Advertisement
ಸುದ್ದಿಗಳು

ಆ.31 ಕ್ಯಾಂಪ್ಕೊ ಮಹಾಸಭೆ | 5.99 ಕೋಟಿ ರೂಪಾಯಿ ನಿವ್ವಳ ಲಾಭದಲ್ಲಿ ಕ್ಯಾಂಪ್ಕೊ | ಹವಾಮಾನ ವೈಪರೀತ್ಯ ಉಲ್ಲೇಖಿಸಿದ ಕ್ಯಾಂಪ್ಕೋ |

Share

ಅಡಿಕೆ ಬೆಳೆಗಾರರ ಸಂಸ್ಥೆ ಕ್ಯಾಂಪ್ಕೊ ಮಹಾಸಭೆ ಆ.31 ರಂದು ಅಡ್ಯಾರ್‌ ನಲ್ಲಿರುವ ಅಡ್ಯಾರ್‌ ಗಾರ್ಡನ್‌ ನಲ್ಲಿ ನಡೆಯಲಿದೆ. ಈ ಬಾರಿ ಕ್ಯಾಂಪ್ಕೊ ಸಂಸ್ಥೆ ಲಾಭದಲ್ಲಿದ್ದು 2023-24 ರ ಹಣಕಾಸು ವರ್ಷದಲ್ಲಿ 3336.87 ಕೋಟಿಗಳ ವ್ಯವಹಾರ ನಡೆಸಿ 5.99 ಕೋಟಿ ನಿವ್ವಳ ಲಾಭ ಗಳಿಸಿದೆ.…..ಮುಂದೆ ಓದಿ….

2023-24 ರಲ್ಲಿ ಅಡಿಕೆ ಮಾರುಕಟ್ಟೆಯು ತೀರಾ ಸಂಕಷ್ಟದಲ್ಲಿತ್ತು, ಅಡಿಕೆ ಮಾರುಕಟ್ಟೆ ಉಳಿಸಿಕೊಳ್ಳುವುದೇ ಸವಾಲಿನ ಕೆಲಸವಾಗಿತ್ತು, ಈ ನಡುವೆಯೂ ಅಡಿಕೆ ಚಟುವಟಿಕೆಯನ್ನು ಸಮರ್ಥವಾಗಿ ನಿರ್ವಹಿಸಿ ಸಂಸ್ಥೆಯು ಲಾಭದತ್ತ ಮುನ್ನುಗ್ಗಿದೆ. ಅಕ್ರಮ ಅಡಿಕೆ ಆಮದು ಅಡಿಕೆ ಬೇಡಿಕೆಯ ಮೇಲೆ ಪರಿಣಾಮ ಬೀರಿದ್ದರೂ ಕೂಡಾ ಕ್ಯಾಂಪ್ಕೋ ಕೆಲವು ನಿರ್ಧಾರಗಳ ಮೂಲಕ ಅಡಿಕೆ ಮಾರುಕಟ್ಟೆ ಸ್ಥಿರತೆಗೆ ಪ್ರಯತ್ನ ಮಾಡಿದೆ.

ಭಾರತದಲ್ಲಿ ಕೃಷಿ ಕ್ಷೇತ್ರವು ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಅದರಲ್ಲಿ ಹವಾಮಾನ ವೈಪರೀತ್ಯವೂ ಒಂದು. ಇದರಿಂದಾಗಿ ಕೃಷಿ ಕ್ಷೇತ್ರದ ಮೇಲೆ ಅಪಾರ ಒತ್ತಡ ಕಾಣುತ್ತಿದೆ. ಆದರೆ ಅಡಿಕೆ ಕೃಷಿ ಅಂತಹ ಭಾರೀ ಒತ್ತಡಕ್ಕೆ ಸಿಲುಕಿಲ್ಲ. ಇದಕ್ಕೆ ಪ್ರಮುಖವಾದ ಕಾರಣ ಅಡಿಕೆ ಮಾರುಕಟ್ಟೆ ಕೂಡಾ ಆಗಿದೆ. ಇದಕ್ಕಾಗಿ ಸಹಕಾರಿ ಸಂಸ್ಥೆಗಳು ಬಹುಮುಖ್ಯ ಪಾತ್ರವಹಿಸಿದೆ. ಅಡಿಕೆ ಧಾರಣೆಯೂ ಆಕರ್ಷಕವಾಗಿದೆ.

ನಿಮ್ಮ ಅಭಿಪ್ರಾಯಗಳನ್ನು ಇಲ್ಲಿ ದಾಖಲಿಸಿ…

The Arecanut Growers’ Organization CAMPCO General Meeting is scheduled to take place on August 31 at Adyar Garden in Adyar. This year, Campco has reported a profit with a turnover of Rs 336.87 crores and a net profit of Rs 5.99 crores in the financial year 2023-24.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

20 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

21 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

3 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago