ಸುದ್ದಿಗಳು

ಅಡಿಕೆಯ ಬಗ್ಗೆ 4 ಸಂಶೋಧನೆ | ನಿಟ್ಟೆ ವಿಶ್ವವಿದ್ಯಾನಿಲಯದ ಜೊತೆ ಒಪ್ಪಂದಕ್ಕೆ ಕ್ಯಾಂಪ್ಕೋ ಸಹಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಿಟ್ಟೆ ವಿಶ್ವವಿದ್ಯಾನಿಲಯ ಮತ್ತು ಕ್ಯಾಂಪ್ಕೋ ಹಾಗೂ ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ನಡುವೆ ಜಂಟಿಯಾಗಿ ಡಿ.3 ರಂದು ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಇದರಲ್ಲಿ  ಅಡಿಕೆಗೆ ಸಂಬಂಧಿಸಿ 4  ಅಂಶಗಳ ಬಗ್ಗೆ ಸಂಶೋಧನೆ ನಡೆಯಲಿದೆ. 

Advertisement

ಈ ಸಂಶೋಧನೆಯಲ್ಲಿ  ಜೀವಿ ಮತ್ತು ಜೀವಕಣಗಳ ಮೇಲೆ ಅಡಿಕೆಯಿಂದಾಗುವ ಪರಿಣಾಮಗಳ ಬಗ್ಗೆ ಮೌಲ್ಯಮಾಪನ , ಅಡಿಕೆಯಿಂದಾಗುವ ಪರಿಣಾಮಗಳ ಬಗ್ಗೆ “ಡ್ರೊಸೊಫಿಲಾ ” ಎಂಬ ಕೀಟದ ಮೇಲೆ ಸಮಗ್ರ ಅಧ್ಯಯನ ,  ಜೀವಕೋಶಗಳ ಪ್ರಸರಣಗಳ ಬಗ್ಗೆ ಅಡಿಕೆ ಮತ್ತು ಅರೆಕೋಲಿನ್‌ ಗಳ ಪ್ರಭಾವಗಳನ್ನುತಿಳಿಯಲು  ಜೀಬ್ರಾಮೀನುಗಳ ಬ್ರೂಣಗಳ ಮೇಲೆ ಪ್ರಯೋಗ,  ಅಡಿಕೆ ಜಗಿಯುವುದರಿಂದ ಮನುಷ್ಯನ ಆರೋಗ್ಯದ ಮೇಲಾಗುವ ಪರಿಣಾಮಗಳ ಸಮಗ್ರ ಅಧ್ಯಯನ ಗಳ ವಿಷಯಗಳಲ್ಲಿ ಸಂಶೋಧನೆ ಮಾಡಲು ನಿಟ್ಟೆವಿಶ್ವವಿದ್ಯಾನಿಲಯಕ್ಕೆ ಕೇಳಲಾಗಿದೆ.

ಅಡಿಕೆಯಿಂದಾಗುವ ಪ್ರಯೋಜನಗಳು, ಅದರ ಮೌಲ್ಯವರ್ಧನೆ, ಔಷಧೀಯ ಉತ್ಪನ್ನಗಳು ಮತ್ತು ಇತರ ವಾಣಿಜ್ಯ ಬಳಕೆಗಳ ಬಗ್ಗೆ ಸಮಗ್ರ ಸಂಶೋಧನೆಯನ್ನು ಮುಂದಿನ ದಿನಗಳಲ್ಲಿ ಮಾಡಲಾಗುವುದು ಎಂದು ಕ್ಯಾಂಪ್ಕೋ ಪ್ರಕಟಣೆ ತಿಳಿಸಿದೆ.

Koo App

Advertisement

ಅಡಿಕೆ ಬಗ್ಗೆ ಸಂಶೋಧನೆಗೆ NITTE ಸಂಸ್ಥೆ ಹಾಗೂ CAMPCO ಮತ್ತು ARDF ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಯಿತು.

The Rural Mirror (@ruralmirror) 3 Dec 2021

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ

ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…

6 hours ago

ಬದುಕು ಪುರಾಣ | ಮನವನ್ನು ಚುಚ್ಚುವ ಅಳಿಲು

ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…

6 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್

ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…

21 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಭವಿಷ್ಯ ಕೆ ಪಿ

ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ…

21 hours ago

ಜು.16 ರಿಂದ ಕರಾವಳಿ-ಮಲೆನಾಡು ಭಾಗದಲ್ಲಿ ಭಾರೀ ಮಳೆ ಎನ್ನುತ್ತಿದೆ ಹವಾಮಾನ ವರದಿ

ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…

22 hours ago