ಸುದ್ದಿಗಳು

ಆ.31 ಕ್ಯಾಂಪ್ಕೊ ಮಹಾಸಭೆ | 5.99 ಕೋಟಿ ರೂಪಾಯಿ ನಿವ್ವಳ ಲಾಭದಲ್ಲಿ ಕ್ಯಾಂಪ್ಕೊ | ಹವಾಮಾನ ವೈಪರೀತ್ಯ ಉಲ್ಲೇಖಿಸಿದ ಕ್ಯಾಂಪ್ಕೋ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆ ಬೆಳೆಗಾರರ ಸಂಸ್ಥೆ ಕ್ಯಾಂಪ್ಕೊ ಮಹಾಸಭೆ ಆ.31 ರಂದು ಅಡ್ಯಾರ್‌ ನಲ್ಲಿರುವ ಅಡ್ಯಾರ್‌ ಗಾರ್ಡನ್‌ ನಲ್ಲಿ ನಡೆಯಲಿದೆ. ಈ ಬಾರಿ ಕ್ಯಾಂಪ್ಕೊ ಸಂಸ್ಥೆ ಲಾಭದಲ್ಲಿದ್ದು 2023-24 ರ ಹಣಕಾಸು ವರ್ಷದಲ್ಲಿ 3336.87 ಕೋಟಿಗಳ ವ್ಯವಹಾರ ನಡೆಸಿ 5.99 ಕೋಟಿ ನಿವ್ವಳ ಲಾಭ ಗಳಿಸಿದೆ.…..ಮುಂದೆ ಓದಿ….

Advertisement

2023-24 ರಲ್ಲಿ ಅಡಿಕೆ ಮಾರುಕಟ್ಟೆಯು ತೀರಾ ಸಂಕಷ್ಟದಲ್ಲಿತ್ತು, ಅಡಿಕೆ ಮಾರುಕಟ್ಟೆ ಉಳಿಸಿಕೊಳ್ಳುವುದೇ ಸವಾಲಿನ ಕೆಲಸವಾಗಿತ್ತು, ಈ ನಡುವೆಯೂ ಅಡಿಕೆ ಚಟುವಟಿಕೆಯನ್ನು ಸಮರ್ಥವಾಗಿ ನಿರ್ವಹಿಸಿ ಸಂಸ್ಥೆಯು ಲಾಭದತ್ತ ಮುನ್ನುಗ್ಗಿದೆ. ಅಕ್ರಮ ಅಡಿಕೆ ಆಮದು ಅಡಿಕೆ ಬೇಡಿಕೆಯ ಮೇಲೆ ಪರಿಣಾಮ ಬೀರಿದ್ದರೂ ಕೂಡಾ ಕ್ಯಾಂಪ್ಕೋ ಕೆಲವು ನಿರ್ಧಾರಗಳ ಮೂಲಕ ಅಡಿಕೆ ಮಾರುಕಟ್ಟೆ ಸ್ಥಿರತೆಗೆ ಪ್ರಯತ್ನ ಮಾಡಿದೆ.

ಭಾರತದಲ್ಲಿ ಕೃಷಿ ಕ್ಷೇತ್ರವು ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಅದರಲ್ಲಿ ಹವಾಮಾನ ವೈಪರೀತ್ಯವೂ ಒಂದು. ಇದರಿಂದಾಗಿ ಕೃಷಿ ಕ್ಷೇತ್ರದ ಮೇಲೆ ಅಪಾರ ಒತ್ತಡ ಕಾಣುತ್ತಿದೆ. ಆದರೆ ಅಡಿಕೆ ಕೃಷಿ ಅಂತಹ ಭಾರೀ ಒತ್ತಡಕ್ಕೆ ಸಿಲುಕಿಲ್ಲ. ಇದಕ್ಕೆ ಪ್ರಮುಖವಾದ ಕಾರಣ ಅಡಿಕೆ ಮಾರುಕಟ್ಟೆ ಕೂಡಾ ಆಗಿದೆ. ಇದಕ್ಕಾಗಿ ಸಹಕಾರಿ ಸಂಸ್ಥೆಗಳು ಬಹುಮುಖ್ಯ ಪಾತ್ರವಹಿಸಿದೆ. ಅಡಿಕೆ ಧಾರಣೆಯೂ ಆಕರ್ಷಕವಾಗಿದೆ.

ನಿಮ್ಮ ಅಭಿಪ್ರಾಯಗಳನ್ನು ಇಲ್ಲಿ ದಾಖಲಿಸಿ…

Advertisement

The Arecanut Growers’ Organization CAMPCO General Meeting is scheduled to take place on August 31 at Adyar Garden in Adyar. This year, Campco has reported a profit with a turnover of Rs 336.87 crores and a net profit of Rs 5.99 crores in the financial year 2023-24.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು

ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…

6 hours ago

ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ

ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…

7 hours ago

ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ

ರಾಜ್ಯದಲ್ಲಿ ನೆನೆಗುದ್ದಿಗೆ  ಬಿದ್ದಿದ್ದ  ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ  ರೈಲ್ವೆ…

7 hours ago

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ…

7 hours ago

ಗದಗ | ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…

7 hours ago

ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ

ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗುವುದು…

7 hours ago