Advertisement
ಸುದ್ದಿಗಳು

ಅಡಿಕೆಯ ಬಗ್ಗೆ 4 ಸಂಶೋಧನೆ | ನಿಟ್ಟೆ ವಿಶ್ವವಿದ್ಯಾನಿಲಯದ ಜೊತೆ ಒಪ್ಪಂದಕ್ಕೆ ಕ್ಯಾಂಪ್ಕೋ ಸಹಿ |

Share

ನಿಟ್ಟೆ ವಿಶ್ವವಿದ್ಯಾನಿಲಯ ಮತ್ತು ಕ್ಯಾಂಪ್ಕೋ ಹಾಗೂ ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ನಡುವೆ ಜಂಟಿಯಾಗಿ ಡಿ.3 ರಂದು ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಇದರಲ್ಲಿ  ಅಡಿಕೆಗೆ ಸಂಬಂಧಿಸಿ 4  ಅಂಶಗಳ ಬಗ್ಗೆ ಸಂಶೋಧನೆ ನಡೆಯಲಿದೆ. 

Advertisement

ಈ ಸಂಶೋಧನೆಯಲ್ಲಿ  ಜೀವಿ ಮತ್ತು ಜೀವಕಣಗಳ ಮೇಲೆ ಅಡಿಕೆಯಿಂದಾಗುವ ಪರಿಣಾಮಗಳ ಬಗ್ಗೆ ಮೌಲ್ಯಮಾಪನ , ಅಡಿಕೆಯಿಂದಾಗುವ ಪರಿಣಾಮಗಳ ಬಗ್ಗೆ “ಡ್ರೊಸೊಫಿಲಾ ” ಎಂಬ ಕೀಟದ ಮೇಲೆ ಸಮಗ್ರ ಅಧ್ಯಯನ ,  ಜೀವಕೋಶಗಳ ಪ್ರಸರಣಗಳ ಬಗ್ಗೆ ಅಡಿಕೆ ಮತ್ತು ಅರೆಕೋಲಿನ್‌ ಗಳ ಪ್ರಭಾವಗಳನ್ನುತಿಳಿಯಲು  ಜೀಬ್ರಾಮೀನುಗಳ ಬ್ರೂಣಗಳ ಮೇಲೆ ಪ್ರಯೋಗ,  ಅಡಿಕೆ ಜಗಿಯುವುದರಿಂದ ಮನುಷ್ಯನ ಆರೋಗ್ಯದ ಮೇಲಾಗುವ ಪರಿಣಾಮಗಳ ಸಮಗ್ರ ಅಧ್ಯಯನ ಗಳ ವಿಷಯಗಳಲ್ಲಿ ಸಂಶೋಧನೆ ಮಾಡಲು ನಿಟ್ಟೆವಿಶ್ವವಿದ್ಯಾನಿಲಯಕ್ಕೆ ಕೇಳಲಾಗಿದೆ.

ಅಡಿಕೆಯಿಂದಾಗುವ ಪ್ರಯೋಜನಗಳು, ಅದರ ಮೌಲ್ಯವರ್ಧನೆ, ಔಷಧೀಯ ಉತ್ಪನ್ನಗಳು ಮತ್ತು ಇತರ ವಾಣಿಜ್ಯ ಬಳಕೆಗಳ ಬಗ್ಗೆ ಸಮಗ್ರ ಸಂಶೋಧನೆಯನ್ನು ಮುಂದಿನ ದಿನಗಳಲ್ಲಿ ಮಾಡಲಾಗುವುದು ಎಂದು ಕ್ಯಾಂಪ್ಕೋ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

4 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

8 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

9 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

9 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

20 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago