ನಿಟ್ಟೆ ವಿಶ್ವವಿದ್ಯಾನಿಲಯ ಮತ್ತು ಕ್ಯಾಂಪ್ಕೋ ಹಾಗೂ ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ನಡುವೆ ಜಂಟಿಯಾಗಿ ಡಿ.3 ರಂದು ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಇದರಲ್ಲಿ ಅಡಿಕೆಗೆ ಸಂಬಂಧಿಸಿ 4 ಅಂಶಗಳ ಬಗ್ಗೆ ಸಂಶೋಧನೆ ನಡೆಯಲಿದೆ.
ಈ ಸಂಶೋಧನೆಯಲ್ಲಿ ಜೀವಿ ಮತ್ತು ಜೀವಕಣಗಳ ಮೇಲೆ ಅಡಿಕೆಯಿಂದಾಗುವ ಪರಿಣಾಮಗಳ ಬಗ್ಗೆ ಮೌಲ್ಯಮಾಪನ , ಅಡಿಕೆಯಿಂದಾಗುವ ಪರಿಣಾಮಗಳ ಬಗ್ಗೆ “ಡ್ರೊಸೊಫಿಲಾ ” ಎಂಬ ಕೀಟದ ಮೇಲೆ ಸಮಗ್ರ ಅಧ್ಯಯನ , ಜೀವಕೋಶಗಳ ಪ್ರಸರಣಗಳ ಬಗ್ಗೆ ಅಡಿಕೆ ಮತ್ತು ಅರೆಕೋಲಿನ್ ಗಳ ಪ್ರಭಾವಗಳನ್ನುತಿಳಿಯಲು ಜೀಬ್ರಾಮೀನುಗಳ ಬ್ರೂಣಗಳ ಮೇಲೆ ಪ್ರಯೋಗ, ಅಡಿಕೆ ಜಗಿಯುವುದರಿಂದ ಮನುಷ್ಯನ ಆರೋಗ್ಯದ ಮೇಲಾಗುವ ಪರಿಣಾಮಗಳ ಸಮಗ್ರ ಅಧ್ಯಯನ ಗಳ ವಿಷಯಗಳಲ್ಲಿ ಸಂಶೋಧನೆ ಮಾಡಲು ನಿಟ್ಟೆವಿಶ್ವವಿದ್ಯಾನಿಲಯಕ್ಕೆ ಕೇಳಲಾಗಿದೆ.
ಅಡಿಕೆಯಿಂದಾಗುವ ಪ್ರಯೋಜನಗಳು, ಅದರ ಮೌಲ್ಯವರ್ಧನೆ, ಔಷಧೀಯ ಉತ್ಪನ್ನಗಳು ಮತ್ತು ಇತರ ವಾಣಿಜ್ಯ ಬಳಕೆಗಳ ಬಗ್ಗೆ ಸಮಗ್ರ ಸಂಶೋಧನೆಯನ್ನು ಮುಂದಿನ ದಿನಗಳಲ್ಲಿ ಮಾಡಲಾಗುವುದು ಎಂದು ಕ್ಯಾಂಪ್ಕೋ ಪ್ರಕಟಣೆ ತಿಳಿಸಿದೆ.
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…