ಕೃಷಿ ಮಾಧ್ಯಮ ಕೇಂದ್ರ ಮತ್ತು ಫಾರ್ಮರ್ ಫಸ್ಟ್ ಟ್ರಸ್ಟ್ ವತಿಯಿಂದ ಕೃಷಿಕರ ಸಂಗಾತಿ, ಕೃಷಿ ಮಾಸಿಕ ಪತ್ರಿಕೆ ಅಡಿಕೆ ಪತ್ರಿಕೆಯ ವತಿಯಿಂದ ನಡೆಯುತ್ತಿರುವ ಅಡಿಕೆಯ ಚೊಗರಿನ ವಿನೂತನ ಅಭಿಯಾನವನ್ನು ಪುಸ್ತಕ ರೂಪದಲ್ಲಿ ದಾಖಲಿಸುವ ಪ್ರಯತ್ನ ನಡೆಯುತ್ತಿದೆ.
ಕೆಲವೇ ದಿನಗಳಲ್ಲಿ ಈ ವರ್ಣಮಯ ಕೃತಿ ಬಿಡುಗಡೆಯಾಗಲಿದೆ. ಅಡಿಕೆ ಬೆಳೆಗಾರರ, ಕೃಷಿಕಲ್ಲಿ ಅಡಿಕೆ ಬೆಳೆ ವಿಸ್ತರಣೆ, ಅಡಿಕೆ ಹಾನಿಕಾರಕದ ಆತಂಕದ ನಡುವೆ ಅಡಿಕೆಯ ಹೊಸ ಬಳಕೆಯ ಸಾದ್ಯತೆಗಳ ಕಡೆಗೆ ಬೆಳಕು ಚೆಲ್ಲುವ ಈ ವಿಶೇಷ ಕೃತಿಯು ಅಡಿಕೆ ಬೆಳೆಗಾರರಿಗೆ ಹೊಸದೊಂದ ಮಜಲನ್ನು ತೋರಿಸಲಿದೆ ಎನ್ನುವ ನಿರೀಕ್ಷೆ ಇದೆ. ಅಡಿಕೆ ಪತ್ರಿಕೆ ಕಳೆದ ಹಲವು ಸಮಯಗಳಿಂದ ರೈತ ಪರವಾದ ಹೆಜ್ಜೆಗಳನ್ನು ಇರಿಸಿದೆ. ಅಡಿಕೆ ಕೊಯ್ಲು ತರಬೇತಿ ಶಿಬಿರ, ಫೈಬರ್ ದೋಟಿ ಶಿಬಿರ, ತೆಂಗು ಕೊಯ್ಲು ಪರಿಚಯ ಸೇರಿದಂತೆ ಹಲವು ಆಂದೋಲನ, ಜಲಾಂದೋಲನ ಸೇರಿದಂತೆ ವಿವಿಧ ಕೃಷಿ ಪರವಾದ ಕೆಲಸವನ್ನು ಮಾಡಿದೆ.
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…