Advertisement
ಸುದ್ದಿಗಳು

ಅಡಿಕೆಯ ಬಗ್ಗೆ 4 ಸಂಶೋಧನೆ | ನಿಟ್ಟೆ ವಿಶ್ವವಿದ್ಯಾನಿಲಯದ ಜೊತೆ ಒಪ್ಪಂದಕ್ಕೆ ಕ್ಯಾಂಪ್ಕೋ ಸಹಿ |

Share

ನಿಟ್ಟೆ ವಿಶ್ವವಿದ್ಯಾನಿಲಯ ಮತ್ತು ಕ್ಯಾಂಪ್ಕೋ ಹಾಗೂ ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ನಡುವೆ ಜಂಟಿಯಾಗಿ ಡಿ.3 ರಂದು ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಇದರಲ್ಲಿ  ಅಡಿಕೆಗೆ ಸಂಬಂಧಿಸಿ 4  ಅಂಶಗಳ ಬಗ್ಗೆ ಸಂಶೋಧನೆ ನಡೆಯಲಿದೆ. 

ಈ ಸಂಶೋಧನೆಯಲ್ಲಿ  ಜೀವಿ ಮತ್ತು ಜೀವಕಣಗಳ ಮೇಲೆ ಅಡಿಕೆಯಿಂದಾಗುವ ಪರಿಣಾಮಗಳ ಬಗ್ಗೆ ಮೌಲ್ಯಮಾಪನ , ಅಡಿಕೆಯಿಂದಾಗುವ ಪರಿಣಾಮಗಳ ಬಗ್ಗೆ “ಡ್ರೊಸೊಫಿಲಾ ” ಎಂಬ ಕೀಟದ ಮೇಲೆ ಸಮಗ್ರ ಅಧ್ಯಯನ ,  ಜೀವಕೋಶಗಳ ಪ್ರಸರಣಗಳ ಬಗ್ಗೆ ಅಡಿಕೆ ಮತ್ತು ಅರೆಕೋಲಿನ್‌ ಗಳ ಪ್ರಭಾವಗಳನ್ನುತಿಳಿಯಲು  ಜೀಬ್ರಾಮೀನುಗಳ ಬ್ರೂಣಗಳ ಮೇಲೆ ಪ್ರಯೋಗ,  ಅಡಿಕೆ ಜಗಿಯುವುದರಿಂದ ಮನುಷ್ಯನ ಆರೋಗ್ಯದ ಮೇಲಾಗುವ ಪರಿಣಾಮಗಳ ಸಮಗ್ರ ಅಧ್ಯಯನ ಗಳ ವಿಷಯಗಳಲ್ಲಿ ಸಂಶೋಧನೆ ಮಾಡಲು ನಿಟ್ಟೆವಿಶ್ವವಿದ್ಯಾನಿಲಯಕ್ಕೆ ಕೇಳಲಾಗಿದೆ.

ಅಡಿಕೆಯಿಂದಾಗುವ ಪ್ರಯೋಜನಗಳು, ಅದರ ಮೌಲ್ಯವರ್ಧನೆ, ಔಷಧೀಯ ಉತ್ಪನ್ನಗಳು ಮತ್ತು ಇತರ ವಾಣಿಜ್ಯ ಬಳಕೆಗಳ ಬಗ್ಗೆ ಸಮಗ್ರ ಸಂಶೋಧನೆಯನ್ನು ಮುಂದಿನ ದಿನಗಳಲ್ಲಿ ಮಾಡಲಾಗುವುದು ಎಂದು ಕ್ಯಾಂಪ್ಕೋ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

4 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

5 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

14 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

2 days ago