Advertisement
ಕೃಷಿ

ಅಡಿಕೆ ಕೃಷಿಕ ಆತ್ಮಹತ್ಯೆ | ಅಡಿಕೆ ಎಲೆಚುಕ್ಕಿ ಹಾಗೂ ಸಾಲಬಾಧೆ ಕಾರಣವೇ ?

Share

ಹೊಸನಗರ ತಾಲೂಕಿನ ಕರಿಮನೆ ಗ್ರಾಪಂ ವ್ಯಾಪ್ತಿಯ ಕಿಳಮದೂರು ಗ್ರಾಮದಲ್ಲಿ ಅಡಿಕೆ ಬೆಳೆಗಾರನೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲಬಾಧೆ ಹಾಗೂ ಇತ್ತೀಚೆಗೆ ಅಡಿಕೆ ಮರವು ಎಲೆಚುಕ್ಕೆರೋಗದಿಂದ ಅಡಿಕೆ ಫಸಲು ನಾಶವಾಗುತ್ತಿತ್ತು. ಈ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಎಂದು ಸಂದೇಹ ವ್ಯಕ್ತವಾಗಿದೆ. ಕರಿಮನೆ ಗ್ರಾಪಂ ಕಿಳಂದೂರು ಗ್ರಾಮದ ಕೃಷ್ಣಪ್ಪಗೌಡ (60) ಮೃತ ವ್ಯಕ್ತಿ.

ಅಡಿಕೆ ತೋಟ ಮತ್ತು ಭತ್ತದ ಕೃಷಿ ಮಾಡಿಕೊಂಡಿದ್ದ ಕೃಷ್ಣಪ್ಪಗೌಡ ಎಂಬವರು  ಅವರ ಸಹೋದರ ಯೋಗೇಂದ್ರ ಗೌಡ ಜಂಟಿ ಹೆಸರಿನಲ್ಲಿ 4 ಎಕರೆ 11 ಗುಂಟೆ, ಕೃಷ್ಣಪ್ಪಗೌಡ ಹೆಸರಿನಲ್ಲಿ 2 ಎಕರೆ 20 ಗುಂಟೆ ಜಮೀನು ಹೊಂದಿದ್ದರು. ಎಲೆಚುಕ್ಕೆ ರೋಗದಿಂದ ಅಡಿಕೆ ತೋಟ ಸಂಪೂರ್ಣ ಹಾಳಾಗಿದ್ದು ತೊಂದರೆಗೆ ಸಿಲುಕಿದ್ದರು. ಕೃಷಿ ಅಭಿವೃದ್ಧಿಗಾಗಿ ಬ್ಯಾಂಕ್‌ ಗಳಲ್ಲಿ ಸಾಲ ಮಾಡಿದ್ದರು. ಅಡಿಕೆ ಬೆಳೆ ಎಲೆಚುಕ್ಕೆ ರೋಗಕ್ಕೆ ತುತ್ತಾದ ಹಿನ್ನೆಲೆಯಲ್ಲಿ ಮಾಡಿದ ಸಾಲ ಹೇಗೆ ತೀರಿಸೋದು ಎಂದು ಯೋಚನೆಗೀಡಾಗಿ‌ ಮನೆಯಲ್ಲಿ ಹೇಳಿಕೊಂಡಿದ್ದರು. ಈ ಕಾರಣವೇ ನಮ್ಮ ತಂದೆಯ ಆತ್ಮಹತ್ಯೆಗೆ ಕಾರಣ. ಅದು ಬಿಟ್ಟು ಬೇರೆ ಯಾವುದೇ ಕಾರಣ ಇರಲಿಲ್ಲ ಎಂದು ಅವರ ಮಗ ಸತೀಶ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು  ತನಿಖೆ ನಡೆಸುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

10 hours ago

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

15 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

23 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

23 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

23 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

1 day ago