Advertisement
ಸುದ್ದಿಗಳು

ಆ.31 ಕ್ಯಾಂಪ್ಕೊ ಮಹಾಸಭೆ | 5.99 ಕೋಟಿ ರೂಪಾಯಿ ನಿವ್ವಳ ಲಾಭದಲ್ಲಿ ಕ್ಯಾಂಪ್ಕೊ | ಹವಾಮಾನ ವೈಪರೀತ್ಯ ಉಲ್ಲೇಖಿಸಿದ ಕ್ಯಾಂಪ್ಕೋ |

Share

ಅಡಿಕೆ ಬೆಳೆಗಾರರ ಸಂಸ್ಥೆ ಕ್ಯಾಂಪ್ಕೊ ಮಹಾಸಭೆ ಆ.31 ರಂದು ಅಡ್ಯಾರ್‌ ನಲ್ಲಿರುವ ಅಡ್ಯಾರ್‌ ಗಾರ್ಡನ್‌ ನಲ್ಲಿ ನಡೆಯಲಿದೆ. ಈ ಬಾರಿ ಕ್ಯಾಂಪ್ಕೊ ಸಂಸ್ಥೆ ಲಾಭದಲ್ಲಿದ್ದು 2023-24 ರ ಹಣಕಾಸು ವರ್ಷದಲ್ಲಿ 3336.87 ಕೋಟಿಗಳ ವ್ಯವಹಾರ ನಡೆಸಿ 5.99 ಕೋಟಿ ನಿವ್ವಳ ಲಾಭ ಗಳಿಸಿದೆ.…..ಮುಂದೆ ಓದಿ….

2023-24 ರಲ್ಲಿ ಅಡಿಕೆ ಮಾರುಕಟ್ಟೆಯು ತೀರಾ ಸಂಕಷ್ಟದಲ್ಲಿತ್ತು, ಅಡಿಕೆ ಮಾರುಕಟ್ಟೆ ಉಳಿಸಿಕೊಳ್ಳುವುದೇ ಸವಾಲಿನ ಕೆಲಸವಾಗಿತ್ತು, ಈ ನಡುವೆಯೂ ಅಡಿಕೆ ಚಟುವಟಿಕೆಯನ್ನು ಸಮರ್ಥವಾಗಿ ನಿರ್ವಹಿಸಿ ಸಂಸ್ಥೆಯು ಲಾಭದತ್ತ ಮುನ್ನುಗ್ಗಿದೆ. ಅಕ್ರಮ ಅಡಿಕೆ ಆಮದು ಅಡಿಕೆ ಬೇಡಿಕೆಯ ಮೇಲೆ ಪರಿಣಾಮ ಬೀರಿದ್ದರೂ ಕೂಡಾ ಕ್ಯಾಂಪ್ಕೋ ಕೆಲವು ನಿರ್ಧಾರಗಳ ಮೂಲಕ ಅಡಿಕೆ ಮಾರುಕಟ್ಟೆ ಸ್ಥಿರತೆಗೆ ಪ್ರಯತ್ನ ಮಾಡಿದೆ.

ಭಾರತದಲ್ಲಿ ಕೃಷಿ ಕ್ಷೇತ್ರವು ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಅದರಲ್ಲಿ ಹವಾಮಾನ ವೈಪರೀತ್ಯವೂ ಒಂದು. ಇದರಿಂದಾಗಿ ಕೃಷಿ ಕ್ಷೇತ್ರದ ಮೇಲೆ ಅಪಾರ ಒತ್ತಡ ಕಾಣುತ್ತಿದೆ. ಆದರೆ ಅಡಿಕೆ ಕೃಷಿ ಅಂತಹ ಭಾರೀ ಒತ್ತಡಕ್ಕೆ ಸಿಲುಕಿಲ್ಲ. ಇದಕ್ಕೆ ಪ್ರಮುಖವಾದ ಕಾರಣ ಅಡಿಕೆ ಮಾರುಕಟ್ಟೆ ಕೂಡಾ ಆಗಿದೆ. ಇದಕ್ಕಾಗಿ ಸಹಕಾರಿ ಸಂಸ್ಥೆಗಳು ಬಹುಮುಖ್ಯ ಪಾತ್ರವಹಿಸಿದೆ. ಅಡಿಕೆ ಧಾರಣೆಯೂ ಆಕರ್ಷಕವಾಗಿದೆ.

ನಿಮ್ಮ ಅಭಿಪ್ರಾಯಗಳನ್ನು ಇಲ್ಲಿ ದಾಖಲಿಸಿ…

The Arecanut Growers’ Organization CAMPCO General Meeting is scheduled to take place on August 31 at Adyar Garden in Adyar. This year, Campco has reported a profit with a turnover of Rs 336.87 crores and a net profit of Rs 5.99 crores in the financial year 2023-24.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

6 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

1 day ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

1 day ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago