ಕೃಷಿ ಮಾಧ್ಯಮ ಕೇಂದ್ರ ಮತ್ತು ಫಾರ್ಮರ್ ಫಸ್ಟ್ ಟ್ರಸ್ಟ್ ವತಿಯಿಂದ ಕೃಷಿಕರ ಸಂಗಾತಿ, ಕೃಷಿ ಮಾಸಿಕ ಪತ್ರಿಕೆ ಅಡಿಕೆ ಪತ್ರಿಕೆಯ ವತಿಯಿಂದ ನಡೆಯುತ್ತಿರುವ ಅಡಿಕೆಯ ಚೊಗರಿನ ವಿನೂತನ ಅಭಿಯಾನವನ್ನು ಪುಸ್ತಕ ರೂಪದಲ್ಲಿ ದಾಖಲಿಸುವ ಪ್ರಯತ್ನ ನಡೆಯುತ್ತಿದೆ.
ಕೆಲವೇ ದಿನಗಳಲ್ಲಿ ಈ ವರ್ಣಮಯ ಕೃತಿ ಬಿಡುಗಡೆಯಾಗಲಿದೆ. ಅಡಿಕೆ ಬೆಳೆಗಾರರ, ಕೃಷಿಕಲ್ಲಿ ಅಡಿಕೆ ಬೆಳೆ ವಿಸ್ತರಣೆ, ಅಡಿಕೆ ಹಾನಿಕಾರಕದ ಆತಂಕದ ನಡುವೆ ಅಡಿಕೆಯ ಹೊಸ ಬಳಕೆಯ ಸಾದ್ಯತೆಗಳ ಕಡೆಗೆ ಬೆಳಕು ಚೆಲ್ಲುವ ಈ ವಿಶೇಷ ಕೃತಿಯು ಅಡಿಕೆ ಬೆಳೆಗಾರರಿಗೆ ಹೊಸದೊಂದ ಮಜಲನ್ನು ತೋರಿಸಲಿದೆ ಎನ್ನುವ ನಿರೀಕ್ಷೆ ಇದೆ. ಅಡಿಕೆ ಪತ್ರಿಕೆ ಕಳೆದ ಹಲವು ಸಮಯಗಳಿಂದ ರೈತ ಪರವಾದ ಹೆಜ್ಜೆಗಳನ್ನು ಇರಿಸಿದೆ. ಅಡಿಕೆ ಕೊಯ್ಲು ತರಬೇತಿ ಶಿಬಿರ, ಫೈಬರ್ ದೋಟಿ ಶಿಬಿರ, ತೆಂಗು ಕೊಯ್ಲು ಪರಿಚಯ ಸೇರಿದಂತೆ ಹಲವು ಆಂದೋಲನ, ಜಲಾಂದೋಲನ ಸೇರಿದಂತೆ ವಿವಿಧ ಕೃಷಿ ಪರವಾದ ಕೆಲಸವನ್ನು ಮಾಡಿದೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳು ಬಿಟ್ಟು ಬಿಟ್ಟು ಸಾಧಾರಣ ಮಳೆ…
ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…
ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…