ಕೃಷಿ ಮಾಧ್ಯಮ ಕೇಂದ್ರ ಮತ್ತು ಫಾರ್ಮರ್ ಫಸ್ಟ್ ಟ್ರಸ್ಟ್ ವತಿಯಿಂದ ಕೃಷಿಕರ ಸಂಗಾತಿ, ಕೃಷಿ ಮಾಸಿಕ ಪತ್ರಿಕೆ ಅಡಿಕೆ ಪತ್ರಿಕೆಯ ವತಿಯಿಂದ ನಡೆಯುತ್ತಿರುವ ಅಡಿಕೆಯ ಚೊಗರಿನ ವಿನೂತನ ಅಭಿಯಾನವನ್ನು ಪುಸ್ತಕ ರೂಪದಲ್ಲಿ ದಾಖಲಿಸುವ ಪ್ರಯತ್ನ ನಡೆಯುತ್ತಿದೆ.
ಕೆಲವೇ ದಿನಗಳಲ್ಲಿ ಈ ವರ್ಣಮಯ ಕೃತಿ ಬಿಡುಗಡೆಯಾಗಲಿದೆ. ಅಡಿಕೆ ಬೆಳೆಗಾರರ, ಕೃಷಿಕಲ್ಲಿ ಅಡಿಕೆ ಬೆಳೆ ವಿಸ್ತರಣೆ, ಅಡಿಕೆ ಹಾನಿಕಾರಕದ ಆತಂಕದ ನಡುವೆ ಅಡಿಕೆಯ ಹೊಸ ಬಳಕೆಯ ಸಾದ್ಯತೆಗಳ ಕಡೆಗೆ ಬೆಳಕು ಚೆಲ್ಲುವ ಈ ವಿಶೇಷ ಕೃತಿಯು ಅಡಿಕೆ ಬೆಳೆಗಾರರಿಗೆ ಹೊಸದೊಂದ ಮಜಲನ್ನು ತೋರಿಸಲಿದೆ ಎನ್ನುವ ನಿರೀಕ್ಷೆ ಇದೆ. ಅಡಿಕೆ ಪತ್ರಿಕೆ ಕಳೆದ ಹಲವು ಸಮಯಗಳಿಂದ ರೈತ ಪರವಾದ ಹೆಜ್ಜೆಗಳನ್ನು ಇರಿಸಿದೆ. ಅಡಿಕೆ ಕೊಯ್ಲು ತರಬೇತಿ ಶಿಬಿರ, ಫೈಬರ್ ದೋಟಿ ಶಿಬಿರ, ತೆಂಗು ಕೊಯ್ಲು ಪರಿಚಯ ಸೇರಿದಂತೆ ಹಲವು ಆಂದೋಲನ, ಜಲಾಂದೋಲನ ಸೇರಿದಂತೆ ವಿವಿಧ ಕೃಷಿ ಪರವಾದ ಕೆಲಸವನ್ನು ಮಾಡಿದೆ.
ಬಿಸಿಗಾಳಿಯಿಂದ ಬೆಳೆ ಹಾನಿಯಾಗಿದ್ದು, ಆಂಧ್ರಪ್ರದೇಶದಲ್ಲಿ ತರಕಾರಿ ಬೆಲೆಗಳು 50% ಏರಿಕೆಯಾಗಿವೆ. ಇದರ ಪರಿಣಾಮವಾಗಿ…
ಅಸ್ಸಾಂ ರಾಜ್ಯದಲ್ಲಿ ಚಹಾ ರೈತರು ಹೆಚ್ಚುವರಿ ಆದಾಯಕ್ಕಾಗಿ ಕಪ್ಪು ಮೆಣಸು ಬೆಳೆ ಬೆಳೆಸಲು…
ಅಡಿಕೆ ಸುಂಕ ರಹಿತ ಆಮದು ದುರುಪಯೋಗ ಪ್ರಕರಣದಲ್ಲಿ ಹೈಕೋರ್ಟ್ ಮೇಲ್ಮನವಿಗಳನ್ನು ವಜಾಗೊಳಿಸಿದೆ. ₹20…
ಎತ್ತಿನಹೊಳೆ ಯೋಜನೆಯ ಕಾಮಗಾರಿಯನ್ನು ಒಂದು ವಾರದಲ್ಲಿ ಪುನರಾರಂಭಿಸಲು ಉಪಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಪ್ರಮುಖ…
ಕೆಆರ್ಎಸ್ ಅಣೆಕಟ್ಟಿನ ನೀರಿನ ಮಟ್ಟ ಕೇವಲ 15 ದಿನಗಳಲ್ಲಿ 8 ಅಡಿ ಕುಸಿದಿದೆ.…
ತುಮಕೂರಿನಲ್ಲಿ ನವಿಲುಗಳಲ್ಲಿ H5N1 ಸೋಂಕು ದೃಢಪಟ್ಟಿದ್ದು, ನಾಲ್ಕು ಗ್ರಾಮಗಳನ್ನು ಕಂಟೋನ್ಮೆಂಟ್ ವಲಯಗಳಾಗಿ ಘೋಷಿಸಲಾಗಿದೆ.…