿಸ್ತರಣೆ, ಅಡಿಕೆ ಹಾನಿಕಾರಕದ ಆತಂಕದ ನಡುವೆ ಅಡಿಕೆಯ ಹೊಸ ಬಳಕೆಯ ಸಾದ್ಯತೆಗಳ ಕಡೆಗೆ ಬೆಳಕು ಚೆಲ್ಲುವ ಈ ವಿಶೇಷ ಕೃತಿಯು ಅಡಿಕೆ ಬೆಳೆಗಾರರಿಗೆ ಹೊಸದೊಂದ ಮಜಲನ್ನು ತೋರಿಸಲಿದೆ ಎನ್ನುವ ನಿರೀಕ್ಷೆ ಇದೆ. ಅಡಿಕೆ ಪತ್ರಿಕೆ ಕಳೆದ ಹಲವು ಸಮಯಗಳಿಂದ ರೈತ ಪರವಾದ ಹೆಜ್ಜೆಗಳನ್ನು ಇರಿಸಿದೆ. ಅಡಿಕೆ ಕೊಯ್ಲು ತರಬೇತಿ ಶಿಬಿರ, ಫೈಬರ್ ದೋಟಿ ಶಿಬಿರ, ತೆಂಗು ಕೊಯ್ಲು ಪರಿಚಯ ಸೇರಿದಂತೆ ಹಲವು ಆಂದೋಲನ, ಜಲಾಂದೋಲನ ಸೇರಿದಂತೆ ವಿವಿಧ ಕೃಷಿ ಪರವಾದ ಕೆಲಸವನ್ನು ಮಾಡಿದೆ.
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…
ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಗುಜ್ಜೆ ಸುಕ್ಕಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ ಚಿಕ್ಕ ದಾಗಿ ಕಟ್…
ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…