Advertisement
ಸುದ್ದಿಗಳು

ಪುತ್ತೂರಿನಲ್ಲಿ ಅಡಿಕೆ ಬೆಳೆಗಾರರ ಹಕ್ಕೊತ್ತಾಯ ಸಮಾವೇಶ | ಅಡಿಕೆ ಬೆಳೆಗಾರರ ಪರವಾಗಿ ಧ್ವನಿ | ಶಾಸಕ ಸಂಜೀವ ಮಠಂದೂರು |

Share

ವಿಜಯಕರ್ನಾಟಕ ಪತ್ರಿಕೆ ವತಿಯಿಂದ ಅಡಿಕೆ ಬೆಳೆಗಾರರ ಹಕ್ಕೊತ್ತಾಯ ಸಮಾವೇಶ ಪುತ್ತೂರಿನ ಕೋ ಆಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕ್ಯಾಂಪ್ಕೋ ಉಪಾಧ್ಯಕ್ಷ ಶಂ ನಾ ಖಂಡಿಗೆ ಉದ್ಘಾಟಿಸಿದರು.

Advertisement
Advertisement

ಕಾರ್ಯಕ್ರಮ ಉದ್ಘಾಟಿಸಿದ ಕ್ಯಾಂಪ್ಕೋ ಉಪಾಧ್ಯಕ್ಷ ಶಂ ನಾ ಖಂಡಿಗೆ, ಕ್ಯಾಂಪ್ಕೋ ಅಡಿಕೆ ಬೆಳೆಗಾರರ ಪರವಾಗಿ ಅನೇಕ ವರ್ಷಗಳಿಂದ ಕೆಲಸ ಮಾಡುತ್ತಿದೆ. ಅಡಿಕೆ ಬೇಡಿಕೆ ಹಾಗೂ ಪೂರೈಕೆಗಳನ್ನು ಗಮನಿಸಿಕೊಂಡು ಬೆಳೆಗಾರರಿಗೆ ಸಕಾಲದಲ್ಲಿ ಎಚ್ಚರಿಕೆಯನ್ನು ನೀಡುತ್ತಾ ಬಂದಿದೆ. ಉಪಬೆಳೆಗಳ ಕಡೆಗೂ ಮಾಹಿತಿ ನೀಡುತ್ತಿದೆ. ಈಗಾಗಲೇ ಕೊಕೋ, ರಬ್ಬರ್‌ , ಕಾಳುಮೆಣಸು ಖರೀದಿ ನಡೆಸುತ್ತಿದೆ. ಮುಂದೆ ಔಷಧೀಯ ಗಿಡಗಳ ಕಡೆಗೂ ಗಮನಹರಿಸಲಿದೆ ಎಂದರು.

Advertisement

ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮಾತನಾಡಿ, ಅಡಿಕೆ ಬೆಳೆಗಾರರು ಸಂಘಟಿತರಾಗಬೇಕು. ಆಗ ಮಾತ್ರಾ ಬೆಳೆಗಾರರ ಸಮಸ್ಯೆಗಳಿಗೆ ಪರಿಹಾರ ಸಿಗಲು ಸಾಧ್ಯ. ಈಗ ಅಡಿಕೆಯ ಬಗ್ಗೆ ವಿವಿಧ ಚರ್ಚೆಗಳು ನಡೆಯುತ್ತಿದೆ, ಈ ಸಮಯದಲ್ಲಿ ಅಡಿಕೆ ಬೆಳೆಗಾರರು ಒಂದಾಗಬೇಕಿದೆ ಎಂದರು.

Advertisement

ಸಭಾಧ್ಯಕ್ಷತೆ ವಹಿಸಿದ್ದ ಶಾಸಕ ಸಂಜೀವ ಮಟಂದೂರು ಮಾತನಾಡಿ, ಅಡಿಕೆ ಬೆಳೆಗಾರನಾಗಿ ಜಿಲ್ಲೆಯ ಬೆಳೆಗಾರರ ಪರವಾಗಿ ಧ್ವನಿ ಎತ್ತುವೆ. ಅಡಿಕೆ ಬೆಳೆಯ ಜೊತೆ ಇತರ ಬೆಳೆಗಳೂ ಇಂದು ಅನಿವಾರ್ಯವಾಗಿ ಬೆಳೆಯಬೇಕಿದೆ. ಅಡಿಕೆಯ ವಿವಿಧ ರೋಗಗಳ ಕಡೆಗೂ ವಿಜ್ಞಾನಿಗಳು ಗಮನಹರಿಸಬೇಕು, ಇದಕ್ಕಾಗಿ ಅಗತ್ಯ ನೆರವು ನೀಡಲು ಬದ್ಧರಾಗಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ಸಿಪಿಸಿಆರ್‌ಐ ವಿಜ್ಞಾನಿ ಡಾ.ನಾಗರಾಜ್‌ , ತೋಟಗಾರಿಕಾ ಇಲಾಖಾ ಅಧಿಕಾರಿಗಳಾದ ಪ್ರದೀಪ್‌, ರೇಖಾ , ವಿಜಯಕರ್ನಾಟಕ ಸ್ಥಾನೀಯ ಸಂಪಾದಕ ರವೀಂದ್ರ ಶೆಟ್ಟಿ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳು, ಕೃಷಿಕರು ಭಾಗವಹಿಸಿದ್ದರು.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿಶಿಲದಲ್ಲಿರುವ ಈ ದೈವದ ವಿಶೇಷತೆ..! | ಜೋಡಿ ದೈವಗಳಿಗೆ ಜೀವಂತ ಕೋಳಿ ಅರ್ಪಣೆ |

ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…

3 hours ago

ಕೋವಿ ಡಿಪಾಸಿಟ್‌ ಪ್ರಕರಣ | ಮಹತ್ವದ ತೀರ್ಪು | ಚುನಾವಣಾ ಕಾಲದಲ್ಲಿ ಕೋವಿ ಡಿಪಾಸಿಟ್‌ಗೆ ಪರಿಹಾರ |

ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.

4 hours ago

ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ | ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?

ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…

12 hours ago

ಸ್ಟ್ರೀಟ್ ಫುಡ್ ವರ್ಸಸ್ ಆರೋಗ್ಯ | ನಿಮ್ಮ ಆರೋಗ್ಯವನ್ನು ನೀವೇ ಕಾಪಾಡಿಕೊಳ್ಳಿ

ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್‌ ಆಳ್ವ ಅವರು ಬರೆದಿದ್ದಾರೆ.

12 hours ago