Advertisement
ಸುದ್ದಿಗಳು

ಅಡಿಕೆಗೊಂದು ಮೂಗು…..! | ಅಡಿಕೆ ಕೊಯ್ಲು ವೇಳೆ ಗಮನಿಸಬೇಕಾದ ಅಂಶ…. |

Share

ಅಡಿಕೆ ಬೆಳೆಗಾರರಿಗೆ ಅಡಿಕೆ ಕೊಯ್ಲು ಪ್ರಮುಖವಾದ ಘಟ್ಟ. ನುರಿತ ಕಾರ್ಮಿಕರು ಈ ಕಾರ್ಯಕ್ಕೆ ಅಗತ್ಯ. ಈಚೆಗೆ ನುರಿತ ಕಾರ್ಮಿಕರ ಕೊರತೆ ಇರುವುದು ನಿಜ. ಇದೇ ವೇಳೆ ಅಡಿಕೆ ಕೊಯ್ಲಿನ ತಾಂತ್ರಿಕ ಕೌಶಲ್ಯ ಅಡಿಕೆ ಬೆಳೆಗಾರರಿಗೂ ಅಗತ್ಯವಿದೆ. ಅಂತಹ ತಾಂತ್ರಿಕ ಮಾಹಿತಿಗಳಲ್ಲಿ ಅಡಿಕೆ ಗೊನೆಯ ಮೂಗೂ ಒಂದು. ಅದರ ವಿವರ ಇಲ್ಲಿದೆ…

ಈಚೆಗೆ ವಿಟ್ಲದ ಸಿಪಿಸಿಆರ್‌ ಐ ವಠಾರದಲ್ಲಿ ಕ್ಯಾಂಪ್ಕೋ ನೇತೃತ್ವದಲ್ಲಿ ಅಡಿಕೆ ಪತ್ರಿಕೆ ಹಾಗೂ ಸಿಪಿಸಿಆರ್‌ಐ ಮತ್ತು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಹಯೋಗದೊಂದಿಗೆ ಅಡಿಕೆ ಕೌಶಲ್ಯ ಪಡೆಯ ಅಡಿಕೆ ಕೊಯ್ಲು ತರಬೇತಿ ಶಿಬಿರ ನಡೆಯಿತು. ಅಡಿಕೆ ಕೊಯ್ಲು ಹಾಗೂ ಔಷಧಿ ಸಿಂಪಡಣೆಯ ಬಗ್ಗೆ ಮಾಹಿತಿ ನೀಡಲಾಗಿತ್ತು. ಅದರಲ್ಲಿ ವಿಶೇಷವಾಗಿ ಅಡಿಕೆ ಕೊಯಿಲು ವೇಳೆ ಪ್ರಮುಖವಾಗಿ ಗಮನಿಸಬೇಕಾದ ಅಡಿಕೆ ಗೊನೆಯ ಮೂಗಿನ ಬಗ್ಗೆ ತರಬೇತುದಾರ ಆರ್‌ ಜಿ ಹೆಗಡೆ (ರಾಮಚಂದ್ರ ಹೆಗಡೆ) ಅವರು ಅಡಿಕೆ ಗೊನೆಯ ಮೂಗಿನ ಬಗ್ಗೆ ಹಾಗೂ ಕೊಯ್ಲು ಸುಲಭದ ಬಗ್ಗೆ ಮಾಹಿತಿ ನೀಡಿದರು.

ಅಡಿಕೆ ಗೊನೆಗೆ ಮೂಗು ಎಂಬುದಿದೆ. ಈಗಾಗಲೇ ಅಡಿಕೆ ಕೊಯಿಲು ಮಾಡುವ ಮಂದಿಗೆ ಈ ಬಗ್ಗೆ ಯಾವುದೇ ಮಾಹಿತಿ ಅಗತ್ಯವಿಲ್ಲ. ಆದರೆ ಹೊಸದಾಗಿ ಕಲಿಯುವ ಹಾಗೂ ಅಡಿಕೆ  ಬೆಳೆಗೆ ಬಂದಿರುವ ಹೊಸದಾದ ಕೃಷಿಕರಿಗೆ ಈ ಮಾಹಿತಿಯ ಕೊರತೆ ಇದೆ. ಅಡಿಕೆ ಗೊನೆಯ ಮೂಗಿಗೆ ದೋಟಿಯನ್ನು ಅಥವಾ ಕೊಕ್ಕೆಯನ್ನು ಹಾಕಿದರೆ ಅಡಿಕೆ ಕೊಯ್ಲು ಸುಲಭವಾಗುತ್ತದೆ ಹಾಗೂ ಕತ್ತಿಯನ್ನು ಕೂಡಾ ಅಡಿಕೆ ಗೊನೆಯ ನಡುವೆ ದಾಟಿಸಲೂ ಅನುಕೂಲವಾಗುತ್ತದೆ ಎಂದು ಮಾಹಿತಿ ನೀಡಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

7 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

8 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

13 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

15 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

15 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

17 hours ago