ಅಡಿಕೆ ಕೊಯ್ಲು ಹಾಗೂ ಸಿಂಪಡಣೆಗೆ ಕಾರ್ಬನ್ ಫೈಬರ್ ದೋಟಿ ತರಬೇತಿ ಶಿಬಿರವು ಸುಳ್ಯ ತಾಲೂಕಿನ ಕೊಲ್ಲಮೊಗ್ರು ಹರಿಹರ ಕೃಷಿ ಪತ್ತಿನ ಸಹಕಾರಿ ಸಂಘದ ನೇತೃತ್ವದಲ್ಲಿ ನಡೆಯಿತು.
ಶಿಬಿರವನ್ನು ಕೃಷಿಕ ನಿತಿನ್ ಮಲ್ಲಾರ ಹಾಗೂ ಸಹಕಾರಿ ಸಂಘದ ಅಧ್ಯಕ್ಷ ವಿನೂಪ್ ಮಲ್ಲಾರ ಅವರ ತೋಟದಲ್ಲಿ ನಡೆಯಿತು. ತರಬೇತುದಾರರಾಗಿ ಮೂರುರು ಕಲ್ಲಬ್ಬೆಯ ಆರ್ ಜಿ ಹೆಗಡೆ ಹಾಗೂ ರಾಜೇಶ್ ಭಟ್ ಆಗಮಿಸಿದರು. ಅಡಿಕೆ ಕೊಯ್ಲು, ಅಡಿಕೆ ಸಿಂಪಡಣೆಯು ಫೈಬರ್ ದೋಟಿಯ ಮೂಲಕ ಸೂಕ್ತವಾಗಿ ಹಾಗೂ ಸುಲಭವಾಗು ನಡೆಸುವ ವಿಧಾನದ ಬಗ್ಗೆ ಮಾಹಿತಿ ನೀಡಿದರು.
ಶಿಬಿರವನ್ನು ಕೃಷಿಕ ಭವಾನಿಶಂಕರ ಪಿಂಡಿಮನೆ ಹಾಗೂ ಸುರೇಂದ್ರನಾಥ ಮಲ್ಲಾರ ಉದ್ಘಾಟಿಸಿದರು. ಈ ಸಂದರ್ಭ ಕೃಷಿಕರಾದ ಹರ್ಷಕುಮಾರ್ ದೇವಜನ, ಮಣಿಕಂಠ ಕೊಳಗೆ, ಹರಿಹರ ಕೊಲ್ಲಮೊಗ್ರು ಕೃಷಿ ಪತ್ತಿನ ಸಹಕಾರಿ ಸಂಘದ ಸಿಇಒ ಶೇಷಪ್ಪ ಗೌಡ, ಕೃಷಿಕ ಕೇಶವ ಭಟ್ ಕಟ್ಟ ಮೊದಲಾದವರಿದ್ದರು.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…