Advertisement
ಸುದ್ದಿಗಳು

ಆ.31 ಕ್ಯಾಂಪ್ಕೊ ಮಹಾಸಭೆ | 5.99 ಕೋಟಿ ರೂಪಾಯಿ ನಿವ್ವಳ ಲಾಭದಲ್ಲಿ ಕ್ಯಾಂಪ್ಕೊ | ಹವಾಮಾನ ವೈಪರೀತ್ಯ ಉಲ್ಲೇಖಿಸಿದ ಕ್ಯಾಂಪ್ಕೋ |

Share

ಅಡಿಕೆ ಬೆಳೆಗಾರರ ಸಂಸ್ಥೆ ಕ್ಯಾಂಪ್ಕೊ ಮಹಾಸಭೆ ಆ.31 ರಂದು ಅಡ್ಯಾರ್‌ ನಲ್ಲಿರುವ ಅಡ್ಯಾರ್‌ ಗಾರ್ಡನ್‌ ನಲ್ಲಿ ನಡೆಯಲಿದೆ. ಈ ಬಾರಿ ಕ್ಯಾಂಪ್ಕೊ ಸಂಸ್ಥೆ ಲಾಭದಲ್ಲಿದ್ದು 2023-24 ರ ಹಣಕಾಸು ವರ್ಷದಲ್ಲಿ 3336.87 ಕೋಟಿಗಳ ವ್ಯವಹಾರ ನಡೆಸಿ 5.99 ಕೋಟಿ ನಿವ್ವಳ ಲಾಭ ಗಳಿಸಿದೆ.…..ಮುಂದೆ ಓದಿ….

Advertisement
Advertisement
Advertisement
Advertisement

2023-24 ರಲ್ಲಿ ಅಡಿಕೆ ಮಾರುಕಟ್ಟೆಯು ತೀರಾ ಸಂಕಷ್ಟದಲ್ಲಿತ್ತು, ಅಡಿಕೆ ಮಾರುಕಟ್ಟೆ ಉಳಿಸಿಕೊಳ್ಳುವುದೇ ಸವಾಲಿನ ಕೆಲಸವಾಗಿತ್ತು, ಈ ನಡುವೆಯೂ ಅಡಿಕೆ ಚಟುವಟಿಕೆಯನ್ನು ಸಮರ್ಥವಾಗಿ ನಿರ್ವಹಿಸಿ ಸಂಸ್ಥೆಯು ಲಾಭದತ್ತ ಮುನ್ನುಗ್ಗಿದೆ. ಅಕ್ರಮ ಅಡಿಕೆ ಆಮದು ಅಡಿಕೆ ಬೇಡಿಕೆಯ ಮೇಲೆ ಪರಿಣಾಮ ಬೀರಿದ್ದರೂ ಕೂಡಾ ಕ್ಯಾಂಪ್ಕೋ ಕೆಲವು ನಿರ್ಧಾರಗಳ ಮೂಲಕ ಅಡಿಕೆ ಮಾರುಕಟ್ಟೆ ಸ್ಥಿರತೆಗೆ ಪ್ರಯತ್ನ ಮಾಡಿದೆ.

Advertisement

ಭಾರತದಲ್ಲಿ ಕೃಷಿ ಕ್ಷೇತ್ರವು ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಅದರಲ್ಲಿ ಹವಾಮಾನ ವೈಪರೀತ್ಯವೂ ಒಂದು. ಇದರಿಂದಾಗಿ ಕೃಷಿ ಕ್ಷೇತ್ರದ ಮೇಲೆ ಅಪಾರ ಒತ್ತಡ ಕಾಣುತ್ತಿದೆ. ಆದರೆ ಅಡಿಕೆ ಕೃಷಿ ಅಂತಹ ಭಾರೀ ಒತ್ತಡಕ್ಕೆ ಸಿಲುಕಿಲ್ಲ. ಇದಕ್ಕೆ ಪ್ರಮುಖವಾದ ಕಾರಣ ಅಡಿಕೆ ಮಾರುಕಟ್ಟೆ ಕೂಡಾ ಆಗಿದೆ. ಇದಕ್ಕಾಗಿ ಸಹಕಾರಿ ಸಂಸ್ಥೆಗಳು ಬಹುಮುಖ್ಯ ಪಾತ್ರವಹಿಸಿದೆ. ಅಡಿಕೆ ಧಾರಣೆಯೂ ಆಕರ್ಷಕವಾಗಿದೆ.

ನಿಮ್ಮ ಅಭಿಪ್ರಾಯಗಳನ್ನು ಇಲ್ಲಿ ದಾಖಲಿಸಿ…

Advertisement

The Arecanut Growers’ Organization CAMPCO General Meeting is scheduled to take place on August 31 at Adyar Garden in Adyar. This year, Campco has reported a profit with a turnover of Rs 336.87 crores and a net profit of Rs 5.99 crores in the financial year 2023-24.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |

‌ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್‌…

1 hour ago

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

22 hours ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

22 hours ago

ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…

22 hours ago