ಆ.31 ಕ್ಯಾಂಪ್ಕೊ ಮಹಾಸಭೆ | 5.99 ಕೋಟಿ ರೂಪಾಯಿ ನಿವ್ವಳ ಲಾಭದಲ್ಲಿ ಕ್ಯಾಂಪ್ಕೊ | ಹವಾಮಾನ ವೈಪರೀತ್ಯ ಉಲ್ಲೇಖಿಸಿದ ಕ್ಯಾಂಪ್ಕೋ |

August 23, 2024
5:29 PM
ಅಡಿಕೆ ಬೆಳೆಗಾರರ ಸಂಸ್ಥೆ ಕ್ಯಾಂಪ್ಕೋ ಮಹಾಸಭೆ ಆ.31 ರಂದು ಅಡ್ಯಾರ್‌ ನಲ್ಲಿರುವ ಅಡ್ಯಾರ್‌ ಗಾರ್ಡನ್‌ ನಲ್ಲಿ ನಡೆಯಲಿದೆ.

ಅಡಿಕೆ ಬೆಳೆಗಾರರ ಸಂಸ್ಥೆ ಕ್ಯಾಂಪ್ಕೊ ಮಹಾಸಭೆ ಆ.31 ರಂದು ಅಡ್ಯಾರ್‌ ನಲ್ಲಿರುವ ಅಡ್ಯಾರ್‌ ಗಾರ್ಡನ್‌ ನಲ್ಲಿ ನಡೆಯಲಿದೆ. ಈ ಬಾರಿ ಕ್ಯಾಂಪ್ಕೊ ಸಂಸ್ಥೆ ಲಾಭದಲ್ಲಿದ್ದು 2023-24 ರ ಹಣಕಾಸು ವರ್ಷದಲ್ಲಿ 3336.87 ಕೋಟಿಗಳ ವ್ಯವಹಾರ ನಡೆಸಿ 5.99 ಕೋಟಿ ನಿವ್ವಳ ಲಾಭ ಗಳಿಸಿದೆ.…..ಮುಂದೆ ಓದಿ….

2023-24 ರಲ್ಲಿ ಅಡಿಕೆ ಮಾರುಕಟ್ಟೆಯು ತೀರಾ ಸಂಕಷ್ಟದಲ್ಲಿತ್ತು, ಅಡಿಕೆ ಮಾರುಕಟ್ಟೆ ಉಳಿಸಿಕೊಳ್ಳುವುದೇ ಸವಾಲಿನ ಕೆಲಸವಾಗಿತ್ತು, ಈ ನಡುವೆಯೂ ಅಡಿಕೆ ಚಟುವಟಿಕೆಯನ್ನು ಸಮರ್ಥವಾಗಿ ನಿರ್ವಹಿಸಿ ಸಂಸ್ಥೆಯು ಲಾಭದತ್ತ ಮುನ್ನುಗ್ಗಿದೆ. ಅಕ್ರಮ ಅಡಿಕೆ ಆಮದು ಅಡಿಕೆ ಬೇಡಿಕೆಯ ಮೇಲೆ ಪರಿಣಾಮ ಬೀರಿದ್ದರೂ ಕೂಡಾ ಕ್ಯಾಂಪ್ಕೋ ಕೆಲವು ನಿರ್ಧಾರಗಳ ಮೂಲಕ ಅಡಿಕೆ ಮಾರುಕಟ್ಟೆ ಸ್ಥಿರತೆಗೆ ಪ್ರಯತ್ನ ಮಾಡಿದೆ.

ಭಾರತದಲ್ಲಿ ಕೃಷಿ ಕ್ಷೇತ್ರವು ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಅದರಲ್ಲಿ ಹವಾಮಾನ ವೈಪರೀತ್ಯವೂ ಒಂದು. ಇದರಿಂದಾಗಿ ಕೃಷಿ ಕ್ಷೇತ್ರದ ಮೇಲೆ ಅಪಾರ ಒತ್ತಡ ಕಾಣುತ್ತಿದೆ. ಆದರೆ ಅಡಿಕೆ ಕೃಷಿ ಅಂತಹ ಭಾರೀ ಒತ್ತಡಕ್ಕೆ ಸಿಲುಕಿಲ್ಲ. ಇದಕ್ಕೆ ಪ್ರಮುಖವಾದ ಕಾರಣ ಅಡಿಕೆ ಮಾರುಕಟ್ಟೆ ಕೂಡಾ ಆಗಿದೆ. ಇದಕ್ಕಾಗಿ ಸಹಕಾರಿ ಸಂಸ್ಥೆಗಳು ಬಹುಮುಖ್ಯ ಪಾತ್ರವಹಿಸಿದೆ. ಅಡಿಕೆ ಧಾರಣೆಯೂ ಆಕರ್ಷಕವಾಗಿದೆ.

ನಿಮ್ಮ ಅಭಿಪ್ರಾಯಗಳನ್ನು ಇಲ್ಲಿ ದಾಖಲಿಸಿ…

The Arecanut Growers’ Organization CAMPCO General Meeting is scheduled to take place on August 31 at Adyar Garden in Adyar. This year, Campco has reported a profit with a turnover of Rs 336.87 crores and a net profit of Rs 5.99 crores in the financial year 2023-24.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ಕಾಕ್ರೋಚ್‌ ಜನತಾ ಪಾರ್ಟಿ” ಸದ್ದು | 60 ಲಕ್ಷ ಫಾಲೋವರ್ಸ್‌ ದಾಟಿದ ರಾಜಕೀಯ ಚಳವಳಿ..!
May 20, 2026
9:29 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 20.05.2026 | ಮೇ 26 ಬಳಿಕ ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಸಾಧ್ಯತೆ| ಕರಾವಳಿಯಲ್ಲಿ ಮಳೆ ಕುಂಠಿತ, ಉತ್ತರ ಭಾರತಕ್ಕೆ ಮಳೆ ಸೂಚನೆ
May 20, 2026
2:50 PM
by: ಸಾಯಿಶೇಖರ್ ಕರಿಕಳ
ಉತ್ತರ ಭಾರತ ಉರಿಯುತ್ತಿದೆ – ಮೇ 25ರವರೆಗೆ ತೀವ್ರ ಬಿಸಿಗಾಳಿ ಎಚ್ಚರಿಕೆ
May 20, 2026
7:18 AM
by: ಮಿರರ್‌ ಡೆಸ್ಕ್
ರಾಸಾಯನಿಕ ಗೊಬ್ಬರ ಕೊರತೆ ಭೀತಿ‌ ; ಸಾವಯವ ಕೃಷಿಯತ್ತ ಗಮನಹರಿಸಲು ರೈತರಿಗೆ ಕೇಂದ್ರ ಸಚಿವರ ಕರೆ
May 20, 2026
7:15 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror