Advertisement
City mirror

ಅಡಿಕೆ ಬೆಳೆಗಾರರ ವಿವಿಧ ಸಮಸ್ಯೆ | ಕ್ಯಾಂಪ್ಕೋದಿಂದ ಮುಖ್ಯಮಂತ್ರಿಗಳಿಗೆ ಮನವಿ

Share

ಮಂಗಳೂರು: ಅಡಿಕೆ ಬೆಳೆಗಾರರು ಅನುಭವಿಸುತ್ತಿರುವ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಕ್ಯಾಂಪ್ಕೋ ವತಿಯಿಂದ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.

Advertisement
Advertisement

ಕ್ಯಾಂಪ್ಕೊ ನೂತನ ಅಧ್ಯಕ್ಷ  ಎ.ಕಿಶೋರ್ ಕುಮಾರ್ ಕೊಡ್ಗಿ ಅವರು ಉಡುಪಿಯ ಪ್ರವಾಸಿ ಮಂದಿರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.ಮುಖ್ಯವಾಗಿ ಅಡಿಕೆ ಬೆಳೆಗಾರರು ಅನುಭವಿಸುತ್ತಿರುವಾಅಡಿಕೆ ಹಳದಿ ಎಲೆ ರೋಗ, ಅಡಿಕೆ ಮಾರುಕಟ್ಟೆಯನ್ನು ತಲ್ಲಣಗೊಳಿಸುವ ಉದ್ದೇಶದಿಂದ ನಡೆಸುವ ಕಾನೂನುಬಾಹಿರ ಚಟುವಟಿಕೆಗಳು, ಆಮದು ನಿಯಂತ್ರಣ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು. ಇದೇ ವೇಳೆ ಕ್ಯಾಂಪ್ಕೋ ಸಂಸ್ಥೆಯ ಪವನ ವಿದ್ಯುತ್ ಉತ್ಪಾದನಾ ಘಟಕದ ವೀಲಿಂಗ್ ಆಂಡ್ ಬ್ಯಾಂಕಿಂಗ್ ವ್ಯವಸ್ಥೆಯ ಮುಂದುವರಿಕೆಯ ಬಗ್ಗೆ ಚರ್ಚಿಸಲಾಗಿದ್ದು, ಮುಖ್ಯಮಂತ್ರಿಗಳು ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

Advertisement

ಈ ಸಂದರ್ಭದಲ್ಲಿ ಕ್ಯಾಂಪ್ಕೊ ಹಿರಿಯ ನಿರ್ದೇಶಕ ದಯಾನಂದ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

5 hours ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

10 hours ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

10 hours ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

10 hours ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

10 hours ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

10 hours ago