Advertisement
ಸುದ್ದಿಗಳು

ಅಡಿಕೆಯ ಬಗ್ಗೆ 4 ಸಂಶೋಧನೆ | ನಿಟ್ಟೆ ವಿಶ್ವವಿದ್ಯಾನಿಲಯದ ಜೊತೆ ಒಪ್ಪಂದಕ್ಕೆ ಕ್ಯಾಂಪ್ಕೋ ಸಹಿ |

Share

ನಿಟ್ಟೆ ವಿಶ್ವವಿದ್ಯಾನಿಲಯ ಮತ್ತು ಕ್ಯಾಂಪ್ಕೋ ಹಾಗೂ ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ನಡುವೆ ಜಂಟಿಯಾಗಿ ಡಿ.3 ರಂದು ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಇದರಲ್ಲಿ  ಅಡಿಕೆಗೆ ಸಂಬಂಧಿಸಿ 4  ಅಂಶಗಳ ಬಗ್ಗೆ ಸಂಶೋಧನೆ ನಡೆಯಲಿದೆ. 

ಈ ಸಂಶೋಧನೆಯಲ್ಲಿ  ಜೀವಿ ಮತ್ತು ಜೀವಕಣಗಳ ಮೇಲೆ ಅಡಿಕೆಯಿಂದಾಗುವ ಪರಿಣಾಮಗಳ ಬಗ್ಗೆ ಮೌಲ್ಯಮಾಪನ , ಅಡಿಕೆಯಿಂದಾಗುವ ಪರಿಣಾಮಗಳ ಬಗ್ಗೆ “ಡ್ರೊಸೊಫಿಲಾ ” ಎಂಬ ಕೀಟದ ಮೇಲೆ ಸಮಗ್ರ ಅಧ್ಯಯನ ,  ಜೀವಕೋಶಗಳ ಪ್ರಸರಣಗಳ ಬಗ್ಗೆ ಅಡಿಕೆ ಮತ್ತು ಅರೆಕೋಲಿನ್‌ ಗಳ ಪ್ರಭಾವಗಳನ್ನುತಿಳಿಯಲು  ಜೀಬ್ರಾಮೀನುಗಳ ಬ್ರೂಣಗಳ ಮೇಲೆ ಪ್ರಯೋಗ,  ಅಡಿಕೆ ಜಗಿಯುವುದರಿಂದ ಮನುಷ್ಯನ ಆರೋಗ್ಯದ ಮೇಲಾಗುವ ಪರಿಣಾಮಗಳ ಸಮಗ್ರ ಅಧ್ಯಯನ ಗಳ ವಿಷಯಗಳಲ್ಲಿ ಸಂಶೋಧನೆ ಮಾಡಲು ನಿಟ್ಟೆವಿಶ್ವವಿದ್ಯಾನಿಲಯಕ್ಕೆ ಕೇಳಲಾಗಿದೆ.

ಅಡಿಕೆಯಿಂದಾಗುವ ಪ್ರಯೋಜನಗಳು, ಅದರ ಮೌಲ್ಯವರ್ಧನೆ, ಔಷಧೀಯ ಉತ್ಪನ್ನಗಳು ಮತ್ತು ಇತರ ವಾಣಿಜ್ಯ ಬಳಕೆಗಳ ಬಗ್ಗೆ ಸಮಗ್ರ ಸಂಶೋಧನೆಯನ್ನು ಮುಂದಿನ ದಿನಗಳಲ್ಲಿ ಮಾಡಲಾಗುವುದು ಎಂದು ಕ್ಯಾಂಪ್ಕೋ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago