ಅಡಿಕೆ ಕೊಯ್ಲು ಹಾಗೂ ಸಿಂಪಡಣೆಗೆ ಕಾರ್ಬನ್ ಫೈಬರ್ ದೋಟಿ ತರಬೇತಿ ಶಿಬಿರವು ಸುಳ್ಯ ತಾಲೂಕಿನ ಕೊಲ್ಲಮೊಗ್ರು ಹರಿಹರ ಕೃಷಿ ಪತ್ತಿನ ಸಹಕಾರಿ ಸಂಘದ ನೇತೃತ್ವದಲ್ಲಿ ನಡೆಯಿತು.
ಶಿಬಿರವನ್ನು ಕೃಷಿಕ ನಿತಿನ್ ಮಲ್ಲಾರ ಹಾಗೂ ಸಹಕಾರಿ ಸಂಘದ ಅಧ್ಯಕ್ಷ ವಿನೂಪ್ ಮಲ್ಲಾರ ಅವರ ತೋಟದಲ್ಲಿ ನಡೆಯಿತು. ತರಬೇತುದಾರರಾಗಿ ಮೂರುರು ಕಲ್ಲಬ್ಬೆಯ ಆರ್ ಜಿ ಹೆಗಡೆ ಹಾಗೂ ರಾಜೇಶ್ ಭಟ್ ಆಗಮಿಸಿದರು. ಅಡಿಕೆ ಕೊಯ್ಲು, ಅಡಿಕೆ ಸಿಂಪಡಣೆಯು ಫೈಬರ್ ದೋಟಿಯ ಮೂಲಕ ಸೂಕ್ತವಾಗಿ ಹಾಗೂ ಸುಲಭವಾಗು ನಡೆಸುವ ವಿಧಾನದ ಬಗ್ಗೆ ಮಾಹಿತಿ ನೀಡಿದರು.
ಶಿಬಿರವನ್ನು ಕೃಷಿಕ ಭವಾನಿಶಂಕರ ಪಿಂಡಿಮನೆ ಹಾಗೂ ಸುರೇಂದ್ರನಾಥ ಮಲ್ಲಾರ ಉದ್ಘಾಟಿಸಿದರು. ಈ ಸಂದರ್ಭ ಕೃಷಿಕರಾದ ಹರ್ಷಕುಮಾರ್ ದೇವಜನ, ಮಣಿಕಂಠ ಕೊಳಗೆ, ಹರಿಹರ ಕೊಲ್ಲಮೊಗ್ರು ಕೃಷಿ ಪತ್ತಿನ ಸಹಕಾರಿ ಸಂಘದ ಸಿಇಒ ಶೇಷಪ್ಪ ಗೌಡ, ಕೃಷಿಕ ಕೇಶವ ಭಟ್ ಕಟ್ಟ ಮೊದಲಾದವರಿದ್ದರು.
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…