ಅಡಿಕೆ ಕೊಯ್ಲು ಹಾಗೂ ಸಿಂಪಡಣೆಗೆ ಕಾರ್ಬನ್ ಫೈಬರ್ ದೋಟಿ ತರಬೇತಿ ಶಿಬಿರವು ಸುಳ್ಯ ತಾಲೂಕಿನ ಕೊಲ್ಲಮೊಗ್ರು ಹರಿಹರ ಕೃಷಿ ಪತ್ತಿನ ಸಹಕಾರಿ ಸಂಘದ ನೇತೃತ್ವದಲ್ಲಿ ನಡೆಯಿತು.
ಶಿಬಿರವನ್ನು ಕೃಷಿಕ ನಿತಿನ್ ಮಲ್ಲಾರ ಹಾಗೂ ಸಹಕಾರಿ ಸಂಘದ ಅಧ್ಯಕ್ಷ ವಿನೂಪ್ ಮಲ್ಲಾರ ಅವರ ತೋಟದಲ್ಲಿ ನಡೆಯಿತು. ತರಬೇತುದಾರರಾಗಿ ಮೂರುರು ಕಲ್ಲಬ್ಬೆಯ ಆರ್ ಜಿ ಹೆಗಡೆ ಹಾಗೂ ರಾಜೇಶ್ ಭಟ್ ಆಗಮಿಸಿದರು. ಅಡಿಕೆ ಕೊಯ್ಲು, ಅಡಿಕೆ ಸಿಂಪಡಣೆಯು ಫೈಬರ್ ದೋಟಿಯ ಮೂಲಕ ಸೂಕ್ತವಾಗಿ ಹಾಗೂ ಸುಲಭವಾಗು ನಡೆಸುವ ವಿಧಾನದ ಬಗ್ಗೆ ಮಾಹಿತಿ ನೀಡಿದರು.
ಶಿಬಿರವನ್ನು ಕೃಷಿಕ ಭವಾನಿಶಂಕರ ಪಿಂಡಿಮನೆ ಹಾಗೂ ಸುರೇಂದ್ರನಾಥ ಮಲ್ಲಾರ ಉದ್ಘಾಟಿಸಿದರು. ಈ ಸಂದರ್ಭ ಕೃಷಿಕರಾದ ಹರ್ಷಕುಮಾರ್ ದೇವಜನ, ಮಣಿಕಂಠ ಕೊಳಗೆ, ಹರಿಹರ ಕೊಲ್ಲಮೊಗ್ರು ಕೃಷಿ ಪತ್ತಿನ ಸಹಕಾರಿ ಸಂಘದ ಸಿಇಒ ಶೇಷಪ್ಪ ಗೌಡ, ಕೃಷಿಕ ಕೇಶವ ಭಟ್ ಕಟ್ಟ ಮೊದಲಾದವರಿದ್ದರು.
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…
ಪಂಚಾಯತು ವಿಧಿಸುವ ವಿವಿಧ ಕರಗಳ ಬಗ್ಗೆ ನಿಮಗೆ ಅರಿವಿದೆಯೆ? ನಿಮ್ಮ ಪಂಚಾಯತುಗಳಿಗೆ ಸರಕಾರದಿಂದ…