Advertisement
ಸುದ್ದಿಗಳು

ಅಡಿಕೆಗೊಂದು ಮೂಗು…..! | ಅಡಿಕೆ ಕೊಯ್ಲು ವೇಳೆ ಗಮನಿಸಬೇಕಾದ ಅಂಶ…. |

Share

ಅಡಿಕೆ ಬೆಳೆಗಾರರಿಗೆ ಅಡಿಕೆ ಕೊಯ್ಲು ಪ್ರಮುಖವಾದ ಘಟ್ಟ. ನುರಿತ ಕಾರ್ಮಿಕರು ಈ ಕಾರ್ಯಕ್ಕೆ ಅಗತ್ಯ. ಈಚೆಗೆ ನುರಿತ ಕಾರ್ಮಿಕರ ಕೊರತೆ ಇರುವುದು ನಿಜ. ಇದೇ ವೇಳೆ ಅಡಿಕೆ ಕೊಯ್ಲಿನ ತಾಂತ್ರಿಕ ಕೌಶಲ್ಯ ಅಡಿಕೆ ಬೆಳೆಗಾರರಿಗೂ ಅಗತ್ಯವಿದೆ. ಅಂತಹ ತಾಂತ್ರಿಕ ಮಾಹಿತಿಗಳಲ್ಲಿ ಅಡಿಕೆ ಗೊನೆಯ ಮೂಗೂ ಒಂದು. ಅದರ ವಿವರ ಇಲ್ಲಿದೆ…

Advertisement
Advertisement
Advertisement
Advertisement

Advertisement

ಈಚೆಗೆ ವಿಟ್ಲದ ಸಿಪಿಸಿಆರ್‌ ಐ ವಠಾರದಲ್ಲಿ ಕ್ಯಾಂಪ್ಕೋ ನೇತೃತ್ವದಲ್ಲಿ ಅಡಿಕೆ ಪತ್ರಿಕೆ ಹಾಗೂ ಸಿಪಿಸಿಆರ್‌ಐ ಮತ್ತು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಹಯೋಗದೊಂದಿಗೆ ಅಡಿಕೆ ಕೌಶಲ್ಯ ಪಡೆಯ ಅಡಿಕೆ ಕೊಯ್ಲು ತರಬೇತಿ ಶಿಬಿರ ನಡೆಯಿತು. ಅಡಿಕೆ ಕೊಯ್ಲು ಹಾಗೂ ಔಷಧಿ ಸಿಂಪಡಣೆಯ ಬಗ್ಗೆ ಮಾಹಿತಿ ನೀಡಲಾಗಿತ್ತು. ಅದರಲ್ಲಿ ವಿಶೇಷವಾಗಿ ಅಡಿಕೆ ಕೊಯಿಲು ವೇಳೆ ಪ್ರಮುಖವಾಗಿ ಗಮನಿಸಬೇಕಾದ ಅಡಿಕೆ ಗೊನೆಯ ಮೂಗಿನ ಬಗ್ಗೆ ತರಬೇತುದಾರ ಆರ್‌ ಜಿ ಹೆಗಡೆ (ರಾಮಚಂದ್ರ ಹೆಗಡೆ) ಅವರು ಅಡಿಕೆ ಗೊನೆಯ ಮೂಗಿನ ಬಗ್ಗೆ ಹಾಗೂ ಕೊಯ್ಲು ಸುಲಭದ ಬಗ್ಗೆ ಮಾಹಿತಿ ನೀಡಿದರು.

Advertisement

ಅಡಿಕೆ ಗೊನೆಗೆ ಮೂಗು ಎಂಬುದಿದೆ. ಈಗಾಗಲೇ ಅಡಿಕೆ ಕೊಯಿಲು ಮಾಡುವ ಮಂದಿಗೆ ಈ ಬಗ್ಗೆ ಯಾವುದೇ ಮಾಹಿತಿ ಅಗತ್ಯವಿಲ್ಲ. ಆದರೆ ಹೊಸದಾಗಿ ಕಲಿಯುವ ಹಾಗೂ ಅಡಿಕೆ  ಬೆಳೆಗೆ ಬಂದಿರುವ ಹೊಸದಾದ ಕೃಷಿಕರಿಗೆ ಈ ಮಾಹಿತಿಯ ಕೊರತೆ ಇದೆ. ಅಡಿಕೆ ಗೊನೆಯ ಮೂಗಿಗೆ ದೋಟಿಯನ್ನು ಅಥವಾ ಕೊಕ್ಕೆಯನ್ನು ಹಾಕಿದರೆ ಅಡಿಕೆ ಕೊಯ್ಲು ಸುಲಭವಾಗುತ್ತದೆ ಹಾಗೂ ಕತ್ತಿಯನ್ನು ಕೂಡಾ ಅಡಿಕೆ ಗೊನೆಯ ನಡುವೆ ದಾಟಿಸಲೂ ಅನುಕೂಲವಾಗುತ್ತದೆ ಎಂದು ಮಾಹಿತಿ ನೀಡಿದರು.

 

Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

23 hours ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

2 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

2 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

2 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

2 days ago

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…

2 days ago