ನಿಟ್ಟೆ ವಿಶ್ವವಿದ್ಯಾನಿಲಯ ಮತ್ತು ಕ್ಯಾಂಪ್ಕೋ ಹಾಗೂ ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ನಡುವೆ ಜಂಟಿಯಾಗಿ ಡಿ.3 ರಂದು ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಇದರಲ್ಲಿ ಅಡಿಕೆಗೆ ಸಂಬಂಧಿಸಿ 4 ಅಂಶಗಳ ಬಗ್ಗೆ ಸಂಶೋಧನೆ ನಡೆಯಲಿದೆ.
ಈ ಸಂಶೋಧನೆಯಲ್ಲಿ ಜೀವಿ ಮತ್ತು ಜೀವಕಣಗಳ ಮೇಲೆ ಅಡಿಕೆಯಿಂದಾಗುವ ಪರಿಣಾಮಗಳ ಬಗ್ಗೆ ಮೌಲ್ಯಮಾಪನ , ಅಡಿಕೆಯಿಂದಾಗುವ ಪರಿಣಾಮಗಳ ಬಗ್ಗೆ “ಡ್ರೊಸೊಫಿಲಾ ” ಎಂಬ ಕೀಟದ ಮೇಲೆ ಸಮಗ್ರ ಅಧ್ಯಯನ , ಜೀವಕೋಶಗಳ ಪ್ರಸರಣಗಳ ಬಗ್ಗೆ ಅಡಿಕೆ ಮತ್ತು ಅರೆಕೋಲಿನ್ ಗಳ ಪ್ರಭಾವಗಳನ್ನುತಿಳಿಯಲು ಜೀಬ್ರಾಮೀನುಗಳ ಬ್ರೂಣಗಳ ಮೇಲೆ ಪ್ರಯೋಗ, ಅಡಿಕೆ ಜಗಿಯುವುದರಿಂದ ಮನುಷ್ಯನ ಆರೋಗ್ಯದ ಮೇಲಾಗುವ ಪರಿಣಾಮಗಳ ಸಮಗ್ರ ಅಧ್ಯಯನ ಗಳ ವಿಷಯಗಳಲ್ಲಿ ಸಂಶೋಧನೆ ಮಾಡಲು ನಿಟ್ಟೆವಿಶ್ವವಿದ್ಯಾನಿಲಯಕ್ಕೆ ಕೇಳಲಾಗಿದೆ.
ಅಡಿಕೆಯಿಂದಾಗುವ ಪ್ರಯೋಜನಗಳು, ಅದರ ಮೌಲ್ಯವರ್ಧನೆ, ಔಷಧೀಯ ಉತ್ಪನ್ನಗಳು ಮತ್ತು ಇತರ ವಾಣಿಜ್ಯ ಬಳಕೆಗಳ ಬಗ್ಗೆ ಸಮಗ್ರ ಸಂಶೋಧನೆಯನ್ನು ಮುಂದಿನ ದಿನಗಳಲ್ಲಿ ಮಾಡಲಾಗುವುದು ಎಂದು ಕ್ಯಾಂಪ್ಕೋ ಪ್ರಕಟಣೆ ತಿಳಿಸಿದೆ.
ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್…
ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.
ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…
ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…