ಕೃಷಿ ಮಾಧ್ಯಮ ಕೇಂದ್ರ ಮತ್ತು ಫಾರ್ಮರ್ ಫಸ್ಟ್ ಟ್ರಸ್ಟ್ ವತಿಯಿಂದ ಕೃಷಿಕರ ಸಂಗಾತಿ, ಕೃಷಿ ಮಾಸಿಕ ಪತ್ರಿಕೆ ಅಡಿಕೆ ಪತ್ರಿಕೆಯ ವತಿಯಿಂದ ನಡೆಯುತ್ತಿರುವ ಅಡಿಕೆಯ ಚೊಗರಿನ ವಿನೂತನ ಅಭಿಯಾನವನ್ನು ಪುಸ್ತಕ ರೂಪದಲ್ಲಿ ದಾಖಲಿಸುವ ಪ್ರಯತ್ನ ನಡೆಯುತ್ತಿದೆ.
ಕೆಲವೇ ದಿನಗಳಲ್ಲಿ ಈ ವರ್ಣಮಯ ಕೃತಿ ಬಿಡುಗಡೆಯಾಗಲಿದೆ. ಅಡಿಕೆ ಬೆಳೆಗಾರರ, ಕೃಷಿಕಲ್ಲಿ ಅಡಿಕೆ ಬೆಳೆ ವಿಸ್ತರಣೆ, ಅಡಿಕೆ ಹಾನಿಕಾರಕದ ಆತಂಕದ ನಡುವೆ ಅಡಿಕೆಯ ಹೊಸ ಬಳಕೆಯ ಸಾದ್ಯತೆಗಳ ಕಡೆಗೆ ಬೆಳಕು ಚೆಲ್ಲುವ ಈ ವಿಶೇಷ ಕೃತಿಯು ಅಡಿಕೆ ಬೆಳೆಗಾರರಿಗೆ ಹೊಸದೊಂದ ಮಜಲನ್ನು ತೋರಿಸಲಿದೆ ಎನ್ನುವ ನಿರೀಕ್ಷೆ ಇದೆ. ಅಡಿಕೆ ಪತ್ರಿಕೆ ಕಳೆದ ಹಲವು ಸಮಯಗಳಿಂದ ರೈತ ಪರವಾದ ಹೆಜ್ಜೆಗಳನ್ನು ಇರಿಸಿದೆ. ಅಡಿಕೆ ಕೊಯ್ಲು ತರಬೇತಿ ಶಿಬಿರ, ಫೈಬರ್ ದೋಟಿ ಶಿಬಿರ, ತೆಂಗು ಕೊಯ್ಲು ಪರಿಚಯ ಸೇರಿದಂತೆ ಹಲವು ಆಂದೋಲನ, ಜಲಾಂದೋಲನ ಸೇರಿದಂತೆ ವಿವಿಧ ಕೃಷಿ ಪರವಾದ ಕೆಲಸವನ್ನು ಮಾಡಿದೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…