Advertisement
ಸುದ್ದಿಗಳು

ಅಡಿಕೆಗೊಂದು ಮೂಗು…..! | ಅಡಿಕೆ ಕೊಯ್ಲು ವೇಳೆ ಗಮನಿಸಬೇಕಾದ ಅಂಶ…. |

Share

ಅಡಿಕೆ ಬೆಳೆಗಾರರಿಗೆ ಅಡಿಕೆ ಕೊಯ್ಲು ಪ್ರಮುಖವಾದ ಘಟ್ಟ. ನುರಿತ ಕಾರ್ಮಿಕರು ಈ ಕಾರ್ಯಕ್ಕೆ ಅಗತ್ಯ. ಈಚೆಗೆ ನುರಿತ ಕಾರ್ಮಿಕರ ಕೊರತೆ ಇರುವುದು ನಿಜ. ಇದೇ ವೇಳೆ ಅಡಿಕೆ ಕೊಯ್ಲಿನ ತಾಂತ್ರಿಕ ಕೌಶಲ್ಯ ಅಡಿಕೆ ಬೆಳೆಗಾರರಿಗೂ ಅಗತ್ಯವಿದೆ. ಅಂತಹ ತಾಂತ್ರಿಕ ಮಾಹಿತಿಗಳಲ್ಲಿ ಅಡಿಕೆ ಗೊನೆಯ ಮೂಗೂ ಒಂದು. ಅದರ ವಿವರ ಇಲ್ಲಿದೆ…

Advertisement
Advertisement

ಈಚೆಗೆ ವಿಟ್ಲದ ಸಿಪಿಸಿಆರ್‌ ಐ ವಠಾರದಲ್ಲಿ ಕ್ಯಾಂಪ್ಕೋ ನೇತೃತ್ವದಲ್ಲಿ ಅಡಿಕೆ ಪತ್ರಿಕೆ ಹಾಗೂ ಸಿಪಿಸಿಆರ್‌ಐ ಮತ್ತು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಹಯೋಗದೊಂದಿಗೆ ಅಡಿಕೆ ಕೌಶಲ್ಯ ಪಡೆಯ ಅಡಿಕೆ ಕೊಯ್ಲು ತರಬೇತಿ ಶಿಬಿರ ನಡೆಯಿತು. ಅಡಿಕೆ ಕೊಯ್ಲು ಹಾಗೂ ಔಷಧಿ ಸಿಂಪಡಣೆಯ ಬಗ್ಗೆ ಮಾಹಿತಿ ನೀಡಲಾಗಿತ್ತು. ಅದರಲ್ಲಿ ವಿಶೇಷವಾಗಿ ಅಡಿಕೆ ಕೊಯಿಲು ವೇಳೆ ಪ್ರಮುಖವಾಗಿ ಗಮನಿಸಬೇಕಾದ ಅಡಿಕೆ ಗೊನೆಯ ಮೂಗಿನ ಬಗ್ಗೆ ತರಬೇತುದಾರ ಆರ್‌ ಜಿ ಹೆಗಡೆ (ರಾಮಚಂದ್ರ ಹೆಗಡೆ) ಅವರು ಅಡಿಕೆ ಗೊನೆಯ ಮೂಗಿನ ಬಗ್ಗೆ ಹಾಗೂ ಕೊಯ್ಲು ಸುಲಭದ ಬಗ್ಗೆ ಮಾಹಿತಿ ನೀಡಿದರು.

ಅಡಿಕೆ ಗೊನೆಗೆ ಮೂಗು ಎಂಬುದಿದೆ. ಈಗಾಗಲೇ ಅಡಿಕೆ ಕೊಯಿಲು ಮಾಡುವ ಮಂದಿಗೆ ಈ ಬಗ್ಗೆ ಯಾವುದೇ ಮಾಹಿತಿ ಅಗತ್ಯವಿಲ್ಲ. ಆದರೆ ಹೊಸದಾಗಿ ಕಲಿಯುವ ಹಾಗೂ ಅಡಿಕೆ  ಬೆಳೆಗೆ ಬಂದಿರುವ ಹೊಸದಾದ ಕೃಷಿಕರಿಗೆ ಈ ಮಾಹಿತಿಯ ಕೊರತೆ ಇದೆ. ಅಡಿಕೆ ಗೊನೆಯ ಮೂಗಿಗೆ ದೋಟಿಯನ್ನು ಅಥವಾ ಕೊಕ್ಕೆಯನ್ನು ಹಾಕಿದರೆ ಅಡಿಕೆ ಕೊಯ್ಲು ಸುಲಭವಾಗುತ್ತದೆ ಹಾಗೂ ಕತ್ತಿಯನ್ನು ಕೂಡಾ ಅಡಿಕೆ ಗೊನೆಯ ನಡುವೆ ದಾಟಿಸಲೂ ಅನುಕೂಲವಾಗುತ್ತದೆ ಎಂದು ಮಾಹಿತಿ ನೀಡಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?

ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…

2 minutes ago

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ

ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…

21 minutes ago

ಜಾಗತಿಕ ಕೋಕೋ ಬೆಲೆ ಕುಸಿತ | ಘಾನಾದಲ್ಲಿ ಕೋಕೋ ದರ ಭಾರೀ ಇಳಿಕೆ

ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…

25 minutes ago

ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO

ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…

32 minutes ago

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

22 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

23 hours ago