ಕೃಷಿ ಮಾಧ್ಯಮ ಕೇಂದ್ರ ಮತ್ತು ಫಾರ್ಮರ್ ಫಸ್ಟ್ ಟ್ರಸ್ಟ್ ವತಿಯಿಂದ ಕೃಷಿಕರ ಸಂಗಾತಿ, ಕೃಷಿ ಮಾಸಿಕ ಪತ್ರಿಕೆ ಅಡಿಕೆ ಪತ್ರಿಕೆಯ ವತಿಯಿಂದ ನಡೆಯುತ್ತಿರುವ ಅಡಿಕೆಯ ಚೊಗರಿನ ವಿನೂತನ ಅಭಿಯಾನವನ್ನು ಪುಸ್ತಕ ರೂಪದಲ್ಲಿ ದಾಖಲಿಸುವ ಪ್ರಯತ್ನ ನಡೆಯುತ್ತಿದೆ.
ಕೆಲವೇ ದಿನಗಳಲ್ಲಿ ಈ ವರ್ಣಮಯ ಕೃತಿ ಬಿಡುಗಡೆಯಾಗಲಿದೆ. ಅಡಿಕೆ ಬೆಳೆಗಾರರ, ಕೃಷಿಕಲ್ಲಿ ಅಡಿಕೆ ಬೆಳೆ ವಿಸ್ತರಣೆ, ಅಡಿಕೆ ಹಾನಿಕಾರಕದ ಆತಂಕದ ನಡುವೆ ಅಡಿಕೆಯ ಹೊಸ ಬಳಕೆಯ ಸಾದ್ಯತೆಗಳ ಕಡೆಗೆ ಬೆಳಕು ಚೆಲ್ಲುವ ಈ ವಿಶೇಷ ಕೃತಿಯು ಅಡಿಕೆ ಬೆಳೆಗಾರರಿಗೆ ಹೊಸದೊಂದ ಮಜಲನ್ನು ತೋರಿಸಲಿದೆ ಎನ್ನುವ ನಿರೀಕ್ಷೆ ಇದೆ. ಅಡಿಕೆ ಪತ್ರಿಕೆ ಕಳೆದ ಹಲವು ಸಮಯಗಳಿಂದ ರೈತ ಪರವಾದ ಹೆಜ್ಜೆಗಳನ್ನು ಇರಿಸಿದೆ. ಅಡಿಕೆ ಕೊಯ್ಲು ತರಬೇತಿ ಶಿಬಿರ, ಫೈಬರ್ ದೋಟಿ ಶಿಬಿರ, ತೆಂಗು ಕೊಯ್ಲು ಪರಿಚಯ ಸೇರಿದಂತೆ ಹಲವು ಆಂದೋಲನ, ಜಲಾಂದೋಲನ ಸೇರಿದಂತೆ ವಿವಿಧ ಕೃಷಿ ಪರವಾದ ಕೆಲಸವನ್ನು ಮಾಡಿದೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…