ಸುದ್ದಿಗಳು

ಅಡಿಕೆಗೊಂದು ಮೂಗು…..! | ಅಡಿಕೆ ಕೊಯ್ಲು ವೇಳೆ ಗಮನಿಸಬೇಕಾದ ಅಂಶ…. |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆ ಬೆಳೆಗಾರರಿಗೆ ಅಡಿಕೆ ಕೊಯ್ಲು ಪ್ರಮುಖವಾದ ಘಟ್ಟ. ನುರಿತ ಕಾರ್ಮಿಕರು ಈ ಕಾರ್ಯಕ್ಕೆ ಅಗತ್ಯ. ಈಚೆಗೆ ನುರಿತ ಕಾರ್ಮಿಕರ ಕೊರತೆ ಇರುವುದು ನಿಜ. ಇದೇ ವೇಳೆ ಅಡಿಕೆ ಕೊಯ್ಲಿನ ತಾಂತ್ರಿಕ ಕೌಶಲ್ಯ ಅಡಿಕೆ ಬೆಳೆಗಾರರಿಗೂ ಅಗತ್ಯವಿದೆ. ಅಂತಹ ತಾಂತ್ರಿಕ ಮಾಹಿತಿಗಳಲ್ಲಿ ಅಡಿಕೆ ಗೊನೆಯ ಮೂಗೂ ಒಂದು. ಅದರ ವಿವರ ಇಲ್ಲಿದೆ…

Advertisement

ಈಚೆಗೆ ವಿಟ್ಲದ ಸಿಪಿಸಿಆರ್‌ ಐ ವಠಾರದಲ್ಲಿ ಕ್ಯಾಂಪ್ಕೋ ನೇತೃತ್ವದಲ್ಲಿ ಅಡಿಕೆ ಪತ್ರಿಕೆ ಹಾಗೂ ಸಿಪಿಸಿಆರ್‌ಐ ಮತ್ತು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಹಯೋಗದೊಂದಿಗೆ ಅಡಿಕೆ ಕೌಶಲ್ಯ ಪಡೆಯ ಅಡಿಕೆ ಕೊಯ್ಲು ತರಬೇತಿ ಶಿಬಿರ ನಡೆಯಿತು. ಅಡಿಕೆ ಕೊಯ್ಲು ಹಾಗೂ ಔಷಧಿ ಸಿಂಪಡಣೆಯ ಬಗ್ಗೆ ಮಾಹಿತಿ ನೀಡಲಾಗಿತ್ತು. ಅದರಲ್ಲಿ ವಿಶೇಷವಾಗಿ ಅಡಿಕೆ ಕೊಯಿಲು ವೇಳೆ ಪ್ರಮುಖವಾಗಿ ಗಮನಿಸಬೇಕಾದ ಅಡಿಕೆ ಗೊನೆಯ ಮೂಗಿನ ಬಗ್ಗೆ ತರಬೇತುದಾರ ಆರ್‌ ಜಿ ಹೆಗಡೆ (ರಾಮಚಂದ್ರ ಹೆಗಡೆ) ಅವರು ಅಡಿಕೆ ಗೊನೆಯ ಮೂಗಿನ ಬಗ್ಗೆ ಹಾಗೂ ಕೊಯ್ಲು ಸುಲಭದ ಬಗ್ಗೆ ಮಾಹಿತಿ ನೀಡಿದರು.

ಅಡಿಕೆ ಗೊನೆಗೆ ಮೂಗು ಎಂಬುದಿದೆ. ಈಗಾಗಲೇ ಅಡಿಕೆ ಕೊಯಿಲು ಮಾಡುವ ಮಂದಿಗೆ ಈ ಬಗ್ಗೆ ಯಾವುದೇ ಮಾಹಿತಿ ಅಗತ್ಯವಿಲ್ಲ. ಆದರೆ ಹೊಸದಾಗಿ ಕಲಿಯುವ ಹಾಗೂ ಅಡಿಕೆ  ಬೆಳೆಗೆ ಬಂದಿರುವ ಹೊಸದಾದ ಕೃಷಿಕರಿಗೆ ಈ ಮಾಹಿತಿಯ ಕೊರತೆ ಇದೆ. ಅಡಿಕೆ ಗೊನೆಯ ಮೂಗಿಗೆ ದೋಟಿಯನ್ನು ಅಥವಾ ಕೊಕ್ಕೆಯನ್ನು ಹಾಕಿದರೆ ಅಡಿಕೆ ಕೊಯ್ಲು ಸುಲಭವಾಗುತ್ತದೆ ಹಾಗೂ ಕತ್ತಿಯನ್ನು ಕೂಡಾ ಅಡಿಕೆ ಗೊನೆಯ ನಡುವೆ ದಾಟಿಸಲೂ ಅನುಕೂಲವಾಗುತ್ತದೆ ಎಂದು ಮಾಹಿತಿ ನೀಡಿದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ವ್ಯಾಪಾರದಲ್ಲಿ ಈ ರಾಶಿಯವರಿಗೆ ಗಳಿಕೆಯ ಬದಲು ಖರ್ಚು ಹೆಚ್ಚಾಗುವ ಸೂಚನೆ

ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…

4 hours ago

ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ

ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…

12 hours ago

ಬದುಕು ಪುರಾಣ | ಮನವನ್ನು ಚುಚ್ಚುವ ಅಳಿಲು

ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…

13 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್

ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…

1 day ago